ಕ್ರೀಡೆ

ಇದು ನಿಸ್ವಾರ್ಥದ ನಿರ್ಧಾರ! ಕೊಹ್ಲಿಯನ್ನು ಹೊಗಳಿದ ಇಂಗ್ಲೆಂಡ್​ನ ಮಾಜಿ ನಾಯಕ ಮೈಕಲ್ ವಾನ್

ವಿರಾಟ್ ಕೊಹ್ಲಿ ಗುರುವಾರ ಭಾರತದ ಟಿ 20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದರು. ಅಕ್ಟೋಬರ್ 17 ರಿಂದ ನವೆಂಬರ್ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಒಮಾನ್‌ನಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ 2021 ರ ನಂತರ ಟೀಮ್ ಇಂಡಿಯಾದ ನಾಯಕನ ಸ್ಥಾನವನ್ನು ತ್ಯಜಿಸುವುದಾಗಿ ಅವರು ಹೇಳಿದರು. ಈ ನಿರ್ಧಾರ ಬಂದ ತಕ್ಷಣ ವಿರಾಟ್ ಕೊಹ್ಲಿಯ ಬಗ್ಗೆ ಚರ್ಚೆ ಎಲ್ಲೆಡೆ ಆರಂಭವಾಯಿತು. ಕೊಹ್ಲಿ ತನ್ನ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ …

Read More »

IPL 2021 Live Score, MI vs RCB: ಆರ್​ಸಿಬಿ ಶುಭಾರಂಭ: ಟಾಸ್ ಗೆದ್ದ ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಸೀಸನ್​ಗೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂಬೈ ಇಂಡಿಯನ್ಸ್​ನ್ನು ಎದುರಿಸುತ್ತಿದ್ದು, ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರ ದಂಡೇ ಇದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಅತ್ತ 6ನೇ ಬಾರಿ ಚಾಂಪಿಯನ್​ ಪಟ್ಟದ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್​ಗೆ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸುವ …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »

ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …

Read More »

ಸ್ಪಿನ್ನರ್ಸ್ ಎದುರು ಟೀಮ್ ಇಂಡಿಯಾ ಬ್ಯಾಟ್ಸ್​ಮೆನ್​ ಸೈಲೆಂಟ್..?

ಸ್ಪಿನ್ನರ್​ಗಳನ್ನ ಎದುರಿಸೋದ್ರಲ್ಲಿ ಟೀಮ್ ಇಂಡಿಯಾ ವಿಶ್ವದ ಅಗ್ರಗಣ್ಯ ತಂಡ. ಇದು ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯೂ ಹೌದು. ಆದ್ರೆ ಇದೇ ಈಗ ಭಾರತ ತಂಡದ ವಿಕ್ನೇಸ್ ಆಗಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಟೀಮ್ ಇಂಡಿಯಾ.. ಕ್ರಿಕೆಟ್ ಲೋಕದ ವಿಶ್ವ ದರ್ಜೆಯ ತಂಡ. ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಭಾರತ ಕ್ರಿಕೆಟ್ ಲೋಕದ ಹೆಮ್ಮರ. ಹೀಗಾಗಿಯೇ ಟೀಮ್ ಇಂಡಿಯಾ, ಪ್ರತಿಭೆಗಳ ಕಣಜವಾಗಿದೆ. ವಿಶ್ವ ಶ್ರೇಷ್ಠ ಬ್ಯಾಟಿಂಗ್ ದಿಗ್ಗಜರನ್ನ, ವೇಗಿಗಳನ್ನ ಹೊಂದಿದೆ. ಹಾಗೇ ಸರ್ವ …

Read More »

ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …

Read More »

