ಬೆಂಗಳೂರು: ಡೇವಿಡ್, ಪಡಿಕ್ಕಲ್, ಸಾಲ್ಟ್, ಪಾಟೀದರ್ ಸ್ಫೋಟಕ ಬ್ಯಾಟಿಂಗ್ ಹಾಗೂ ಸಂಘಟಿತ ಬೌಲಿಂಗ್ ನೆರವಿನಿಂದ ತವರಲ್ಲಿ ಸಿಎಸ್ಕೆ ವಿರುದ್ಧ ಆರ್ಸಿಬಿ 43 ರನ್ಗಳ ಭರ್ಜರಿ ಜಯ ಸಾಧಿಸಿದೆ. ತವರಲ್ಲಿ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ಆರ್ಸಿಬಿ ಪಾಯಿಂಟ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೆ ಜಿಗಿದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಬ್ಯಾಟಿಂಗ್ನಲ್ಲಿ ಅಬ್ಬರಿಸಿತು. ಫೋರ್, ಸಿಕ್ಸರ್ಗಳ ಸುರಿಮಳೆಯೊಂದಿಗೆ ಆರ್ಸಿಬಿ 20 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 250 ರನ್ಗಳಿಸಿತು. …
Read More »ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF
ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಆರ್ಸಿಬಿ ತಂಡದ ಜೊತೆ ಕೆಎಂಎಫ್ ಒಪ್ಪಂದ ಮಾಡಿಕೊಂಡಿದೆ. ರನ್ ಮಿಷಿನ್ ವಿರಾಟ್ ಕೊಹ್ಲಿ ಸೇರಿ ಮೂರು ಆಟಗಾರರ ಭಾವಚಿತ್ರ ಬಳಸಲು 1 ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಬರೋಬ್ಬರಿ 4.80 ಕೋಟಿ ರೂ. ಕೆಎಂಎಫ್ ವೆಚ್ಚ ಮಾಡಿದೆ. ಆರ್ಸಿಬಿಗೆ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಅಧಿಕೃತ ಡೈರಿ ಪಾರ್ಟ್ನರ್ ಆಗಿದೆ. ಅತಿ ಹೆಚ್ಚಿನ ಫ್ಯಾನ್ಸ್ ಗಳನ್ನ ಹೊಂದಿರುವ ಆರ್ಸಿಬಿ ತಂಡಕ್ಕೆ ಹೆಮ್ಮೆಯ ನಂದಿನಿ …
Read More »ಪಾಕ್ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್ 8ಕ್ಕೆ ಭಾರತ ಎಂಟ್ರಿ
ಕೊಲಂಬೋ: ಪಾಕಿಸ್ತಾನದ ವಿರುದ್ಧ ಟಿ20 ಯುದ್ಧದಲ್ಲಿ ನಿರೀಕ್ಷೆಯಂತೆ 61 ರನ್ಗಳ ಭರ್ಜರಿ ಜಯ ಸಾಧಿಸಿ ಭಾರತ ಇತಿಹಾಸ ನಿರ್ಮಿಸಿದೆ. ದಾಖಲೆಯ ಜಯದೊಂದಿಗೆ ಗ್ರೂಪ್ ಎ ವಿಭಾಗದಲ್ಲಿ 6 ಅಂಕ ಸಂಪಾದಿಸಿ ಟೀಂ ಇಂಡಿಯಾ ಸೂಪರ್ 8 ಹಂತವನ್ನು ಪ್ರವೇಶಿಸಿದೆ. ಗೆಲ್ಲಲು 176 ರನ್ಗಳ ಕಠಿಣ ಗುರಿಯನ್ನು ಪಡೆದ ಪಾಕಿಸ್ತಾನ 18 ಓವರ್ಗಳಲ್ಲಿ114 ರನ್ ಗಳಿಸಿ ಹೀನಾಯ ಸೋಲು ಕಂಡಿದೆ. ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್ ಪಾಂಡ್ಯ. ಮೊದಲ ಓವರ್ನಲ್ಲೇ …
Read More »ಬೌಂಡರಿ, ಸಿಕ್ಸರ್ನಲ್ಲಿ 150 ರನ್ – ಸೂರ್ಯವಂಶಿಯ ಸ್ಫೋಟಕ ಆಟಕ್ಕೆ ವಿಶ್ವದಾಖಲೆ ಪುಡಿ ಪುಡಿ
ಹರಾರೆ: ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇಂದಿನ ಪಂದ್ಯದಲ್ಲಿ ಸೂರ್ಯವಂಶಿ ( 175 ರನ್ ಹೊಡೆದಿದ್ದಾರೆ. ಈ ಮೂಲಕ ಐಸಿಸಿ ಟೂರ್ನಿಯ ಫೈನಲ್ನಲ್ಲಿ ಪುರುಷರ ಅಥವಾ ಮಹಿಳೆಯರ ವಿಭಾಗ ಮತ್ತು ವಯೋಮಾನದ ಎಲ್ಲಾ ವಿಭಾಗಗಳಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ ಎಂಬ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಈ ಹಿಂದೆ ಸೌತಾಂಪ್ಟನ್ನಲ್ಲಿ ಭಾರತ ವಿರುದ್ಧ ನಡೆದ …
Read More »2ನೇ ಬಾರಿಗೆ ಚಾಂಪಿಯನ್ ಕಿರೀಟ; RCB ಹ್ಯಾಟ್ರಿಕ್ ಸಾಧನೆ!
