ಲಸಿಕೆಗಳಿಗಾಗಿ ಹಂತ 2-3 ಕ್ಲಿನಿಕಲ್ ಪ್ರಯೋಗಗಳು ಪ್ರಸ್ತುತ ಮಕ್ಕಳ ಮೇಲೆ ನಡೆಯುತ್ತಿವೆ. ಭಾರತದಲ್ಲಿ ಮಕ್ಕಳಲ್ಲಿ ಎರಡು ಲಸಿಕೆಗಳನ್ನು ಪರೀಕ್ಷಿಸಲಾಗಿದೆ. ಅವುಗಳೆಂದರೆ ಭಾರತ್ ಬಯೋಟೆಕ್ನ ಕೊವಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾದ ಜೈಕೋವ್-ಡಿ. ಕೊವಾಕ್ಸಿನ್ ಪ್ರಯೋಗವು 525 ಸ್ವಯಂಸೇವಕರನ್ನು ಒಳಗೊಂಡಿದೆ ಆದರೆ ಜೈಕೋವ್-ಡಿ ಯ ಪ್ರಯೋಗಗಳು-ಹಂತ II/III ಕ್ಲಿನಿಕಲ್ ಅಧ್ಯಯನದ ಭಾಗವಾಗಿ-12-18 ವಯಸ್ಸಿನ ಗುಂಪಿನಲ್ಲಿ 1,000 ಸ್ವಯಂಸೇವಕರನ್ನು ಒಳಗೊಂಡಿದೆ. ಈ ಹಿಂದೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ದೇಶಕ …
Read More »ವರಮಹಾಲಕ್ಷ್ಮೀ ವ್ರತ : ಆಚರಣೆ, ಹುಟ್ಟಿನ ಕಥೆ ನಿಮಗೆ ಗೊತ್ತಾ..?
ಈ ವರಮಹಾಲಕ್ಷ್ಮೀ ವ್ರತವನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಅಂದರೆ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸುವುದು ರೂಢಿಯಾದರೂ ಹಿಂದೂಗಳ ಮನೆಯಲ್ಲಿ ಪ್ರತಿ ದಿನವೂ ಹೊಸ್ತಿಲು ಪೂಜೆಯನ್ನು ಮಾಡುವ ಮೂಲಕ ಲಕ್ಷ್ಮಿಯನ್ನು ಪೂಜಿಸುತ್ತಾರೆ. ಮಹಾಲಕ್ಷ್ಮೀ ಅಂದರೆ ಶ್ರೀಮನ್ನಾರಾಯಣನ ಮಡದಿ. ತನ್ನನ್ನು ಪೂಜಿಸಿದವರಿಗೆ ಬೇಕಾದ ವರಗಳನ್ನು ನೀಡುವವಳೇ ವರಮಹಾಲಕ್ಷ್ಮೀ ಎಂದುಕೊಳ್ಳಬಹುದು. ‘ವರ’ ಅಂದರೆ ಶ್ರೇಷ್ಠ ಅಂತಲೂ ಅರ್ಥವಿದೆ. ಆದ್ದರಿಂದ ವರಮಹಾಲಕ್ಷ್ಮೀ ಅಂದರೆ ಶ್ರೇಷ್ಠಳಾದ ಮಹಲಾಕ್ಷ್ಮೀ ಎಂದೂ ಅರ್ಥವಾಗುತ್ತದೆ. ಇಂತಹ ಮಹಾಲಕ್ಷ್ಮಿಯು …
Read More »ಆಫ್ಘಾನ್ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ
ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ. : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …
Read More »ಕೊಲೆ ಪ್ರಕರಣ : ಎಂಟು ಜನರಿಗೆ ಜೀವಾವಧಿ ಶಿಕ್ಷೆ.
ಗೋಕಾಕ : ಎರಡು ಕುಟುಂಬಗಳ ನಡುವಿನ ಭೂ ವಿವಾದದ ವೈಷಮ್ಯದ ಹಿನ್ನೆಲೆಯಲ್ಲಿ ಗೋಕಾಕ ತಾಲ್ಲೂಕಿನ ಕುಂದರಗಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 25 ಸಾವಿರ ರೂಪಾಯಿ ದಂಡ ವಿಧಿಸಿ ಇಲ್ಲಿನ 12ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. ಆರೋಪಿಗಳೆಲ್ಲರೂ ಕುಂದರಗಿ ಗ್ರಾಮದವರಾಗಿದ್ದಾರೆ. ಮಹಮ್ಮದಹನೀಪ ದೇಸಾಯಿ(50) ಸಹೋದರರಾದ ಮೆಹಬೂಬ ದೇಸಾಯಿ(47) ಹಾಗೂ ಹಸನಸಾಬ ದೇಸಾಯಿ(57), ಪುತ್ರ ಸೋಹೆಲ್ ದೇಸಾಯಿ(21), …
Read More »ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್ ಸಿಂಗ್ಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …
Read More »ಕಾಂಗ್ರೆಸ್ ನಾಯಕರ ವಿರುದ್ಧ ಕೆ.ಎಸ್.ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. laxminews
ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಸಿಟ್ಟಿನ ಭರದಲ್ಲಿ ಆಡಿದ್ದ ‘ಆ ಮಾತನ್ನು’ ವಾಪಸ್ ಪಡೆದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಸಿಟ್ಟಿನ ಭರದಲ್ಲಿ ನಾನು ಆ ರೀತಿಯಾಗಿ ಹೇಳಿಕೆ ನೀಡಿದ್ದೇನೆ. ನಾನು ಆ ಪದವನ್ನು ವಾಪಸ್ ಪಡೆಯುತ್ತೇನೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದರು. ಇತ್ತೀಚೆಗಷ್ಟೇ ಬಿಜೆಪಿಯ ಒಬ್ಬನೇ ಒಬ್ಬ ಕಾರ್ಯಕರ್ತನ ಮೈಮುಟ್ಟಿ ನೋಡಲಿ, ಅದರ ಪರಿಣಾಮವೇ ಬೇರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ …
Read More »ಪಿಯುಸಿ ಪಾಸಾದರೂ ಕೇದನೂರ ಯುವಕ ಆತ್ಮಹತ್ಯೆ ..! ಆತ್ಮಹತ್ಯೆಗೆ ಬೇರೊಂದು ಕಾರಣದ ವಾಸನೆ..?
