Breaking News
Home / ಕೊರೊನಾವೈರಸ್ (page 6)

ಕೊರೊನಾವೈರಸ್

ಕೋವಿಡ್ ವಾರ್ಡ್ ನಿಂದಲೇ ನಾನು ಆರೋಗ್ಯವಾಗಿದ್ದು, ಯಾರೂ ಗಾಬರಿಯಾಗೋದು ಬೇಡ’ ಎಂದು ಕೈ ಮುಗಿಯುತ್ತ ಕಾಮೇಗೌಡರು

ಮಂಡ್ಯ: ಕರೊನಾ ಸೋಂಕಿನಿಂದ ಬಳಲುತ್ತಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡ ತಮ್ಮ ಆರೋಗ್ಯ ಪರಿಸ್ಥಿತಿ ಕುರಿತು ಅವರೇ ಮಾತನಾಡಿದ್ದಾರೆ. ‘ಆಸ್ಪತ್ರೆಯಲ್ಲಿ ನನ್ನನ್ನು ಚೆನ್ನಾಗಿ ನೋಡ್ಕೋತ್ತಿದ್ದಾರೆ. ಟೈಂ ಟೈಂಗೆ ವೈದ್ಯರು ಬಂದು ತಪಾಸಣೆ ನಡೆಸ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನಾನು ಶೌಚಗೃಹಕ್ಕೆ ಹೋಗಿ ಬರಲು ಒಬ್ಬರನ್ನ ನಿಯೋಜಿಸ್ತೀನಿ ಎಂದು ಹೇಳಿದ್ದಾರೆ. ನನಗೆ ಸ್ವಲ್ಪ ಕಾಲು ನೋವು ಇರೋದು ಬಿಟ್ರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದು, ಯಾರೂ …

Read More »

ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ :ಆಸ್ಪತ್ರೆಯಿಂದ ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ

ಬೆಂಗಳೂರು: ನೆನಪಿರಲಿ ಪ್ರೇಮ್‌ ಅವರ ತಾಯಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ರು. ಸದ್ಯ ಅವರು ಗುಣಮುಖರಾಗಿ ಮನೆಗೆ ಮರಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹರಿಬಿಡುವುದರ ಮೂಲಕ ಈ ಖುಷಿಯನ್ನ ಪ್ರೇಮ್‌ ಹಂಚಿಕೊಂಡಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಶೇರ್ ಮಾಡಿದ ಪ್ರೇಮ್‌, “ನನ್ನ ತಾಯಿ ಮೊದಲಿಗಿಂತಲೂ ಹೆಚ್ಚು ಆರೋಗ್ಯವಂತರಾಗಿ ಮತ್ತೆ ಮನೆಗೆ ಮರಳಿದ್ದಾರೆ. ಇದಕ್ಕೆ ಕಾರಣರಾದ ಆರೈಕೆ ಮಾಡಿ, ಔಷಧ ನೀಡಿ ಗುಣಪಡಿಸಿದ ವೈದ್ಯರಿಗೆ ಧನ್ಯವಾದಗಳು. ಜೊತೆಗೆ ನಮ್ಮ ತಾಯಿ ಆರೋಗ್ಯವಂತರಾಗಿ …

Read More »

50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವುದರ ನಡುವೆಯೂ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸುತ್ತಿರುವ ಪೌರಕಾರ್ಮಿಕರಿಗೆ ಬಿಬಿಎಂಪಿ ಅನೇಕ ಸವಲತ್ತುಗಳನ್ನು ಪ್ರಕಟಿಸಿದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವವರಲ್ಲಿ 50 ವರ್ಷ ಮೇಲ್ಪಟ್ಟವರನ್ನು ಹಾಗೂ ಗರ್ಭಿಣಿಯರನ್ನು ಗುರುತಿಸಿ ಅವರಿಗೆ ಸಂಬಳಸಹಿತ ರಜೆ ನೀಡುವುದಕ್ಕೆ ಆಯಾ ವಲಯದ ಮುಖ್ಯ ಎಂಜಿನಿಯರ್‌ಗಳು ಹಾಗೂ ಜಂಟಿ ಆಯುಕ್ತರ ಮೂಲಕ ಕೇಂದ್ರ ಕಚೇರಿಗೆ ಪ್ರಸ್ತಾವ ಸಲ್ಲಿಸಬೇಕು ಎಂದು ವಿಶೇಷ ಆಯುಕ್ತ ಡಿ.ರಂದೀಪ್‌ (ಆರೋಗ್ಯ) ಸುತ್ತೋಲೆ ಹೊರಡಿಸಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ …

Read More »

ಕೊವಿಡ್ ಅವ್ಯವಹಾರವನ್ನು ಗುರುವಾರ ದಾಖಲೆ‌ ಸಮೇತ ಬಯಲು : ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಯಡಿಯೂರಪ್ಪ ಹೇಳಿದ್ದರು, ಬಿಐಇಸಿ(ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರ)ಯಲ್ಲಿ ದೊಡ್ಡ ಕೋವಿಡ್ ಸೆಂಟರ್ ಮಾಡಿದ್ದೇವೆ ಅಂತ, ಅದಕ್ಕೆ ಹೇಗಿದೆ ಅಂತ ನೋಡೋಕೆ ಬಂದಿದ್ದೆವು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಪ್ರಾರಂಭಿಸಿರುವ ಕೊವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಇನ್ನೂ ಸಂಪೂರ್ಣ ಕೆಲಸ ಆಗಿಲ್ಲ, ನಾವು ಮಾರ್ಚ್​​ನಲ್ಲೇ ಈ ಬಗ್ಗೆ ಸಲಹೆ ಕೊಟ್ಟಿದ್ದೆ. ಆದರೆ, …

