ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ …
Read More »ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ
ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ. ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …
Read More »ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ
ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು. ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ …
Read More »ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!
ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ. ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …
Read More »ಹಾಸ್ಟೇಲಗಳಲ್ಲಿದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಮತ್ತು ಕೋವಿಡ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಮನವಿ
ವಿಜಯಪೂರ ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನಲ್ಲಿ ಇಂದು ಹಾಸ್ಟಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಹಾಗೂ ಕೊವಿಡ್ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಹಶಿಲ್ದಾರರವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಹುಲುಗಪ್ಪ ಚಲವಾದಿ 2020 ಮಾರ್ಚ ತಿಂಗಳಿಂದ ಇಲ್ಲಿಯವರೆಗೆ ವೇತನವನ್ನು ಪಾವತಿಸಬೇಕು ಸರ್ಕಾರವು ಈ ನೌಕರರಿಗೆ ಲಾಕಡೌನ …
Read More »ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.
ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ, ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …
Read More »ಅಥಣಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು
ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …
Read More »ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ದೊರೆತ ಪುಲಿಟ್ಜರ್ ಪ್ರಶಸ್ತಿ
ನ್ಯೂಯಾರ್ಕ್: ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಈ ಬಾರಿಯ ಪ್ರತಿಷ್ಠಿತ ‘ಪುಲಿಟ್ಜರ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಆಕೆ ಮುಸ್ಲಿಮರನ್ನು ಸೆರೆಯಲ್ಲಿಡಲು ಷಿನ್ಜಿಯಾಂಗ್ ಪ್ರಾಂತ್ಯದಲ್ಲಿ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸುವ ಮೂಲಕ ಚೀನಾದ ಕ್ರಮವನ್ನು ಜಗತ್ತಿಗೆ ತಿಳಿಸಿದ್ದು, ತನ್ನ ವಿನೂತನ ತನಿಖಾ ವರದಿಗಳ ಮೂಲಕ ಮೌಲ್ಯಯುತ ಸುದ್ದಿಗಳನ್ನು ಪ್ರಸ್ತುಪಡಿಸಿದ ಕಾರಣಕ್ಕಾಗಿ ಮೇಘಾ ರಾಜಗೋಪಾಲನ್ ಸೇರಿ ಮೂವರು ಪತ್ರಕರ್ತರನ್ನು ಪತ್ರಿಕೋದ್ಯಮ ಕ್ಷೇತ್ರದ ಈ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. …
Read More »ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ
ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …
Read More »
Laxmi News 24×7