ಗೋಕಾಕ : ರೈತರ ಕಲ್ಯಾಣಕ್ಕಾಗಿ ಸಹಕಾರ ತತ್ವದಡಿ ಸ್ಥಾಪಿತಗೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಕುರಿತು ಇತ್ತೀಚೆಗೆ ಕೆಲವರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇಂತಹ ವದಂತಿಗಳನ್ನು ಯಾರೂ ನಂಬಬಾರದು. ಕಾರ್ಖಾನೆ ಈಗಲೂ ನಮ್ಮ ಆಡಳಿತದಲ್ಲಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು. ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಟ್ರ್ಯಾಕ್ಟರ್ ಮಾಲೀಕರು ಹಾಗೂ …
Read More »ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..
ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …
Read More »ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಬೆಳಗಾವಿ: “ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ” ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ” ಎಂದರು. ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ …
Read More »ಗೋಕಾಕ:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್
ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು. ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …
Read More »ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …
Read More »ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.
Read More »ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …
Read More »ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …
Read More »ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.
ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್ಗಳನ್ನು ನಡೆಸಲು 3ಪೇಸ್ …
Read More »ಹೆಣ್ಣು ಮಕ್ಕಳನ್ನು ಅಪಮಾನಿಸಿ ಮಾತನಾಡುವುದೇ ಅವರ ಸಂಸ್ಕೃತಿ – ಸಂಸ್ಕಾರ : ಎಚ್ ಡಿಕೆ ಟಾಂಗ್ ನೀಡಿದ ಸಂಸದೆ ಸುಮಲತಾ
ಹೆಣ್ಣು ಮಕ್ಕಳ ಬಗ್ಗೆ ಹಗುರವಾಗಿ ಮಾತನಾಡುವುದು ಅದು ಅವರ ಸಂಸ್ಕೃತಿ – ಸಂಸ್ಕಾರವನ್ನು ಎತ್ತಿ ತೋರಿಸುತ್ತದೆ. ಮಾಜಿ ಸಿಎಂ ಆಗಿ, ಇಂತಹ ಮಾತುಗಳನ್ನು ಆಡುವುದು ಶೋಭೆತರಲ್ಲ ಎಂದು ಕುಮಾರಸ್ವಾಮಿ ಗೆ ಸಂಸದೆ ಸುಮಲತಾ ಟಾಂಗ್ ನೀಡಿದರು. ವಿಧಾನ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ ಹೆಣ್ಣುಮಕ್ಕಳ ಬಗ್ಗೆ ಕೀಳುಮಟ್ಟದ ಹೇಳಿಕೆ ಕುಮಾರಸ್ವಾಮಿ ಸಂಸ್ಕೃತಿ, ವ್ಯಕ್ತಿತ್ವನ್ನು ತೋರುತ್ತದೆ ಎಂದು ಕಿಡಿಕಾರಿದ್ದಾರೆ. ಕೆ.ಆರ್.ಎಸ್. ಜಲಾಶಯ ರಕ್ಷಣೆ ನನ್ನ ಉದ್ದೇಶ. ನನ್ನ ಮಾಹಿತಿಯಂತೆ ಜಲಾಶಯ …
Read More »