Breaking News
Home / ಕೊರೊನಾವೈರಸ್ (page 5)

ಕೊರೊನಾವೈರಸ್

ಕೊರೊನಾ ವಾರಿಯರ್ಸ್‍ಗೆ ಕೊಲೆ ಬೆದರಿಕೆ- ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಡಿಸಿ ಸೂಚನೆ

ಚಾಮರಾಜನಗರ: ಕಂಟೈನ್ಮೆಂಟ್ ಝೋನ್‍ಗೆ ಬಂದರೆ ಮಚ್ಚು, ಲಾಂಗ್ ತರುತ್ತೇವೆ ಎಂದು ಕೊರೊನಾ ವಾರಿಯರ್ಸ್ ಗೆ ಜೀವ ಬೆದರಿಕೆ ಹಾಕಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಕೊಲೆ ಬೆದರಿಕೆ ಹಾಕುಲಾಗುತ್ತಿದೆ ರಕ್ಷಣೆ ಬೇಕು ಎಂದು ನರ್ಸ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗುಂಡ್ಲುಪೇಟೆಯಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ದುಷ್ಕರ್ಮಿಗಳ …

Read More »

ರಾಯಚೂರು :ಕೋವಿಡ್ 19 ದೃಢ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ

ರಾಯಚೂರು: ಕೋವಿಡ್ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಗ್ರಾಮೀಣ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಗ್ರಾಮೀಣ ಠಾಣೆಗೆ ಭೇಟಿಕೊಟ್ಟರು. ಇದೇ ವೇಳೆ ರಾಘವೇಂದ್ರ ಅವರಿಗೆ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು. ‘ರಾಘವೇಂದ್ರ ಅವರು ಸಹೃದಯಿ. ಎಲ್ಲರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಮರಣ ನಿಜಕ್ಕೂ ಇಲಾಖೆಗೆ ನೋವುಂಟು ಮಾಡಿದೆ’ …

Read More »

ಗೋಕಾಕ ತಾಲೂಕಿನಲ್ಲಿ ಕೊರೋನಾದ ಅಲೆ ಜೋರಾಗಿದೆ

ಗೋಕಾಕ: ನಿನ್ನೇ ಸಂಜೆ ಮತ್ತು ಇವತ್ತು ಸೇರಿ   ಕೊರೋನಾ ಒಟ್ಟು 19 ಜನರಿಗೆ ತಗುಲಿದೆ. ಸೋಮವಾರ ಸಂಜೆ ಯಿಂದ   ಮಂಗಳವಾರ ಮುಂಜಾನೆವರೆಗೆ 19 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ. ನಗರದ ಹೆರಿಗೆ ತಜ್ಞರೊಬ್ಬರು ಮತ್ತು ಆಸ್ಪತ್ರೆ ಗ್ರೂಪ್ ಡಿ  ಸೇರಿದಂತೆ 9 ಜನರಿಗೆ , ಚಿಕ್ಕನಂದಿ -2 , ಕೌಜಲಗಿ -1 , ಕುಲಗೋಡ -1, ಮಮದಾಪೂರ -1, ರಾಜಾಪೂರ – 1, ಘಟಪ್ರಭಾ -1, ನಲ್ಲಾನಟ್ಟಿ – 2, …

Read More »

ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಸಿಕ್ಕಿದೆ.

ಕೋಲ್ಕತ್ತಾ: ಸುಮಾರು 780 ಕೆ.ಜಿ. ತೂಕದ ಅಪರೂಪದ ಮೀನೊಂದು ಪಶ್ಚಿಮ ಬಂಗಾಳದ ದಿಘಾದಲ್ಲಿ ಸಿಕ್ಕಿದೆ. ಚಿಲ್‍ಶಂಕರ್ ಮೀನು ಎಂದು ಕರೆಯಲಾಗುತ್ತದೆ. ಇದು ಸುಮಾರು 780 ಕೆ.ಜಿ ತೂಕ ಇದೆ. ಚಿಲ್‍ಶಂಕರ್ ಮೀನು ಅಪರೂಪದ ಜಾತಿಯಾಗಿದ್ದು, ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸಿಕ್ಕಿದೆ. ಈ ಮೊದಲು ಇಂತಹ ಮೀನನ್ನು ನೋಡಿಲ್ಲ ಎಂದು ಮೀನುಗಾರರು ಹೇಳಿದ್ದಾರೆ. ಸೋಮವಾರ ಒರಿಸ್ಸಾದ ವ್ಯಕ್ತಿಯೊಬ್ಬನ ಒಡೆತನದ ಟ್ರಾಲರ್ ಬೋಟ್‍ನಲ್ಲಿ ಈ ಮೀನು ಸೆರೆ ಸಿಕ್ಕಿದೆ. ಅದರಲ್ಲೂ ಪಶ್ಚಿಮ …

Read More »

ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು …

Read More »

ಕರ್ನಾಟಕದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 1 ಲಕ್ಷ ಗಡಿ ದಾಟಿದೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು 5324 ಜನರಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 101465ಕ್ಕೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಇಂದು 1470 ಜನರಿಗೆ ಕೊವಿಡ್ ದೃಢಪಟ್ಟಿರುವುದು ಖಚಿತವಾಗಿದೆ. ಇಂದಿನ ವರದಿ ಬಳಿಕ ಸಿಲಿಕಾನ್ ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 46923ಕ್ಕೆ ಏರಿಕೆಯಾಗಿದೆ. ನಗರದಲ್ಲಿಂದು 784 ಜನರು ಗುಣಮುಖರಾಗಿದ್ದು, 26 ಜನ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 917. ರಾಜ್ಯದಲ್ಲಿಂದು 75 ಮಂದಿ ಕೊರೊನಾಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಸೋಮವಾರದ ಕೊರೋನಾ ಸೋಂಕಿತರ ಮಾಹಿತಿ

ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ವೈರಸ್ ಕ್ರೌರ್ಯ ಮುಂದುವರೆದಿದೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನ 155 ಸೊಂಕಿತರು ಪತ್ತೆಯಾಗಿದ್ದಾರೆ.ಆದರೆ ಇವತ್ತು ಒಂದೇ ದಿನ 38 ಜನ ಡಿಸ್ಚಾರ್ಜ್. ಇಂದು ಮಹಾಮಾರಿ ವೈರಸ್ ಗೆ 6 ಜನ ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ನೂರುಗಟ್ಟಲೇ ಸೊಂಕಿತರು ಪತ್ತೆಯಾಗುತ್ತಿದ್ದಾರೆ.ಸಿಂಗಲ್ ,ಡಬಲ್,ತ್ರಿಬಲ್ ಸೆಂಚ್ಯುರಿ ಬಾರಿಸಿರುವ ಈ ಒಂದೇ ದಿನ 155 ಜನರಿಗೆ ವಕ್ಕರಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿಗೆ ಸೊಂಕಿತರ ಸಂಖ್ಯೆ 2304, ಮರಣದ ಸಂಖ್ಯೆ …

Read More »

ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ.

ಕೊರೊನಾ ಎಫೆಕ್ಟ್ ನಿಂದ ಸಿನಿಮಾ ರಿಲೀಸ್ ಆಗ್ತಿಲ್ಲ. ಚಿತ್ರಮಂದಿರಕ್ಕೆ ಬಂದು ಸಿನಿಮಾ ಕಣ್ತುಂಬಿಕೊಳ್ಳೋ ಭಾಗ್ಯ ಸಿನಿರಸಿಕರ ಪಾಲಿಗೆ ಸದ್ಯಕ್ಕಿಲ್ಲ. ಹಾಗಂತ ನಮ್ಮ ಸಿನಿ ಪ್ರೇಮಿಗಳು ಸಿನಿಮಾ ನೋಡೋದು ಬಿಟ್ಟಿಲ್ಲ. ಮನೆಯಲ್ಲಿದ್ದುಕೊಂಡೇ ಒಟಿಟಿಯಲ್ಲಿ ಕನ್ನಡ ಸಿನಿಮಾಗಳ ಮೇಲೆ ಅಪಾರ ಪ್ರೀತಿ ತೋರುತ್ತಿದ್ದಾರೆ. ನಿಜ ಹೇಳ್ಬೇಕು ಅಂದ್ರೆ ಥಿಯೇಟರ್ ಅಂಗಳದಲ್ಲೂ ಸಿಗದ ಅದ್ಭುತ ರೆಸ್ಪಾನ್ಸ್ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಕನ್ನಡ ಸಿನಿಮಾಗಳಿಗೆ ಸಿಕ್ತಿದೆ. ಇದಕ್ಕೆ ಬೆಸ್ಟ್ ಎಕ್ಸಾಂಪಲ್ ಅಂದ್ರೆ ‘ನಮ್ ಗಣಿ …

Read More »

ಬೆಳಗಾವಿಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿಯಿಟ್ಟಿದ್ದ 9 ಆರೋಪಿಗಳಿಗೆ ಕೊರೊನಾ ಪಾಸಿಟಿವ್..!

ಬೆಂಗಳೂರು,ಜು.27-ಬೆಳಗಾವಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಆ್ಯಂಬುಲೆನ್ಸ್ ಸುಟ್ಟು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ 22 ಆರೋಪಿಗಳಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಜು.22ರಂದು ಇಲ್ಲಿನ ಬಿಮ್ಸ್ ಆಸ್ಪತ್ರೆ ಮುಂಭಾಗ ಆ್ಯಂಬುಲೆನ್ಸ್‍ಗೆ ದುಷ್ಕರ್ಮಿಗಳು ಬೆಂಕಿ ಇಟ್ಟು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿಯನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ 9 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಎಲ್ಲರನ್ನು …

Read More »

ಸತತ ನಾಲ್ಕನೇಯ ದಿನ 5 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

ಬೆಂಗಳೂರು: ಸತತ ನಾಲ್ಕನೇಯ ದಿನ 5 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು ಬಂದಿದ್ದು, ಇದೇ ರೀತಿಯ ಸಂಖ್ಯೆ ಬಂದರೆ ಸೋಮವಾರ ರಾಜ್ಯ ಸೋಂಕಿತರ ಸಂಖ್ಯೆಯಲ್ಲಿ 1 ಲಕ್ಷದ ಗಡಿಯನ್ನು ದಾಟಲಿದೆ. ಇಂದು ಒಟ್ಟು 5,199 ಮಂದಿಗೆ ಸೋಂಕು ಬಂದಿದ್ದು, 82 ಮಂದಿ ಮೃತಪಟ್ಟಿದ್ದಾರೆ. 2,088 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕರ್ನಾಟಕದಲ್ಲಿ ಒಟ್ಟು 96,141 ಮಂದಿಗೆ ಸೋಂಕು ಬಂದಿದ್ದು, ಇಲ್ಲಿಯವರೆಗೆ 1,878 ಮಂದಿ ಮೃತಪಟ್ಟಿದ್ದಾರೆ. 96 ಸಾವಿರ ಸೋಂಕಿತರ ಪೈಕಿ …

Read More »