ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ …
Read More »ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ
ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ …
Read More »ದೂರವಾಣಿ ಮೂಲಕ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಟಾಸ್ಕ್ಪೋರ್ಸ್ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲೂಕುಗಳ ಟಾಸ್ಕ್ಫೆÇೀರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ …
Read More »ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್ನಿಂದ 200 ಆಕ್ಸಿಜನ್ ಬೆಡ್ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …
Read More »14 ದಿನ ಲಾಕ್ ಡೌನ್ ಹಿನ್ನೆಲೆ..ಗೋಕಾಕನಲ್ಲಿ ಮಧ್ಯಾಹ್ನವೇ ಅಂಗಡಿ-ಮುಂಗಟ್ಟು ಬಂದ್
ಸರಕಾರದ ಕೊರಾನಾ ಹೊಸ ಮಾರ್ಗಸೂಚಿ ಬೆನ್ನಲ್ಲೆ ಗೋಕಾಕದಲ್ಲಿ ಅಂಗಡಿ ಮುಗ್ಗಟುಗಳನ್ನು ಬಂದ್ ಮಾಡಿಸಲು ಮುಂದಾದ ಪೋಲಿಸ್ ಮತ್ತು ನಗರಸಭೆ ಅಧಿಕಾರಿಗಳು. ಹೌದು ಕೊರಾನಾ2ಅಲೆಯು ತನ್ನ ಅಟ್ಟಹಾಸವನ್ನು ದಿನದಿನಕ್ಕೂ ಸಾವು ಪಡೆಯಯತ್ತಿರುವುದು ಒಂದು ಕಡೆಯಾದರೆ ಇನ್ನೊಂದು ಕಡೆ ಸಾರ್ವಜನಿಕರು ಕೊರಾನಾ ಬಗ್ಗೆ ನಿರ್ಲಕ್ಷ ವಹಿಸುತ್ತಿರುವುದು ಇನ್ನೊಂದು ಕಡೆ, ಹೇಗಾದರೂ ಮಾಡಿ ಕೊರಾನಾದಿಂದ ಸರಕಾರ ಸಾರ್ವಜನಿಕರನ್ನು ರಕ್ಷಿಸಲು ಹೊಸ ಮಾರ್ಗಸೂಚಿ ಸಂಜೆಯಿಂದ ಅನ್ವಯವಾಗಲೆಂದು ಬಿಡುಗಡೆ ಮಾಡಿತ್ತು, ಆದರೆ ಗೋಕಾಕ ನಗರದಲ್ಲಿ ಇವತ್ತು ಸಂಜೆ …
Read More »ವಾರದ ಸಂತೆಗೆ ಪರ್ಯಾಯ ವ್ಯವಸ್ಥೆ : ಗೋಕಾಕ ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ
ಗೋಕಾಕ : ಸಾಮಾಜಿಕ ಅಂತರ ಕಾಯ್ದುಕೊಂಡು ವಾರದ ಸಂತೆಯನ್ನು ನಡೆಸಲು ಅನುಕೂಲವಾಗುವಂತೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿರುವ ಮಾರುಕಟ್ಟೆಯನ್ನು ವಾಲ್ಮೀಕಿ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗಿದೆ. ಮೈದಾನದಲ್ಲಿ ಸಾಮಾಜಿ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ಗುರುತು( ಮಾರ್ಕಿಂಗ್ ) ಮಾಡಿದ್ದಾರೆ. ಅಂಗಡಿಗಳಿಗೆ ಹಾಗೂ ಗ್ರಾಹಕರಿಗೆ ಮಾರ್ಕಿಂಗ್ ಮಾಡಲಾಗಿದ್ದು, ಆ ವ್ಯಾಪ್ತಿಯಲ್ಲೇ ನಿಂತು ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮಾರ್ಕಿಂಗ್ ಮಾಡಲಾಗಿದ್ದು, ಅಲ್ಲಿಯೇ ನಿಂತು ತರಕಾರಿಗಳನ್ನು ಖರೀದಿ ಮಾಡಬೇಕಾಗಿದೆ. …
