Breaking News

ಅಂತರಾಷ್ಟ್ರೀಯ

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ನಟ ಸಂಚಾರಿ ವಿಜಯ್‌ಗೆ ಅಮೆರಿಕ ಫ್ರಾಂಕ್ಲಿನ್‌ ಥಿಯೇಟರ್‌ ನಿಂದ ವಿಭಿನ್ನ ಗೌರವ ಸಲ್ಲಿಕೆ

ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ. ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ. ‘Always in our Heart, Sanchari Vijay, Gone Yet Not Forgotten’ ಇದು …

Read More »

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …

Read More »

ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..

ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …

Read More »

ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ

ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …

Read More »

ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …

Read More »

25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಬೆಂಗಳೂರು: ಈ ವರ್ಷ ‘ಜಲಜೀವನ್‌ ಮಿಷನ್‌’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್‌ ಮಿಷನ್‌’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಸಮಸ್ಯೆ: ಅಧಿಕಾರಿಗಳೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಸಭೆ

ಬೆಳಗಾವಿ ಜಿಲ್ಲೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಹಳ್ಳಿಗಳಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಚರ್ಚಿಸಲು ತಾಲೂಕು ಪಂಚಾಯಿತಿಯಲ್ಲಿ ಶಾಸಕ ಸತೀಶ ಜಾರಕಿಹೊಳಿ ಅಧಿಕಾರಿಗಳ ಸಭೆ ನಡೆಸಿ, ಸಲಹೆ ಸೂಚನೆ ನೀಡಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರು, ವಿದ್ಯುಚ್ಚಕ್ತಿ ಪೂರೈಕೆ, ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಗ್ರಾಮಗಳ ಜನರು ದೂರು ಸಲ್ಲಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ಚರ್ಚಿಸಲು ತಾಲೂಕು …

Read More »

ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.

ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …

Read More »

ಗೋಕಾಕ ತಾಲೂಕಿನ ಅನ್ ಲಾಕ್ ನಿಯಮ ಜಾರಿ

ಗೋಕಾಕ  ತಾಲೂಕಿನಲ್ಲಿ ಕಳೆದ ಒಂದು ವಾರದ Covid 19 ಪಾಜಿಟಿವಿಟಿ ದರದ ಆಧಾರದ ಮೇಲೆ ಮತ್ತು ಸರ್ಕಾರದ ನಿರ್ದೇಶನದಂತೆ ದಿನಾಂಕ: 21.06.2021, ಬೆಳಿಗ್ಗೆ 6.00 ರಿಂದ 05.07.2021, ಬೆಳಿಗ್ಗೆ 5.00 ರ ವರೆಗೆ ನಿರ್ಬಂಧಗಳ ಸಡಿಲಿಕೆಗಳನ್ನು ನೀಡಲಾಗಿದೆ.   • ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗಿದೆ. • ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ …

Read More »