Breaking News

ಅಂತರಾಷ್ಟ್ರೀಯ

ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ

ರಾಯ್‍ಪುರ್: ಛತ್ತೀಸ್‍ಗಢದ ಬಿಜೆಪಿ ಮಾಜಿ ಶಾಸಕ ಯುಧ್ವೀರ್ ಸಿಂಗ್ ಜುದೇವ್ ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್(39) ಲಿವರ್ ಸಮಸ್ಯೆಯಿಂದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಯುಧ್ವೀರ್ ಸಿಂಗ್ ಜುದೇವ್ ಛತ್ತೀಸ್‍ಗಢದ ಜಶ್‍ಪುರದ ಹಿಂದಿನ ರಾಜಮನೆಯನಕ್ಕೆ ಸೇರಿದವರಾಗಿದ್ದು, 2013ರಲ್ಲಿ ನಿಧನರಾದ ಬಿಜೆಪಿಯ ಪ್ರಭಾವಿ ನಾಯಕ ದಿಲೀಪ್ ಸಿಂಗ್ ಜುದೇವ್ ಅವರ ಕಿರಿಯ ಪುತ್ರರಾಗಿದ್ದಾರೆ. ಯುಧ್ವೀರ್ ಸಿಂಗ್‍ರವರು ಬಹಳ ದಿನಗಳಿಂದ ಲಿವರ್ ಸಂಬಂಧಿತ …

Read More »

ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ: ರಾಜೂ ಗೌಡ

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ನಾನೇ ಬಿಜೆಪಿಗೆ ಕರೆ ತರುತ್ತೇನೆ ಎಂದು ಶಾಸಕ ರಾಜೂ ಗೌಡ ಹೇಳಿದ್ದಾರೆ.   ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನ ಬಿಎಸ್‍ವೈ ಅವರು ಕಾರ್ಯಕಾರಿಣಿ ಸಭೆಯಲ್ಲಿ ವಿರೋಧ ಪಕ್ಷದವರನ್ನು ಯಾರು ನಿರ್ಲಕ್ಷಿಸ ಬಾರದು. ಒಳ್ಳೆಯ ರೀತಿ ಕೆಲಸವನ್ನು ಮಾಡಬೇಕು. ಮೋದಿ, ಮೋದಿ ಎನ್ನಲು ಹೋಗಬೇಡಿ ನಿಮ್ಮ ಕೆಲಸವನ್ನು ಮಾಡಿ ಎಂದರು ಹೇಳಿದ್ದಾರೆ ಎಂದಿದ್ದಾರೆ. ನಾವೇಲ್ಲರು ಬಿಜೆಪಿಯಲ್ಲಿಯೇ ಇರುತ್ತೇವೆ. ಮತ್ತೆ ಬಿಜೆಪಿಯಿಂದಲೇ ಗೆದ್ದು ಮಂತ್ರಿಯಾಗುತ್ತೇವೆ. ಕಾಂಗ್ರೆಸ್‍ನಿಂದ ಕೆಲವು ಶಾಸಕರಿಗೆ …

Read More »

ಕಾಫಿ, ಟೀ ಕುಡಿಯೋಕೆ ಇಲ್ಲಿಗೆ ಬರಬೇಕಾ: ಮಾತನಾಡಲು ಅವಕಾಶ ಕೋರಿದ ಶಿವಲಿಂಗೇಗೌಡ

ಬೆಂಗಳೂರು: ‘ನೀವು ಕೂತ್ಕೊ ಅಂದ್ರೆ ಕೈಮುಗಿದು ಕೂತು ಬಿಡ್ತೀನಿ. ನಮಗೂ ಮಾತಾಡೋಕೆ ಅವಕಾಶ ಕೊಡಿ. ನಾವೇನು ಕಾಫಿ-ಟೀ ಕುಡಿಯಲು ಇಲ್ಲಿಗೆ ಬರಬೇಕಾ’ ಎಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡ ಸ್ಪೀಕರ್​ ಸ್ಥಾನದಲ್ಲಿ ಕುಮಾರ್ ಬಂಗಾರಪ್ಪ ಅವರನ್ನು ಖಾರವಾಗಿ ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬೆಲೆ ಏರಿಕೆ ಬಗ್ಗೆ ನಡೆಯುತ್ತಿದದ ಚರ್ಚೆಗೆ ಉತ್ತರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದ್ದು ನಿಂತರು. ಈ ವೇಳೆ ಮಾತನಾಡಲು ನಿಂತ ಶಿವಲಿಂಗೇಗೌಡರಿಗೆ ಕುಳಿತುಕೊಳ್ಳುವಂತೆ ಕುಮಾರ್ ಬಂಗಾರಪ್ಪ ಸೂಚಿಸಿದರು. ಸ್ಪೀಕರ್ …