ಸುಮಾರು 15ಕ್ಕೂ ಹೆಚ್ಚು ಬುಕ್ಕಿಗಳನ್ನು ಕರೆದು ಗೋಕಾಕ್ DYSP ಖಡಕ್ ವಾರ್ನಿಂಗ್

ಗೋಕಾಕ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಹೆಡಮುರಿ ಕಟ್ಟಲು ಪೊಲೀಸರು ರೆಡಿಯಾಗಿದ್ದಾರೆ, ಮತ್ತೊಂದೆಡೆ ಬೀಸೋ ದೊಣ್ಣೆಯಿಂದ ಪಾರಾಗಲು ಹರಸಾಹಸ ನಡೆಸಿದ್ದಾರೆ.   ಪ್ರಕಟವಾಗುತ್ತಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಕಾಕ ಪೊಲೀಸರು ಈಗ ದಂಧೆಕೋರರ ಉದ್ದನೆಯ ಪಟ್ಟಿ ಹಿಡಿದುಕೊಂಡು ನಗರದಲ್ಲಿ ಸಂಚರಿಸತೊಡಗಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಬುಕ್ಕಿಗಳ ಪೈಕಿ 15 ಬುಕ್ಕಿಗಳನ್ನು ಗೋಕಾಕ ಡಿಎಸ್ಪಿಯವರು ಎಲ್ಲರನ್ನು ಕರೆಯಿಸಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.   ಪೊಲೀಸರ ಕ್ರಮದಿಂದ ಬೆಚ್ಚಿಬಿದ್ದ ಇನ್ನೂ …

Read More »

ಬಾಳಿಗೆ ಬೆಳಕಾದ IPL​ ಬಿಡ್ಡಿಂಗ್; ಟೆಂಪೋ ಚಾಲಕನ ಮಗನೀಗ ಕರೋಡ್​ಪತಿ

ಕ್ರೀಡಾಲೋಕದಲ್ಲಿ ರಾತ್ರೋರಾತ್ರಿ ಸ್ಟಾರ್‌ಗಳಾದ ಸಾಕಷ್ಟು ಸಾಧಕರಿದ್ದಾರೆ. ಒಂದೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದವರು ಊಹಿಸಲಾರದಷ್ಟು ಎತ್ತರಕ್ಕೆ ಏರಿ, ನಿಬ್ಬೆರಗಾಗುವಂತೆ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​‌ ಲೋಕದಲ್ಲಿ ಇಂತಹ ಹಲವು ಸ್ಫೂರ್ತಿದಾಯಕ ಕಥೆಗಳು ಸಿಗುತ್ತವೆ. ಹಿಂದೆ ಮುಂಬೈನ ರಸ್ತೆ ಬದಿಯಲ್ಲಿ ಪಾನಿಪುರಿ ಮಾರಾಟ ಮಾಡಿ ಕ್ರಿಕೆಟ್​ ಕಿಟ್‌ಗೆ ಹಣ ಹೊಂದಿಸಿಕೊಳ್ಳುತ್ತಿದ್ದ ಯಶಸ್ವಿ ಜೈಸ್ವಾಲ್​.. ಶಾಲಾ ವಾಹನ ಚಾಲನೆ, ಹಾಲು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ನರೇಶ್​​ ಗರ್ಗ್​ ಪುತ್ರ ಪ್ರಿಯಂ ಗರ್ಗ್​‌ 13ನೇ ಸೀಸನ್​​ ಐಪಿಎಲ್​ …

Read More »

ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ

ಬೆಳಗಾವಿ: ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಫೆ.4ರಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ …

Read More »

ರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ

ಮೆಲ್ಬರ್ನ್, ಡಿ.27- ನಿರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ ಪ್ರದರ್ಶಿಸಿ ಆಸೀಸ್ ವಿರುದ್ಧ ಬೃಹತ್ ಮುನ್ನಡೆಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. # ಗಿಲ್ ಭರ್ಜರಿ ಆರಂಭ: ಪೃಥ್ವಿ ಶಾರ ಕಳಪೆ ಪ್ರದರ್ಶದಿಂದಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಯುವ ಆಟಗಾರ ಶುಭಮನ್ ಗಿಲ್ ಆಸೀಸ್‍ನ ವೇಗ ಹಾಗೂ ಸ್ಪಿನ್ ಅಸ್ತ್ರವನ್ನು ದಿಟ್ಟವಾಗಿ ಎದುರಿಸಿ ಮೊದಲ ಪಂದ್ಯದಲ್ಲಿ ಭರವಸೆ ಮೂಡಿಸಿದರು. ನಿನ್ನೆ ದಿನದಾಟದ ಅಂತ್ಯಕ್ಕೆ 28 …

Read More »