Breaking News
Home / ಅಪಘಾತ

ಅಪಘಾತ

ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಸೈಲೆಂಟ್​ ಆದ ಶಾಸಕ ಯತ್ನಾಳ್​​: ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಸೂಚನೆ

ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಹೈಕಮಾಂಡ್ ಹೇಳಿದ ತಕ್ಷಣ ನಾನು ಸಾಫ್ಟ್ ಆಗಲೇಬೇಕಲ್ಲ. ಇನ್ಮುಂದೆ ಯಡಿಯೂರಪ್ಪ ಬಗ್ಗೆ‌ ನನಗೆ ಪ್ರಶ್ನೆ ಕೇಳಬೇಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮನವಿ ಮಾಡಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಯತ್ನಾಳ್​ ಸೈಲೆಂಟ್ ಆಗಿದ್ದಾರೆ.​ ಯಡಿಯೂರಪ್ಪ ಬಗ್ಗೆ ನನಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ. ಯಡಿಯೂರಪ್ಪ ಹಿರಿಯರಿದ್ದಾರೆ ಬೈಯ್ಯೋದು ಬೇಡ ಅಂದಿದ್ದಾರೆ. ಇನ್ಮುಂದೆ ಬಿಎಸ್​ವೈ …

Read More »

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ (Assault on boy) ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕನಕರಾಯಪ್ಪ, ರಾಜೇಶ್ವರಿ ಸೇರಿ 6 ಜನರು, 14 ವರ್ಷದ ಬಾಲಕನನ್ನು ಗಿಡಕ್ಕೆ ಕಟ್ಟಿ ಥಳಿಸಿದ್ದಾರೆ. ಬಾಲಕನ ಮೈಮೇಲೆ ಹಾಗೂ ಗುಪ್ತಾಂಗಕ್ಕೂ ಗಾಯವಾಗಿದೆ. ಕನಕರಾಯಪ್ಪ ಎಂಬುವರು ಮಂಜುಳಾ ಮಡಿವಾಳ ಎಂಬುವರಿಗೆ …

Read More »

ಬಾಲಕಿಯ ಮೇಲೆ ಅಣ್ಣ – ತಮ್ಮಂದಿರಿಂದ ಅತ್ಯಾಚಾರ: ಆರೋಪಿಗಳ ಮನೆ ಮೇಲೆ ದಾಳಿ, ವಾಹನಗಳು ಧ್ವಂಸ

ವರಂಗಲ್ (ತೆಲಂಗಾಣ): ತೆಲಂಗಾಣದ ವರಂಗಲ್​ ಜಿಲ್ಲೆಯಲ್ಲಿ ಮಾನಗೇಡಿ ಕೃತ್ಯಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಇಬ್ಬರು ಸಹೋದರರು ಸೇರಿಕೊಂಡು ಅತ್ಯಾಚಾರ ಎಸಗಿದ್ದು, ಈಗಾಗಲೇ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಈ ದುಷ್ಕೃತ್ಯ ಎಸಗಿದ ಕಾಮುಕರ ಮನೆಗಳ ಮೇಲೆ ಸಂತ್ರಸ್ತೆಯ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ದಾಳಿ ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ವರಂಗಲ್​ ಪಟ್ಟಣದ ಆರೋಪಿಗಳಾದ ಅಜ್ಮದ್ ಅಲಿ (26) ಮತ್ತು ಅಬ್ಬು (22) …

Read More »

ಕೆ.ಆರ್‌.ಪೇಟೆಯಲ್ಲಿ ಬಸ್‌ ಉರುಳಿ 32 ಮಂದಿಗೆ ಗಾಯ, ಹುಕ್ಕೇರಿ ಸಮೀಪ ಹೊತ್ತಿ ಉರಿದ ಬಸ್

ಮಂಡ್ಯ/ಚಿಕ್ಕೋಡಿ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಉರುಳಿ ಬಿದ್ದು 32 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಬಳಿಯ ಚನ್ನರಾಯಪಟ್ಟಣ- ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗದಗದಿಂದ ಮೈಸೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್ ವೇಗದಲ್ಲಿದ್ದರಿಂದ ತಡೆಗೋಡೆ ಮುರಿದಿದೆ. ಬಸ್ ಪಲ್ಟಿಯಾಗಿ ರಸ್ತೆ ಬದಿಯ ಜಮೀನಿಗೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಕೆ ಆರ್ …

Read More »

ಬಾಗಲಕೋಟೆಯಲ್ಲಿ ಓವರ್‌ ಟೇಕ್‌ ಮಾಡಲು ಹೋಗಿ ಎರಡು ಟ್ರ್ಯಾಕ್ಟರ್‌ ಪಲ್ಟಿ; ಸ್ಥಳದಲ್ಲೇ ಮೂವರ ದುರ್ಮರಣ

ಬಾಗಲಕೋಟೆ ಜಿಲ್ಲೆಯ ಮೂದೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ಘಟನೆ ನಡೆದಿದೆ.,.20 ವರ್ಷದ ಗೋವಿಂದ್‌ ಪಾಟೀಲ್‌, 20 ವರ್ಷದ ಹನಮಂತ್‌ ಬೊಮ್ಮಕ್ಕನವರ್‌, 18 ವರ್ಷದ ಸದಾಶಿವ ಬೆಳಗಲಿ ಬಾಗಲಕೋಟೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಎರಡೂ ಟ್ರ್ಯಾಕ್ಟರ್‌ ಓವರ್‌ ಟೇಕ್‌ ಮಾಡಲು ಹೋದಾಗ ದುರ್ಘಟನೆ ಸಂಭವಿಸಿದೆ. ಮುಂದೆ ವೇಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್‌ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಟ್ರ್ಯಾಕ್ಟರ್‌ ಗುದ್ದಿದ್ದರಿಂದ ಟ್ರ್ಯಾಕ್ಟರ್‌ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್‌ ನಲ್ಲಿದ್ದ ಇಬ್ಬರು …

Read More »

ಲಾರಿಗೆ ಬಸ್‌ ಡಿಕ್ಕಿ; 12 ಜನರಿಗೆ ಗಾಯ

ಕುಷ್ಟಗಿ: ರಸ್ತೆ ಬದಿ ನಿಂತ ಲಾರಿಗೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದು 12 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಸಂಜೆ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ತಾಲ್ಲೂಕಿನ ಕಲಕೇರಿ ಬಳಿ ನಡೆದಿದೆ. ಸಣ್ಣ ಪ್ರಮಾಣದ ಮತ್ತು ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಇಲ್ಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸ್‌ ಚಾಲಕನ ವಿರುದ್ಧ ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರಪನಹಳ್ಳಿ ಘಟಕದ ಈ ಬಸ್‌ ಹರಿಹರದಿಂದ ಕುಷ್ಟಗಿ …

Read More »

ಅಂತ್ಯಕ್ರಿಯೆಗೆ ಸಾಗುವಾಗಲೇ ಕಣ್ತೆರೆದ ವೃದ್ಧೆ; ಬದುಕಿ ಮತ್ತೆ ಪ್ರಾಣ ಬಿಟ್ಟು ಅಚ್ಚರಿ!

ಇನ್ನೇನು ಅಂತ್ಯಕ್ರಿಯೆ ಮಾಡಬೇಕೆನ್ನುವಷ್ಟರಲ್ಲಿ ಮೃತಳಾಗಿದ್ದಾಳೆ ಎಂದುಕೊಂಡ ವೃದ್ಧೆ ಕಣ್ತೆರೆದು ನೋಡಿ, ಚಹಾ ಕುಡಿದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆಯಿತು. ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇತ್ತೀಚೆಗೆ ವಿಲಕ್ಷಣ ಘಟನೆಯೊಂದು ನಡೆದಿದೆ. ಮೃತಪಟ್ಟಿದ್ದಾಳೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ ನಂತರ, ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ವೃದ್ಧೆಯೊಬ್ಬರು ಕಣ್ಣು ತೆರೆದಿದ್ದು ಅಚ್ಚರಿ ಮೂಡಿಸಿದೆ. ಜಿಲ್ಲೆಯ ಬಿಲಾಸ್‌ಪುರ ಗ್ರಾಮದ ನಿವಾಸಿ ಹರಿಭೇಜಿ (81) ಎಂದು ಗುರುತಿಸಲಾದ ಮಹಿಳೆಯನ್ನು ಡಿಸೆಂಬರ್ 23 ರಂದು ಮೆದುಳಿನ ರಕ್ತಸ್ರಾವದ …

Read More »

ಶಿವಮೊಗ್ಗ: ಆಂಬ್ಯುಲೆನ್ಸ್ ಆಗಮನ ವಿಳಂಬ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮ್ಯಾನ್ ಒಬ್ಬರು ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತರನ್ನು ರವಿ ನಾಯಕ (37) ಎಂದು ಗುರುತಿಸಲಾಗಿದೆ. ಅವರು ಹೆದ್ದೂರು ಬಳಿ ಕೆಲಸ ಮಾಡುತ್ತಿದ್ದಾಗ ಕಂಬದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕಟ್ಟಕಲ್ಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಆಂಬ್ಯುಲೆನ್ಸ್ ಆಗಮನ ವಿಳಂಬವಾದಾಗ ತೀರ್ಥಹಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಲು ಕೇಳಲಾಯಿತು ಮತ್ತು ಸ್ಥಳೀಯರು …

Read More »

*ಶತಮಾನದ ಮಹಾನ್ ಸಂತ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*

ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …

Read More »

BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್‍ ರೇಪ್’ ಗೆ ಯತ್ನ : ಕಾಮುಕರು ಅಂದರ್

ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …

Read More »