Read More »

ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್​​ಪಿ ನಾಯಕಿ ಮಾಯಾವತಿ

ಲಕ್ನೊ: ಚರಣ್ ಜಿತ್ ಛನ್ನಿ(Charanjit Singh Channi) ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಎಸ್​​ಪಿ ಅಧ್ಯಕ್ಷೆ ಮಾಯಾವತಿ (Mayawati) ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಎಂದು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್‌ಎಡಿ-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗಲಿಬಿಲಿಗೊಂಡಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ. ಕಾಂಗ್ರೆಸ್‌ಗೆ ಇನ್ನೂ ದಲಿತರ ಮೇಲೆ ನಂಬಿಕೆ ಇಲ್ಲ. ದಲಿತರು ಕಾಂಗ್ರೆಸ್​ನ …

Read More »

ಮಡಿಕೇರಿ: ಆಸ್ತಿ ಆಸೆಗೆ ವಿಕಲಚೇತನ ವ್ಯಕ್ತಿಯನ್ನೇ ಕೊಲೆಗೈದ ಚಿಕ್ಕಪ್ಪ; ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದಲ್ಲಿ ವಿಕಲಚೇತನ ವ್ಯಕ್ತಿಯನ್ನು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ವಿಕಲಾಂಗ ಚೇತನ ಉದಯ್ ಕುಮಾರ್ (56) ಎಂಬವರು ಕೊಲೆಯಾದ ದುರ್ದೈವಿ ಆಗಿದ್ದಾರೆ. ಆಸ್ತಿಮೇಲಿನ ಆಸೆಗಾಗಿ ಸ್ವಂತ ಚಿಕ್ಕಪ್ಪನಿಂದಲೇ ಈ ಕೊಲೆ ನಡೆದಿದೆ ಎಂಬ ಬಗ್ಗೆ ಕೊಡಗು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ. ಹಾಗೂ ಯಶಸ್ವಿಯಾಗಿ ಪ್ರಕರಣವನ್ನು ಬೇಧಿಸಿದ್ದಾರೆ. ಚಿಕ್ಕಪ್ಪ ಸುಂದರ, ಸುಂದರನ ಪುತ್ರ ಸಂದೀಪ, ಸ್ನೇಹಿತ ಸುಲೈಮಾನ್ ಕೊಲೆ‌ ಆರೋಪಿಗಳಾಗಿದ್ದಾರೆ. 50 ಕ್ಕೂ …

Read More »

ರೈತ ಚಳವಳಿ ಸ್ಪಾನ್ಸರ್ಡ್​: ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರೈತರ ಹೋರಾಟ

ಬೆಂಗಳೂರು: ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಪ್ರಾಯೋಜಿತ ಎಂದು ಕರೆದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಯ ಬಗ್ಗೆ ಪ್ರತಿಪಕ್ಷಗಳು ಬುಧವಾರ ವಿಧಾನಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದವು. ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಮಾತನಾಡಿ, ‘ರೈತರ ಚಳವಳಿ ಸ್ಪಾನ್ಸರ್ಡ್ ಎಂಬ ಹೇಳಿಕೆಯನ್ನು ಮುಖ್ಯಮಂತ್ರಿ ಸಮರ್ಥನೆ ಮಾಡಿಕೊಂಡು, ಅದಕ್ಕೆ ಬದ್ಧರಾಗಿದ್ದಾರೆ, ಸಂತೋಷ. ಈ ಬಗ್ಗೆ ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ ಎಂದು ರಮೇಶ್ ಕುಮಾರ್ ಹೇಳಿದರು. ರಮೇಶ್ …

Read More »

ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!

ಬೆಂಗಳೂರು: ನಗರದಲ್ಲಿ ಶಂಕರ್ ಎಂಬವರ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್​​ನೋಟ್ ಪತ್ತೆಯಾಗಿದೆ. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್​​ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್​​ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್​​ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು. ಬಳಿಕ …

Read More »

ರೋಡ್ ಹಂಪ್‌ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್‌ ಮಾಡಿ ಅಂದರು

ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್‌ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್‌ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …

Read More »

,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.

ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …

Read More »

ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI

ಐಪಿಎಲ್ 2021 (IPL 2021) ರಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಚರಣದಲ್ಲಿ ಇಂದು ತನ್ನ ಅಭಿಯಾನ ಆರಂಭಿಸಲಿದೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ವಿರಾಟ್ ಕೊಹ್ಲಿ (Virat Kohli) ಪಡೆ ಕಣಕ್ಕಿಳಿಯಲಿದ್ದು ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಆರ್​ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಪ್ಲಾನ್ …

Read More »