Breaking News

ಅಂತರಾಷ್ಟ್ರೀಯ

‘ಕಂಬಳಿ ಫೈಟ್’​ಗೆ ಎಂಟಿಬಿ ಎಂಟ್ರಿ -ಸಿದ್ದರಾಮಯ್ಯರ ವಿರುದ್ಧ ಗುಡುಗಿದ ನಾಗರಾಜ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬಳಿ ಹಾಕಿಕೊಂಡು ಚುನಾವಣೆ ಪ್ರಚಾರ ಮಾಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಮೊನ್ನೆಯಷ್ಟೇ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಂಬಳಿ ಹಾಕಿಕೊಂಡ ತಕ್ಷಣ ಆ ಗೌರವ ಬರುತ್ತಾ..? ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಬೊಮ್ಮಾಯಿ.. ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ತಿರುಗೇಟು …

Read More »

ಜಮೀರ್ ಅವಾಚ್ಯ ಪದ ಬಳಕೆಯಿಂದ ಕಾಂಗ್ರೆಸ್​​ಗೆ ಆಪತ್ತು.. ಶಿಷ್ಯನಿಗೆ ಸಿದ್ದರಾಮಯ್ಯ ಕಿವಿ ಮಾತು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಪ್ರಚಾರ ತಾರಕ್ಕಕೇರಿದ್ದು, ನಾಯಕರ ನಡುವಿನ ವಾಕ್​ ಸಮರ ವೈಯುಕ್ತಿಕ ಹಂತದವರೆಗೂ ನಡೆದಿದೆ. ಈ ನಡುವೆ ಚಾಮರಾಜಪೇಟೆ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹ್ಮದ್ ಅವರು ದಳಪತಿಗಳ ವಿರುದ್ಧ ವೈಯುಕ್ತಿಕ ನಿಂದನೆಯನ್ನು ಮಾಡಿದ್ದಾರೆ. ಆದರೆ ಜಮೀರ್ ಅವರ ನಡೆ ಸ್ವಪಕ್ಷೀಯ ನಾಯಕರಿಗೂ ಕೂಡ ಮುಜುಗರ ಮೂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ. …

Read More »

‘ಕಂಬಳಿಯಾದ್ರೂ ಹಾಕ್ತೀನಿ, ಟೋಪಿಯಾದ್ರೂ ಹಾಕ್ತೀನಿ..ಇವನ್ಯಾರು ಕೇಳೋಕೆ? – ಸಿ.ಟಿ ರವಿ ವಿರುದ್ಧ ಸಿದ್ದು ಗರಂ

ವಿಜಯಪುರ: ಕಂಬಳಿಯಾದ್ರೂ ಹಾಕ್ತೀನಿ, ಟೋಪಿಯಾದ್ರೂ ಹಾಕ್ತೀನಿ.. ಇವನ್ಯಾರು ಕೇಳೋಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕಿಡಿಕಾರಿದ್ದಾರೆ. ಸಿಂದಗಿ‌ ಉಪ ಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಂಬಳಿ ಹಾಕಿದವರೆಲ್ಲಾ ಕುರುಬ ಸಮಾಜದಲ್ಲಿ ಹುಟ್ಟಿದವರಲ್ಲ ಎಂದಾದರೆ ಟೋಪಿ ಹಾಕಿದವರೆಲ್ಲ ಯಾರು..? ಎಂಬ ಸಿ.ಟಿ ರವಿ ಅವರ ಟ್ವೀಟ್​ಗೆ ತಿರುಗೇಟು ನೀಡಿದ ಅವರು, ನಾನು ಕಂಬಳಿನೂ ಹಾಕುತ್ತೇನೆ ಹಾಕುತ್ತೇನೆ, …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »

ಕಲಘಟಗಿ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರಲ್ಲಿ ಮರಗಳಿಗೆ ಕೊಡಲಿ ಪೆಟ್ಟು :ಪರಿಸರ ಪ್ರೇಮಿಗಳ ವಿರೋಧ 

    ಕಲಘಟಗಿ:ತಾಲೂಕ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಿಸುವ ಹೆಸರನಲ್ಲಿ ಅನೇಕ ಮರಗಳ ಮಾರಣಹೋಮ ನಡೆದಿದೆ ವಿಷಯ ತಿಳಿದ ಪರಿಸರ ಪ್ರೇಮಿಗಳು ಮತ್ತು ಪಟ್ಟಣದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಿದ್ದಾರೆ ಪಟ್ಟಣದ ಸರ್ಕಾರಿ ನೌಕರ ಭವನದ ಆವರಣದಲ್ಲಿರುವ 30 ರಿಂದ 50 ವರ್ಷದಿಂದ ಹೆಮ್ಮರವಾಗಿ ಬೆಳೆದು ಉತ್ತಮ ಗಾಳಿ, ಪರಿಸರ ನೀಡುವ ಮರಗಳಿಗೆ ಕೊಡಲಿ ಪೆಟ್ಟು ಹಾಕಿ ಕಡಿಯಲು ಹೊರಟಿರುವದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ ತಾಲ್ಲೂಕ ನೌಕರರ …

Read More »

ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ ದಲಿತ ಮುಖಂಡ ಶ್ರೀನಾಥ್ ಪೂಜಾರಿ

      ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ

      ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ     ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …

Read More »

ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್​ಗೆ ಬಂದ್ರು ಸಿಎಂ ಬೊಮ್ಮಾಯಿ..!

ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್​​ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …

Read More »

ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ

ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‍ಎಸ್‍ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ.   ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದ ಬಾಲಕಿ, ಹೆತ್ತವರು, …

Read More »

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ   ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …

Read More »