Read More »

ಬೆಂಗಳೂರಿನ ಎಎಸ್‍ಐ ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಅದರಲ್ಲೂ ಕೊರೊನಾ ತನ್ನ ಮರಣಕೇಕೆಯನ್ನು ಮುಂದುವರಿಸಿದ್ದು, ನಗರದಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ. ಎಎಸ್‍ಐ ಆಗಿ ಕರ್ತವ್ಯ ನಿರ್ವಹಿಸುತಿದ್ದ ವಾರಿಯರ್ ಮಹಾಮಾರಿ ಕೊರೊನಾಗೆ ಮೃತಪಟ್ಟಿದ್ದಾರೆ. ಮೃತ ಎಎಸ್‍ಐ ಬೆಂಗಳೂರಿನ ಸಿಟಿ ಆರ್ಮ್ ರಿಸರ್ವ್ ಸೌತ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರಿಗೆ ಕೊರೊನಾ ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದೆ. …

Read More »

ಕೊರೊನಾ ಸೋಂಕಿತರ ಶವ ಅದಲು  ಬದಲು ಮಾಡಿದ:ಬಿಮ್ಸ್ ಆಸ್ಪತ್ರೆ

ಬೆಳಗಾವಿ: ಸದಾ ಒಂದಿಲ್ಲದೊಂದು ವಿವಾದಗಳಿಂದ ಹೆಸರುವಾಸಿಯಾಗುತ್ತಿರುವ ಇಲ್ಲಿನ ಬಿಮ್ಸ್ ಆಸ್ಪತ್ರೆ ಮತ್ತೊಂದು ಯಡವಟ್ಟು ಮಾಡಿಕೊಂಡಿದೆ. ಕೊರೊನಾ ಸೋಂಕಿತರ ಶವ ಅದಲು  ಬದಲು ಮಾಡಿ ಮತ್ತೆ ಸುದ್ದಿಯಾಗಿದೆ. ಕ್ಯಾಂಪ್ ನಗರದ 57 ವರ್ಷದ ವೃದ್ದೆ ಶವ ಅದಲು ಬದಲಾಗಿದೆ. ಕಳೆದ ಶನಿವಾರ  ಮೃತ ವೃದ್ದೆಯ ಸಂಬಂಧಿಕರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಆದ್ರೆ ಆಸ್ಪತ್ರೆ ಸಿಬ್ಬಂದಿ  ಮತ್ತೆ ಕರೆ ಮಾಡಿ,   ಯಾಕೆ ಇನ್ನು ನೀವು ಶವ ತಗೆದುಕೊಂಡು ಹೋಗಿಲ್ಲ?. ಕೂಡಲೇ ಬಂದು ಶವ …

Read More »

ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ.

ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು …

Read More »

ಚಿಕ್ಕಮಗಳೂರು ಜಿಲ್ಲೆಯ ಮೂರು ಪೊಲೀಸ್ ಠಾಣೆ ಸೀಲ್ ಡೌನ್: ಹೆಚ್ಚಿದ ಆತಂಕ

ಚಿಕ್ಕಮಗಳೂರು: ನಾಲ್ವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಮೂರು ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ, ಅಜ್ಜಂಪುರ ಹಾಗೂ ಯಗಟಿ ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಿ ಸೋಂಕಿತ ಪೊಲೀಸ್ ಪೇದೆಗಳನ್ನು ಚಿಕ್ಕಮಗಳೂರು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಲ್ಲಿಯವರೆಗೆ 250 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

Read More »

ಬೆಳಗಾವಿಯಲ್ಲಿ ಬಿಮ್ಸ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ: ಚಿಕಿತ್ಸೆ ಸಿಗದೇ 30 ವರ್ಷದ ಯುವತಿ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರಿಂದ ಸಾವನ್ನಪ್ಪುವವರ ಸಂಖ್ಯೆಯೂ ಕೂಡ ಹೆಚ್ಚಿದೆ. ಇದುವರೆಗೂ ಬೆಳಗಾವಿ ಜಿಲ್ಲೆಯಾದ್ಯಂತ 932 ಜನರಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಅದರಲ್ಲಿ 435 ಜನರು ಗುಣಮುಖರಾಗಿದ್ದರೆ, 24 ಜನರ ಸಾವನ್ನಪ್ಪಿದ್ದಾರೆ. ಇನ್ನು, 473 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಒಂದರ ಹಿಂದೆ ಇನ್ನೊಂದು …

Read More »

ಶಾಕಿಂಗ್ ನ್ಯೂಸ್ : ಭಾರತದಲ್ಲಿ ಈಗ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್!

ನವದೆಹಲಿ : ಕರ್ನಾಟಕದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮಹಾನಗರಗಳ ಪೈಕಿ ಬೆಂಗಳೂರು, ಮಹಾರಾಷ್ಟ್ರದ ಪುಣೆ ಮತ್ತು ತೆಲಂಗಾಣದ ಹೈದರಾಬಾದ್ ನಗರಗಳು ಇದೀಗ ಕೊರೊನಾ ಹಾಟ್ ಸ್ಪಾಟ್ ನಗರಳಾಗಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಒಂದು ತಿಂಗಳಲ್ಲಿ ಕೊರೊನಾದ ಹೊಸ ಪ್ರಕರಣಗಳು ನಿತ್ಯವೂ ಸರಾಸರಿ ಶೇ. 12.90 ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜೊತೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ ಶೇ. 8.90 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಬೆಂಗಳೂರು ದೇಶದಲ್ಲಿ ಸದ್ಯ ಹೊಸ …

Read More »