ಬೆಳಗಾವಿ: ಬೆಳಗಾವಿ ತಾಲೂಕಿನ ಕೇದನೂರ ಗ್ರಾಮದ ಹೊರವಲಯದಲ್ಲಿರುವ ರಾಜಾಯಿ ಗಲ್ಲಿಯ 19 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ವಿಶಾಲ ಮುರಾರಿ ರಾಜಾಯಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಒಬ್ಬನೇ ಗಂಡು ಮಗನಾಗಿದ್ದ ವಿಶಾಲ ಇತ್ತೀಚಿಗೆ ಪಿಯುಸಿ ಪಾಸಾಗಿದ್ದನು. ಮುಂದಿನ ವಿದ್ಯಾಭ್ಯಾಸಕ್ಕಾಗಿ ತಯಾರಿ ನಡೆಸಿದ್ದನು. ಆದರೆ ಈ ಮದ್ಯೆ ಹಲವು ದಿನಗಳಿಂದ ಏಕಾಂಗಿಯಾಗಿ ಇರುತ್ತಿದ್ದ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣವೇಂದು ಮೃತರ ತಂದೆ ಕಾಕತಿ ಪೋಲೀಸರಿಗೆ ನೀಡಿರುವ ದೂರದಲ್ಲಿ ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಬೇರಾವುದೋ …
Read More »ಬಿಜೆಪಿ ಆದಾಯ ಒಟ್ಟು 3,623 ಕೋಟಿ ರು. ಗಳಿಸಿದೆ.
ನವದೆಹಲಿ(ಆ.11): 2019-20ನೇ ಸಾಲಿನಲ್ಲಿ ಬಿಜೆಪಿ ಒಟ್ಟು 3,623 ಕೋಟಿ ರು. ಆದಾಯ ಗಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್ಗಳ ಮಾರಾಟದಿಂದ 2,555 ಕೋಟಿ ರು. ಗಳಿಸಿದೆ. 2018-18ನೇ ಸಾಲಿಗೆ ಹೋಲಿಸಿದರೆ ಬಿಜೆಪಿಯ ಗಳಿಕೆ ಶೇ. 50ರಷ್ಟುಏರಿಕೆಯಾಗಿದೆ. ಚುನಾವಣೆ ಮತ್ತು ಪ್ರಚಾರಕ್ಕೆ ಬಿಜೆಪಿ 2019-20ನೇ ಸಾಲಿನಲ್ಲಿ 1651 ಕೋಟಿ ರು.ಗಳನ್ನು ಖರ್ಚು ಮಾಡಿದೆ. ಇದರಲ್ಲಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆಗೆ 1352 ಕೋಟಿ ರು. ಖರ್ಚು ಮಾಡಿದೆ. ಕಳೆದ ಸಾಲಿಗೆ ಹೋಲಿಸಿದರೆ …
Read More »ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು.
ಬೆಳಗಾವಿ: ‘ಸುಲಭ ಶೌಚಾಲಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಯಿಂದ ನನಗೆ ಸಿಟ್ಟು ಬಂತು. ಅದರ ಭರದಲ್ಲಿ ‘ಆ ಪದ’ ಬಳಸಿದ್ದು ತಪ್ಪೇ. ಕೂಡಲೇ ಆ ಮಾತನ್ನು ಹಿಂಪಡೆದಿದ್ದೇನೆ’ ಎಂದು ಪಂಚಾಯತ್ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾತನಾಡಿದ ಅವರು, ‘ಹರಿಪ್ರಸಾದ್ ಹೇಳಿಕೆಯನ್ನು ಕಾಂಗ್ರೆಸ್ನವರು ಒಪ್ಪುತ್ತಾರೆಯೇ?’ ಎಂದು ಕೇಳಿದರು. ‘ನನ್ನ …
Read More »
Laxmi News 24×7