Read More »ಅದಾನಿಗೆ ಆಘಾತ, ಯುಎಸ್ ಷೇರುಪೇಟೆಯಿಂದ ಹೊರಕ್ಕೆ
ನ್ಯೂಯಾರ್ಕ್: ಗಲಭೆ ಪೀಡಿತ ಮ್ಯಾನ್ಮಾರ್ ದೇಶದ ಮಿಲಿಟರಿ ಪಡೆ ಜೊತೆ ಸಂಪರ್ಕ, ವ್ಯವಹಾರ ಹೊಂದಿರುವ ಕಾರಣಕ್ಕೆ ಭಾರತ ಮೂಲದ ಅದಾನಿ ಅವರ ಅದಾನಿ ಪೋರ್ಟ್ಸ್ ಸಂಸ್ಥೆಯನ್ನು ನ್ಯೂಯಾರ್ಕ್ ಷೇರುಪೇಟೆ ಪಟ್ಟಿಯಿಂದ ಹೊರ ಹಾಕಲಾಗಿದೆ. ಅದಾನಿ ಬಂದರುಗಳು ಮತ್ತು ಭಾರತದ ವಿಶೇಷ ಆರ್ಥಿಕ ವಲಯ ಲಿಮಿಟೆಡ್ ಸಂಸ್ಥೆಗೆ ಯುಎಸ್ ಷೇರುಪೇಟೆ ಎಸ್ & ಪಿ ಡೌ ಜೋನ್ಸ್ ಭಾರಿ ಆಘಾತ ನೀಡಿದೆ. ಮಾನವ ಹಕ್ಕು ಉಲ್ಲಂಘನೆ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಹಾಳುಗೆಡವಿರುವ …
Read More »IPL 2021 Live Score, MI vs RCB: ಆರ್ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್ನ 14 ನೇ ಸೀಸನ್ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …
Read More »ಗೋಕಾಕ ನಗರದಲ್ಲಿ ಕೊರೋನಾ ಲಸಿಕೆ ಕಾರ್ಯಕ್ರಮ
ಗೋಕಾಕ ನಗರದಲ್ಲಿ ಇಂದು ಆರೋಗ್ಯ ಇಲಾಖೆ ಇವರಿಂದ 45 ವರ್ಷ ಮೇಲ್ಪಟ್ಟವರಿಗೆ ಉಚಿತ ಕೋರೋನಾ ಲಸಿಕೆಯನ್ನು ನೀಡಲಾಯಿತು. ನಗರದ ಜನರಿಗೆ ಅಂಗನವಾಡಿ ಕೇಂದ್ರ ಮತ್ತು ದೇವಸ್ಥಾನಗಳಲ್ಲಿ ಲಸಿಕೆಯನ್ನು ಪಡೆಯಲು ಅವಕಾಶ ಒದಗಿಸಿದರು. ಕೊರೋನಾವನ್ನು ನಿಯಂತ್ರಿಸಲು ಈ ಲಸಿಕೆಯನ್ನು ಪಡಯುವುದು ಅತ್ಯಾವಶ್ಯಕವಾಗಿದೆ. ಆದುದರಿಂದ ಸರಕಾರದವರು ಹಳ್ಳಿಯ ಜನರ ಊರುಗಳಿಗೆ ತಲುಪಿಸಿದ್ದಾರೆ. ಇದರ ಪ್ರಯೋಜನವನ್ನು 45 ವರ್ಷ ಮೇಲ್ಪಟ್ಟವರು ಪಡೆದುಕೊಳ್ಳಬೇಕು.ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಅಂಗನವಾಡಿ ಕಾರ್ಯಕರ್ತೆ ಆಶಾ ಕಾರ್ಯ …
Read More »ಬಸವರಾಜ ಖಾನಪ್ಪನ್ನವರ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳ ಭೇಟಿ ನೀಡಿ ಆಶೀರ್ವಾದ ಪಡೆದು ಮಾತನಾಡಿದರು
ಕನ್ನಡಪರ ಹೋರಾಟಗಾರ ಗೋಕಾಕ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನ್ನವರ ಅವರಿಗೆ ಈ ಬಾರಿಯ ಕಸಾಪ ಜಿಲ್ಲಾಧ್ಯಕ್ಷರ ಚುನಾವಣೆಯಲ್ಲಿ ಗೆಲ್ಲಿಸಿ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಕೊಡಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದರು. ಸೋಮವಾರದಂದು ಕಸಾಪ ಜಿಲ್ಲಾಧ್ಯಕ್ಷ ಚುನಾವಣೆ ಅಭ್ಯರ್ಥಿ ಬಸವರಾಜ ಖಾನಪ್ಪನ್ನವರ ಅವರೊಂದಿಗೆ ನಗರದ ನಾಗನೂರ ರುದ್ರಾಕ್ಷಿ ಶ್ರೀ ಮಠಕ್ಕೆ ಭೇಟಿ ನೀಡಿ ಶ್ರೀ ಮ.ನಿ.ಪ್ರ ಅಲ್ಲಂಪ್ರಭು ಮಹಾಸ್ವಾಮಿಗಳು ಆರ್ಶಿವಾದ ಪಡೆದು ಮತನಾಡಿದರು …
Read More »
Laxmi News 24×7