ವಡೋದರಾ: ಇಂಡಿಯನ್ ಪ್ರೀಮಿಯರ್ಲೀಗ್ನಲ್ಲಿ 17 ವರ್ಷಗಳ ಕಾಲ ಟ್ರೋಫಿಗಾಗಿ ಸೆಣಸಾಡಿದ್ದ ಆರ್ಸಿಬಿ ಪುರುಷರ ತಂಡ ಕಳೆದ ವರ್ಷ ತನ್ನ 18ನೇ ಆವೃತ್ತಿಯಲ್ಲಿ ಟ್ರೋಫಿಗೆ ಮುತ್ತಿಟ್ಟಿತ್ತು. ಅದರ ಹಿಂದಿನ ವರ್ಷವೇ ಆರ್ಸಿಬಿ ಮಹಿಳಾ ತಂಡ ತನ್ನ 2ನೇ ಆವೃತ್ತಿಯಲ್ಲೇ ಟ್ರೋಫಿ ಗೆದ್ದು ಮಾದರಿಯಾಗಿತ್ತು. ಇದೀಗ 2ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡಿರುವ ಬೆಂಗಳೂರು ಮಹಿಳಾ ತಂಡ ಹೆಣ್ಮಕ್ಕಳೇ ಸ್ಟ್ರಾಂಗು ಗುರು ಅನ್ನೋ ಮಾತನ್ನ ಮತ್ತೊಮ್ಮೆ ಸಾಬೀತು ಮಾಡಿದೆ. ಈ ಮೂಲಕ ಆರ್ಸಿಬಿ ಫ್ರಾಂಚೈಸಿ …
Read More »WPL 2026: 8 ವಿಕೆಟ್ಗಳಿಂದ ಗೆದ್ದು ನೇರವಾಗಿ ಫೈನಲ್ಗೆ ಎಂಟ್ರಿಕೊಟ್ಟ ಆರ್ಸಿಬಿ
ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. …
Read More »WPL 2026: ಈ ಆವೃತ್ತಿಯಲ್ಲಿ ಮೊದಲ ಸೋಲಿಗೆ ಕೊರಳೊಡ್ಡಿದ ಆರ್ಸಿಬಿ
2026 ರ ಮಹಿಳಾ ಪ್ರೀಮಿಯರ್ ಲೀಗ್ನ15 ನೇ ಪಂದ್ಯವು ವಡೋದರಾದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಎರಡನೇ ಮುಖಾಮುಖಿ ಇದಾಗಿತ್ತು. ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ, ಡೆಲ್ಲಿ ತಂಡವನ್ನು ಏಕಪಕ್ಷೀಯವಾಗಿ ಮಣಿಸಿತ್ತು. ಹೀಗಾಗಿ ಎರಡನೇ ಮುಖಾಮುಖಿಯಲ್ಲೂ ಅದೇ ಪ್ರದರ್ಶನವನ್ನು ನಿರೀಕ್ಷಿಸಲಾಗಿತ್ತು. ಆದರೆ ಈ ಬಾರಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವಲ್ಲಿ ಡೆಲ್ಲಿ ತಂಡ ಯಶಸ್ವಿಯಾಯಿತು. ಆರ್ಸಿಬಿ ನೀಡಿದ 109 …
Read More »ಸೋಲುವ ಭೀತಿಯಲ್ಲಿದ್ದ ಪಂದ್ಯವನ್ನು ಭಾರತದ ಕಡೆ ತಿರುಗಿಸಿದ್ದು ಕನ್ನಡಿಗ ರಾಹುಲ್
ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 5 ರನ್ಗಳ ರೋಚಕ ಜಯ ಸಾಧಿಸಿದೆ. ತಂಡದ ಸೆಮಿಫೈನಲ್ ಹಾದಿ ಸುಲಭವಾಗಿದ್ದು, ಮುಂದಿನ ಎದುರಾಳಿ ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸಬೇಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ಇಂದಿನ ಪಂದ್ಯದಲ್ಲಿ ಮಿಂಚು ಹರಿಸಿದರು. ಸತತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ಉಪನಾಯಕ ಬಾಂಗ್ಲಾ ವಿರುದ್ಧ ಫಾರ್ಮ್ಗೆ ಮರಳಿದರು. ನಾಯಕ ರೋಹಿತ್ ಶರ್ಮಾ ಔಟಾದ ನಂತರ ವಿರಾಟ್ ಕೊಹ್ಲಿ ಜೊತೆಗೂಡಿ …
Read More »G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?
ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು. ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …
Read More »GPL T-20 ಕ್ರಿಕೆಟ್ ಪಂದ್ಯಾವಳಿಗೆ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಚಾಲನೆ!
ಗೋಕಾಕ: ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಚಾಲನೆ ನೀಡಿದರು. ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಪ್ರಾಯೋಜಕತ್ವದಲ್ಲಿ ಗೋಕಾಕ ಕ್ರಿಕೆಟ್ ಕ್ಲಬ್ ಆಯೋಜಿಸಿದ್ದ ಗೋಕಾಕ ಪ್ರೀಮಿಯರ್ ಲೀಗ್ ಕ್ರಿಕೆಟ್ ಲೇದರ್ ಬಾಲ್ ಪಂದ್ಯಾವಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ …
Read More »
Laxmi News 24×7