ರಾಮನಗರ: ಕೌಟುಂಬಿಕ ಕಲಹ ಹಾಗೂ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ್ಳೇಗೌಡನಪಾಳ್ಯದಲ್ಲಿ ನಡೆದಿದೆ. ಸಿಂಚನ(21) ಕೊಲೆಯಾದ ಮಹಿಳೆ, ಪತಿ ರೇಣುಕಯ್ಯ ಎಂಬಾತನೇ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಪತ್ನಿಯ ಶೀಲ ಶಂಕಿಸಿ ಆಗಾಗೆ ರೇಣುಕಯ್ಯ ಗಲಾಟೆ ಮಾಡ್ತಿದ್ದ. ಅದರಂತೆ ಶುಕ್ರವಾರವೂ ಕೂಡ …
Read More »ಸರ್ಪ್ರೈಸ್ ಎಂದು ಪ್ರೇಯಸಿಯ ಕೈಕಾಲು ಕಟ್ಟಿ ಕೊಲೆ ಮಾಡಿದ ಯುವಕ
ಮುಂಬೈನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರೇಮಿ ಪಿಯೂಷ್ ಧಮ್ಮೋಟಿಯಾ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ನಿರಾಕರಿಸಿದ ಯುವತಿಯನ್ನು ಬಟ್ಟೆಯಿಂದ ಬಾಯಿ ಮುಚ್ಚಿ, ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಚಾಕು ಮುರಿದುಹೋಗುವಷ್ಟು ಆಳವಾಗಿ ಇರಿದು, ಬಳಿಕ ಶವದ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದಾನೆ. ಕೊಲೆ ನಂತರ ಯುವತಿಯ ಆತ್ಮದೊಂದಿಗೆ ಮಾತನಾಡಲು ಧೂಪ ಬೆಳಗಿ ಪೂಜೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.
Read More »
Laxmi News 24×7