Breaking News
Home / ಕೊರೊನಾವೈರಸ್ (page 11)

ಕೊರೊನಾವೈರಸ್

ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ.

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಸಾಗಿದೆ. ಈ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ರಾಜ್ಯ ಆರೋಗ್ಯ ಇಲಾಖೆಗೆ ವರದಿಯನ್ನ ಸಲ್ಲಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಿಂದ ಸೋಂಕಿತರು ಹೆಚ್ಚಾಗಿ ಬರುತ್ತಿದ್ದಾರೆ. ಕೊರೊನಾ ಸೋಂಕಿತರಿಗೆ ಇತರೆ ಕಾಯಿಲೆಗಳು ಕೂಡ ಇವೆ. ಕಿಡ್ನಿ ಸಮಸ್ಯೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಮಧುಮೇಹ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿರುತ್ತಾರೆ. ಅವರು ಕೊನೇ ಕ್ಷಣದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಬರುತ್ತಿದ್ದಾರೆ. ಅವರಿಗೆ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ಶಿವಮೊಗ್ಗದಲ್ಲಿ ಕೊರನ್ ಮಹಾಮಾರಿಗೆ ಮೊದಲ ಬಲಿ

ಶಿವಮೊಗ್ಗ: ಕೊರೊನಾ ಮಹಾಮಾರಿಗೆ ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಮೊದಲ ಘಟನೆಯಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಮೂಲದ 70 ವರ್ಷದ ವೃದ್ಧೆ ಮೂಲವ್ಯಾಧಿ ಹಾಗೂ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗೆಂದು ಕಳೆದ ಮೂರು ದಿನದ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ಸ್ವತಃ ಅವರೇ ಆಗಮಿಸಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಆದರೆ ಈ …

Read More »

ಸಂತಸದ ಸುದ್ದಿ: ಕೊರೊನಾ ಕಾರಣ ನೌಕರಿ ಹೋದರು ಕೂಡ ಚಿಂತಿಸುವ ಅಗತ್ಯವಿಲ್ಲ

ನವದೆಹಲಿ: ನೌಕರಿಗಳಿಗೆ ಸಂಬಂಧಿಸಿದಂತೆ ಸರ್ಕಾರದ ಚಟುವಟಿಕೆಗಳು ತೀವ್ರಗೊಂಡಿವೆ. ಲಾಕ್ ಡೌನ್ ಹಿನ್ನೆಲೆ ಹಲವು ಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಉದ್ಯೋಗಾಕಾಂಕ್ಷಿಗಳ ಸಂಖ್ಯೆಯಲ್ಲಿಯೂ ಕೂಡ ಏರಿಕೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಕಾರ್ಮಿಕ ಸಚಿವಾಲಯ ಲಾಕ್ ಡೌನ್ ಮಧ್ಯೆಯೇ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ (NCS) ಅಡಿಯಲ್ಲಿ 76 ಆನ್ಲೈನ್ ಉದ್ಯೋಗ ಮೇಳಗಳನ್ನು ನಡೆಸಿ ಇದುವರೆಗೆ ಒಟ್ಟು 73 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಹೇಳಿದೆ, ಅಷ್ಟೇ ಅಲ್ಲ ಇಂತಹ …

Read More »

ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ.

ಭುವನೇಶ್ವರ: ಕೊರೊನಾ ತೊಲಗಿಸಲು ಅರ್ಚಕನೋರ್ವ ನರ ಬಲಿ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಒಡಿಶಾದ ಕಟಕ್ ಜಿಲ್ಲೆಯ ನರಸಿಂಗ್‍ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಧಾಹೂಡಾದ ಬಳಿಯ ಬಂಧಾ ಮಾ ಬುಧ ಬ್ರಾಹ್ಮಿಣಿ ದಿ ದೇವಸ್ಥಾನದ ಹಿರಿಯ ಅರ್ಚಕ ಸನ್ಸಾರಿ ಓಝಾ(72) ಈ ಕೃತ್ಯ ಎಸಗಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದ್ದು, ಕೊರೊನಾ ವೈರಸ್ ತೊಲಗಿಸುವಂತೆ ಮನುಷ್ಯನನ್ನು ಬಲಿ ಕೊಟ್ಟಿದ್ದಾನೆ. ಸ್ಥಳೀಯ ವ್ಯಕ್ತಿಯ ರುಂಡವನ್ನೇ ಕತ್ತರಸಿ, ಪೂಜೆ ಸಲ್ಲಿಸಿದ್ದಾನೆ. ಕೃತ್ಯ ಎಸಗುತ್ತಿದ್ದಂತೆ …

Read More »

ಮೇ 31ರವರೆಗೆ ಲಾಕ್‍ಡೌನ್ ವಿಸ್ತರಣೆ,, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ಮೇ 31ರವರೆಗೆ ಲಾಕ್‍ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇಂದು ಮಧ್ಯರಾತ್ರಿಯಿಂದಲೇ ಹೊಸ ಲಾಕ್‍ಡೌನ್ ಆರಂಭವಾಗಲಿದೆ. ಮೂರನೇ ಹಂತದ ಲಾಕ್‍ಡೌನ್ ಇಂದು ಅಂತ್ಯವಾಗಲಿದೆ. ಇಡೀ ದೇಶದಾದ್ಯಂತ ಎರಡು ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆಯಾಗಲಿದ್ದು, ಕೆಲವೇ ಕ್ಷಣಗಳಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಹೊಸ ಲಾಕ್‍ಡೌನ್ ಹೊಸ ರೀತಿಯಲ್ಲಿ ಇರಲಿದೆ ಅಂತ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸುಳಿವು ನೀಡಿದ್ದು, ಕೇಂದ್ರ ಸರ್ಕಾರದ ಲೆಕ್ಕಾಚಾರ ಹೇಗಿರಲಿದೆ ಅನ್ನೋದು …

