Breaking News

ಅಪರಾಧ

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಕಾಶ್ಮೀರಿ ಸಂಸದರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ದಾರಿತಪ್ಪಿಸುವ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀನಗರ ಸಂಸದ ಅಗಾ ಸೈಯದ್ ರುಹುಲ್ಲಾ ಮೆಹದಿ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮತ್ತು ವಿಶ್ವಾದ್ಯಂತ ಶಿಯಾ ಮುಸ್ಲಿಮರು ಆರಾಧಿಸುವ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆ …

Read More »

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ

ಯಾದಗಿರಿ: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಹಿನ್ನಲೆ ಇಂದು ಶಹಾಪುರ …

Read More »

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ: ಕೇಸ್ ದಾಖಲಿಸಿದ ಮಾರಿಹಾಳ ಠಾಣೆ ಪೊಲೀಸರು

ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಅಬಕಾರಿ ಕಾಯ್ದೆಯಡಿ ಪ್ರಕರಣದ ದಾಖಲಿಸಿ ಬೆಳಗಾವಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ.‌ ಭರತ ರತ್ನಾಜಿ ಮುತಗೇಕರ (29) ಎಂಬುವರು ಮುತಗಾ ಗ್ರಾಮ ಬಳಿಯ ಭಾರತ ಪೆಟ್ರೋಲ್ ಪಂಪ್ ಸಮೀಪ ಇರುವ ಬೆಳಗಾವಿ-ಬಾಗಲಕೋಟ ರಸ್ತೆ ಪಕ್ಕದ ಖುಲ್ಲಾ ಜಾಗೆಯಲ್ಲಿ ಅಕ್ರಮವಾಗಿ ಸರಾಯಿ ಸೇವನೆ ಮಾಡುವ ವೇಳೆ ಮಾರಿಹಾಳ ಪೊಲೀಸರು ದಾಳಿ ಮಾಡಿ, ಆರೋಪಿತನಿಂದ ಒರಿಜಿನಲ್ ಚಾಯಿಸ್ ವಿಸ್ಕಿ ಹಾಗೂ ಗ್ಲಾಸ್‌ ಜಪ್ತ …

Read More »

ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕ ಫಾರೂಕ್ ಸನದಿ  ಎನ್ನುವಾತನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಿಶ್ವಿತಾರ್ಥ ಮಾಡಿಕೊಂಡಿದ್ದ ಹುಡುಗಿ ಪ್ರಿಯಕರನೇ ಫಾರೂಕ್ ಸನದಿಯನ್ನು ಕೊಲೆ ಮಾಡಿರುವುದು ಎಂದು ಗೊತ್ತಾಗಿದೆ. ಪ್ರಿಯಕರ ದಾವಲಸಾಬ್ ಹಾಗೂ ಸ್ನೇಹಿತ ಮಕ್ಕಬೂಲ್ ಸಾಬ್ ಹಾಗೂ ಇಬ್ಬರು ಅಪ್ರಾಪ್ತರು ಸೇರಿಕೊಂಡು ಕೊಲೆ ಮಾಡಿರುವುದು ಬೆಳಕಿಗೆ ಬಂದಿದ್ದು, ಹತ್ಯೆ ನಡೆದ 24 ಗಂಟೆಯಲ್ಲಿ ನಾಲ್ಕು ಜನರನ್ನು ಪೊಲೀಸರು …

Read More »

IPSಗೆ ಸೇರಿದ ವಿಲ್ಲಾದಲ್ಲಿ ಅತ್ಯಾಚಾರ: ಬೆಂಗಳೂರು ಕಾರ್ಪೊರೇಟರ್ ಮಗ ಅರೆಸ್ಟ್, ಒಬ್ಬೊಬ್ಬರದ್ದು ಒಂದೊಂದು ಪಾತ್ರ

ಬೆಂಗಳೂರು: ಅಮೃತಹಳ್ಳಿಯ ವಿಲ್ಲಾದಲ್ಲಿ ನಡೆದಿರುವ ಅತ್ಯಾಚಾರ ಕೇಸ್  ಸಂಬಂಧ ಮತ್ತೆ ಮೂವರ ಬಂಧನವಾಗಿದೆ. ಮಾಸ್ಟರ್ ಮೈಂಡ್ ನಿಖಿಲ್ ಕೃತ್ಯಕ್ಕೆ ಸಾಥ್ ನೀಡುತ್ತಿದ್ದ ರಾಜಕಾರಣಿ ಮಗ ಸೇರಿದಂತೆ ಮೂವರನ್ನ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ನು ಕೃತ್ಯದ ವೇಳೆ ನಿಖಿಲ್ ಬಳಸಿದ್ದ ಕಾರ್​​ನ್ನ ಖಾಕಿ ಸೀಜ್ ಮಾಡಿದೆ. ಡ್ರಗ್ಸ್ ದಂಧೆ ಜತೆ ಸೆಕ್ಸ್ ದಂಧೆಗೂ ಬಯಲಾಗಿದ್ದ ಕೇಸ್​ನಲ್ಲಿ ಮತ್ತೆ ಮೂವರು ಲಾಕ್ ಆಗಿದ್ದಾರೆ. ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ನಿಖಿಲ್, ಡಿಕ್ಸನ್ ಹೆಡೆಮುರಿ …

Read More »

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಂದ ಪ್ರಿಯಕರ – ಪುಟ್ಟ ಮಕ್ಕಳಿಬ್ಬರು ಅನಾಥ!

ಚಿಕ್ಕಬಳ್ಳಾಪುರ: ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆಯನ್ನ (Lover) ಪ್ರಿಯಕರ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆದ್ರೆ ಆಕೆಯ ಇಬ್ಬರು ಮಕ್ಕಳು ಈಗ ಅನಾಥರಾಗಿದ್ದು ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ನಗರದ ತೇಜಸ್ವೀನಿ ಎಂಬಾಕೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನನ್ನ ಬಿಟ್ಟು ತನ್ನಿಬ್ಬರು ಪುಟ್ಟ ಮಕ್ಕಳೊಂದಿಗೆ ಏಕಾಂಗಿಯಾಗಿ ಜೀವನ ನಡೆಸುತಿದ್ದಳು. ಹೋಟೆಲ್‌ ವೊಂದರಲ್ಲಿ ಕೆಲಸ ಮಾಡಿಕೊಂಡು ಹೋಟೆಲ್  ನವರೇ ಕೊಟ್ಟಿದ್ದ 1 ರೂಮಿನಲ್ಲಿ ಮಕ್ಕಳನ್ನ ಸಾಕಿ ಸಲುಹಿಕೊಂಡು ಜೀವನ ದೂಡುತ್ತಿದ್ದಳು. …

Read More »

ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ

ಜಾರ್ಖಂಡ್: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್​​ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ. …

Read More »

ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ – ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಸೂಸೈಡ್

ತುಮಕೂರು: ನೀನೇ ಖುಷಿಯಾಗಿರು, ನಾನು ಪ್ರಪಂಚನೇ ಬಿಟ್ಟು ಹೋಗ್ತಿದಿನಿ ಎಂದು ಸ್ಟೇಟಸ್ ಹಾಕಿ ನೀರಿಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುರುವೇಕೆರೆ ಪಟ್ಟಣದ ಡಿಪ್ಲೋಮಾ  ಕಾಲೇಜಿನ ಹಿಂಭಾಗದಲ್ಲಿರುವ ಕಟ್ಟೆ ಬಳಿ ಘಟನೆ ನಡೆದಿದೆ. ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಬಳಿಯ ಗೋಪ್ಪೆನಹಳ್ಳಿ ಗ್ರಾಮದ ಧನುಷ್ (19) ಮೃತ ದುರ್ದೈವಿ. ಎರಡನೇ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ (ಫೆ.25) ಬೆಳಿಗ್ಗೆ ಕಾಲೇಜಿಗೆ ಹೋಗುತ್ತೇನೆಂದು ಹೇಳಿ ಮನೆಯಿಂದ ಹೊರಟಿದ್ದ. …

Read More »

ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

ಕಾರವಾರ: ಮುರುಡೇಶ್ವರದಲ್ಲಿ ಹಿಂದೂಗಳ  ಮನೆಗಳ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬಂಧಿತ ಏಳು ಬಾಲಕರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಮುರುಡೇಶ್ವರಪೊಲೀಸ್ ಠಾಣೆಯಲ್ಲಿ ಅಪ್ರಾಪ್ತರ ಜೊತೆ  ಬೈಕ್ ನೀಡಿದ ಪೋಷಕರ ವಿರುದ್ಧವೂ ಕೇಸ್‌ ದಾಖಲು ಮಾಡಲಾಗಿದೆ. ಈಗ ಪೊಲೀಸರು ಉದ್ದೇಶಪೂರ್ವಕವಾಗಿ ಹಿಂದೂಗಳ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ್ದು ಯಾಕೆ ಎನ್ನುವುದರ …

Read More »

ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಲಕ್ನೋ: ಯುವಕನೊಬ್ಬ ತನ್ನ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ ಬಂಧನಕ್ಕೆ ಒಳಗಾಗಿದ್ದಾನೆ. ತಂದೆಗೆ ಗುಂಡಿಕ್ಕಿ ಕೊಂದು, ತುಂಡು ಮಾಡಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಿದ್ದ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿತ್ತು. ಅವರ ಮನೆಗೆ ಭೇಟಿ ನೀಡಿದ್ದ ಪೊಲೀಸರಿಗೆ ಬ್ಯಾರೆಲ್‌ನಲ್ಲಿ ವ್ಯಕ್ತಿಯ ದೇಹದ ಭಾಗಗಳು ಪತ್ತೆಯಾಗಿವೆ. ಪ್ರಕರಣ ಸಂಬಂಧ ಪುತ್ರನನ್ನು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ತೀವ್ರ …

Read More »