Breaking News

ಅಂತರಾಷ್ಟ್ರೀಯ

ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ

  ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..     ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವರು ..!

ಸರ್ವಜನಿಕರಲ್ಲಿ ವಿನಂತಿ ಮಾಡಿಕೊಳ್ಳುವುದೇನೆಂದರೆ covid-19 ಎರಡನೆಯ ಅಲೆಯಾಗಿ ಪ್ರಾರಂಭವಾಗಿದ್ದು ಎಲ್ಲರೂ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜನದಟ್ಟಣೆಯಿಂದ ದೂರ ಇರಬೇಕು ಮತ್ತು ಸ್ಯಾನಿಟೈಸರ್ ಬಳಸಬೇಕು     ಕರ್ನಾಟಕ ರಾಜ್ಯ ಸರ್ಕಾರ ಆದೇಶ ಏನೆಂದರೆ ಯಾವುದೇ ಹಬ್ಬಹರಿದಿನಗಳ ಆಚರಣೆಯನ್ನು ನಿಬಂಧನೆ ಮಾಡಲಾಗಿದೆ ಸಾರ್ವಜನಿಕರು ಜಾತ್ರೆಗಳಿಂದ, ಮತ್ತು ಸಭೆ ಸಮಾರಂಭಗಳಿಂದ ದೂರವಿರುವುದು ಉತ್ತಮ ಉದ್ಯಾನವನಗಳಲ್ಲಿ, (ಸೇರುವುದು) ಮದುವೆ, ಜಾತ್ರೆಯಲ್ಲಿ, ಸೇರುವುದು ನಿಷೇಧಿಸಲಾಗಿದೆ. ಎಂದು ಪಿ ಎಸ್ ಐ ವಾಲಿಕರ್ …

Read More »

ರಾತ್ರಿ ಪಾರ್ಟಿ ಬೆನ್ನಲ್ಲೇ ಮನೆಯಲ್ಲಿ ಬೆಂಕಿ: 5 ವರ್ಷದ ಮಗ-ಸ್ನೇಹಿತ ಸಾವು, ಕೊಲೆ ಶಂಕೆ

ಮೈಸೂರು: ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಮಗು ಹಾಗೂ ಓರ್ವ ವ್ಯಕ್ತಿ ಸಜೀವವಾಗಿ ದಹನವಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ಅಗಚಹಳ್ಳಿಯಲ್ಲಿ ನಡೆದಿದೆ. ತನ್ವೀತ್​(5) ಹಾಗು ದೀಪಕ್​ ಮೃತ ದುರ್ದೈವಿಗಳು. ಕಳಸ ಮೂಲದ ಪೇಂಟರ್​ ಭರತ್​ ಮೈಸೂರಲ್ಲಿ​ ಬಾಡಿಗೆ ಮನೆ ಮಾಡಿಕೊಂಡು ಪುತ್ರ ತನ್ವಿತ್ ಜೊತೆ ವಾಸವಾಗಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ಭರತ್​​ ಎಣ್ಣೆ ಪಾರ್ಟಿ ಆಯೋಜಿಸಿದ್ದರು. ಸ್ನೇಹಿತರೆಲ್ಲ ರಾತ್ರಿ ಪೂರ ವಿಪರೀತ ಮದ್ಯಪಾನ ಮಾಡಿದ್ದರು. ಬಳಿಕ ಭರತ್​ನ ಒಬ್ಬ …

Read More »

ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ

ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು. “ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ …

Read More »

ಡಿಕೆಶಿವಕುಮಾರ್ , ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ : ಸತೀಶ್ ಜಾರಕಿಹೊಳಿ

ಬೆಳಗಾವಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೋಕಸಭಾ ಉಪಚುನಾವಣೆ ಪ್ರಚಾರಕ್ಕೆ ಬರುತ್ತಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಹೇಳಿದರು. ಗೋಕಾಕದಲ್ಲಿ ಪ್ರಚಾರದ ವೇಳೆ ಮಾತನಾಡಿ, ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಚಾರಕ್ಕೆ ಬರಲಿದ್ದಾರೆ. ರಾಜಕೀಯದಲ್ಲಿ ಪರ ವಿರೋಧ ಇದ್ದೇ ಇರುತ್ತದೆ ಎಂದರು. ಗೋಕಾಕ್, ಅರಭಾವಿ ಕ್ಷೇತ್ರ ಬಿಟ್ಟು ಬೇರೆ ಕಡೆ ಪ್ರಚಾರ ಮಾಡುವ ಕುರಿತು ಚರ್ಚೆ ಮಾಡುತ್ತೇನೆ. ಇನ್ನು ಸಿಡಿ …

Read More »

ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಜಾರಕಿಹೊಳಿ

ಗೋಕಾಕ: ನಗರದ ಶೂನ್ಯ ಸಂಪಾದನಾ ಮಠ ಹಾಗೂ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ಯುವ ಮುಖಂಡರಾದ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಭೇಟಿ ನೀಡಿದರು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಶೂನ್ಯ ಸಂಪಾದನಾ ಮಠಕ್ಕೆ ಭೇಟಿ ನೀಡಿ, ಮುರುಘರಾಜೇಂದ್ರ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳು ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಇದೇ ಸಂದರ್ಭದಲ್ಲಿ ಕೊಳವಿ ಹನುಮಪ್ಪ ದೇವಸ್ಥಾನಕ್ಕೆ ತೆರಳಿದ ಅವರು, ತಂದೆ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸತೀಶ …

Read More »

ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು

ಗೋಕಾಕ ಬ್ರೇಕಿಂಗ್ ರಸ್ತೆ ದಾಟುವಾಗ ಮಿನಿಲಾರಿ ಹಾಯ್ದು ಬಾಲಕ ಸಾವು ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದ ಘಟನೆ ಸಿದ್ದಾರ್ಥ ಹಣಮಂತ ಮಲ್ಲನ್ನವರ (2) ಸಾವಿಗಿಡಾದ ಬಾಲಕ ಚಾಲಕ‌ನನ್ನು ವಶಕ್ಕೆ ಪಡೆದ ಪೋಲಿಸರು. ಮುಗಿಲು ಮುಟ್ಟಿದ ಕುಟುಂಬದ ಅಕ್ರಂದನ ಗೋಕಾಕ ಗ್ರಾಮೀಣ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ

Read More »

ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್​ಪೋರ್ಟ್​ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ‌ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್​​ಪೋರ್ಟ್​ನ​ ಟ್ಯಾಕ್ಸಿ …

Read More »

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »