ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ ಗೆ ಯತ್ನ : ಕಾಮುಕರು ಅಂದರ್
ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …
Read More »ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ
ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ. ಎದುರಿನಿಂದ …
Read More »
Laxmi News 24×7