Read More »

20.97 ಲಕ್ಷ ಕೋಟಿ ರೂ. ಪ್ಯಾಕೇಜ್ ಲೆಕ್ಕ ಕೊಟ್ಟ ಸೀತಾರಾಮನ್

ನವದೆಹಲಿ: ಕೊರೊನಾ ಪರಿಹಾರ ಪ್ಯಾಕೇಜ್‍ನ ಐದನೇ ಮತ್ತು ಕೊನೆಯ ಹಂತದ ಘೋಷಣೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ವಿವರಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್‍ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಹಣ ನೀಡಲಾಗಿದೆ ಎಂದು ವಿವರಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಇಂದು ನರೇಗಾ, ಆರೋಗ್ಯ, ಶಿಕ್ಷಣ, ವ್ಯವಹಾರ, ಕಂಪನಿಗಳ ಕಾಯ್ದೆಗಳಿಗೆ ಸಂಬಂಧಿಸಿದ ಕೆಲವು ಮಾಹಿತಿ ಪ್ರಕಟಿಸಿದರು. ನರೇಗಾ ಯೋಜನೆಗೆ ಹೆಚ್ಚುವರಿಯಾಗಿ …

Read More »

ದೇಶದಲ್ಲಿ 81 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ – 2,649 ಮಂದಿ ಬಲಿ

ನವದೆಹಲಿ: ದಿನ ಕಳೆದಂತೆ ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ 81,997ಕ್ಕೆ ಏರಿದ್ದು, 2,649 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈವರೆಗೆ 27,969 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಕಿಲ್ಲರ್ ಕೊರೊನಾ ಈವರೆಗೆ ಮಹಾರಾಷ್ಟ್ರದಲ್ಲಿ 1,019 ಮಂದಿಯನ್ನು ಬಲಿಪಡೆದಿದ್ದು, ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. ಸುಮಾರು 6,059 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 9,674 ಮಂದಿಗೆ …

Read More »

ಸಣ್ಣ ವ್ಯಾಪಾರಿಗಳಿಗೆ 50 ಸಾವಿರ ಸಾಲ – ಶೇ.2ರಷ್ಟು ಬಡ್ಡಿ ಕೇಂದ್ರದಿಂದ ಪಾವತಿ

ನವದೆಹಲಿ: ಕೇಂದ್ರ ಸರ್ಕಾರ ಬೀದಿ ಬದಿಯ ವ್ಯಾಪಾರಿಗಳಿಗೆ ರಿಲೀಫ್ ನೀಡಿದಂತೆ ಸಣ್ಣ ವ್ಯಾಪಾರಿಗಳಿಗೆ ಸಹಾಯಹಸ್ತ ಚಾಚಿದೆ. ಮುದ್ರಾ ಶಿಶು ಯೋಜನೆಯ ಅಡಿಯಲ್ಲಿ ಗರಿಷ್ಟ 50 ಸಾವಿರ ರೂ. ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಅಡಿಯಲ್ಲಿ ಸಾಲ ಪಡೆದವರಿಗೆ 12 ಅವಧಿಗೆ ಶೇ.2 ರಷ್ಟು ಬಡ್ಡಿಯನ್ನು ಸರ್ಕಾರವೇ ಪಾವತಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಈ ಸಾಲಕ್ಕೆ ಅನುಮತಿ ನೀಡಿದೆ. ಪ್ರಧಾನಿ …

Read More »

ನೀವು ಈ ನಿಯಮಗಳನ್ನು ಪಾಲಿಸಿದರೆ ಕೊರೋನಾ ನಿಮ್ಮ ಬಳಿ ಸುಳಿಯಲ್ಲ

ಬೆಂಗಳೂರು, -ಕೋರೋನ ಸೋಂಕಿನ ಹಿನ್ನಲೆಯಲ್ಲಿ ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಿದೆ ಇವುಗಳನ್ನು ಪಾಲಿಸುವ ಮೂಲಕ ಕೊರೋನಾದಿಂದ ಸುರಕ್ಷಿತವಾಗಿರ ಬಹುದು . ಇವುಗಳಲ್ಲಿ ಕೆಲವು ಪ್ರಮುಖ ಅಂಶಗಳನ್ನು ನೀಡಲಾಗಿದೆ. … 1. ಎರಡು ವರ್ಷಗಳ ಕಾಲ ವಿದೇಶ ಪ್ರವಾಸ ಮುಂದೂಡಿ. 2. ಒಂದು ವರ್ಷ ಹೊರಗಿನ ಆಹಾರವನ್ನು ಸೇವಿಸಬೇಡಿ. 3. ಅನಗತ್ಯ ಮದುವೆ / ಇತರೆ ಸಮಾರಂಭಕ್ಕೆ ಹೋಗಬೇಡಿ. 4. ಅನಗತ್ಯ …

Read More »

ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ.

HomeNational News ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿ ಪ್ರಧಾನಿ ಮೋದಿ ಮಾತು ಲಾಕ್ ಡೌನ್ ಮುಗಿಯುತ್ತಾ? ಮುಂದುವರೆಯುತ್ತಾ? By Pragativahini On May 12, 2020 Share ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದು, ಇಡೀ ದೇಶದ ಜನತೆಯ ಚಿತ್ತ ಪ್ರಧಾನಿ ಭಾಷಣದತ್ತ ನೆಟ್ಟಿದೆ. ಈ ಬಗ್ಗೆ ಪ್ರಧಾನಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ಇಂದು ರಾತ್ರಿ 8 ಗಂಟೆಗೆ …

Read More »