ನವದೆಹಲಿ: ಐಪಿಎಲ್-2020ರ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ವಾರದಲ್ಲಿ ಐಪಿಎಲ್ ಹಂಗಾಮ ಶುರುವಾಗಲಿದೆ. ಈ ಚುಟುಕು ಪಂದ್ಯಗಳಲ್ಲಿ ಆ ಆವೃತ್ತಿಯಲ್ಲಿ ಹೆಚ್ಚು ರನ್ ಗಳಿಸಿದವರಿಗೆ ಆರೆಂಜ್ ಕ್ಯಾಪ್ ಮತ್ತು ಹೆಚ್ಚು ವಿಕೆಟ್ ಗಬಳಿಸಿದ ಬೌಲರ್ ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಹೆಚ್ಚು ಆರೆಂಜ್ ಕ್ಯಾಪ್ ಅನ್ನು ಆಸೀಸ್ ನ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಡೇವಿಡ್ ವಾರ್ನರ್ ಅವರು ಗೆದ್ದಿದ್ದಾರೆ. ಆರೆಂಜ್ ಕ್ಯಾಪ್ ಸ್ಪರ್ಧೆಯಲ್ಲಿ ಆಸೀಸ್ ಆಟಗಾರರೇ ಮೇಲುಗೈ ಸಾಧಿಸಿದ್ದಾರೆ. …
Read More »ಐಪಿಎಲ್ 2020: ಸಿಎಸ್ಕೆ ಯಲ್ಲಿ ಎಂಎಸ್ ಧೋನಿಯೊಂದಿಗೆ ಮತ್ತೆ ಒಂದಾಗಲು ಪಿಯೂಷ್ ಚಾವ್ಲಾ ಉತ್ಸುಕರಾಗಿದ್ದಾರೆ
2008 ರಿಂದ 2013 ರವರೆಗೆ ಕೆಎಕ್ಸ್ಐಪಿ ಪಂಜಾಬ್ನ ಭಾಗವಾಗಿದ್ದ ನಂತರ ಪಿಯೂಷ್ ಚಾವ್ಲಾ 2014 ರಿಂದ 2019 ರವರೆಗೆ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸ್ಮಾರ್ಟ್ ಖರೀದಿದಾರರು ಆದರೆ ಅವರು ಐಪಿಎಲ್ 2020 ಹರಾಜಿನಲ್ಲಿ ತಮ್ಮ ಅತಿದೊಡ್ಡ ಬಿಡ್ ಅನ್ನು ಮುಂದುವರೆಸಿದರು. ಭಾರತೀಯ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರ ಮೇಲೆ 6.75 ಕೋಟಿ ರೂ. ಅಂತಿಮವಾಗಿ, ಸಿಎಸ್ಕೆ ಭಾರತೀಯ …
Read More »ಗೌತಮ್ ಗಂಭೀರ್ ಅವರು ಕೊಹ್ಲಿ, ಧೋನಿ ನಡುವಿನ ‘ದೊಡ್ಡ ವ್ಯತ್ಯಾಸವನ್ನು’ ವಿವರಿಸಿದ್ದಾರೆ; ಆರ್ಸಿಬಿ ನಾಯಕನಿಗೆ ಒಂದು ಸಲಹೆಯನ್ನು ನೀಡುತ್ತಾರೆ.
ಭಾರತದ ಮಾಜಿ ಕ್ರಿಕೆಟಿಗ ಮತ್ತು ಎರಡು ಬಾರಿ ಐಪಿಎಲ್ ವಿಜೇತ ನಾಯಕ ಗೌತಮ್ ಗಮ್ಹೀರ್ ಸೋಮವಾರ ರ್ಪಾಲ್ ಚಾಲೆಂಜರ್ ಬೆಂಗಳೂರಿನ ವಿರಾಟ್ ಕೊಹ್ಲಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್. ಧೋನಿ ನಡುವಿನ ನಾಯಕತ್ವದ ವ್ಯತ್ಯಾಸವನ್ನು ವಿವರಿಸಿದ್ದಾರೆ ಮತ್ತು ಹಾಗೆ ಮಾಡುವಾಗ ಮಾಜಿ ಆಟಗಾರರಿಗೆ ಸ್ವಲ್ಪ ಸಲಹೆಯನ್ನು ನೀಡಿದರು. ಐಪಿಎಲ್ನಲ್ಲಿ ಪ್ರತಿವರ್ಷ ಆರ್ಸಿಬಿಯ ಹೋರಾಟದ ಹಿಂದಿನ ಪ್ರಮುಖ ಕಾರಣವೆಂದರೆ ಕೊಹ್ಲಿ ಅವರ ಇಲೆವೆನ್ ಆಡುವಿಕೆಯ ಮೇಲಿನ ನಂಬಿಕೆಯ …
Read More »ರೋಚಕ ಕದನದಲ್ಲಿ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಗೆ ಚೊಚ್ಚಲ ಗ್ರಾಂಡ್ ಸ್ಲ್ಯಾಮ್ ಕಿರೀಟ
ನ್ಯೂಯಾರ್ಕ್: ರೋಚಕ ಫೈನಲ್ ಹಣಾಹಣಿಯಲ್ಲಿ ಅಲೆಕ್ಸಾಂಡರ್ ಜ್ವರೇವ್ ವಿರುದ್ಧ ಗೆದ್ದು ಬೀಗಿದ ಡೊಮಿನಿಕ್ ಥೀಮ್ ಚೊಚ್ಚಲ ಯುಎಸ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಕಳೆದ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಜರ್ಮನಿಯ ಆಟಗಾರನ ವಿರುದ್ಧ ಆಸ್ಟ್ರೀಯಾದ ಆಟಗಾರ 2-6 4-6 6-4 6-3 7-6(6) ಸೆಟ್ ಗಳ ಅಂತರದಿಂದ ಗೆಲುವು ಸಾಧಿಸಿದರು. ಮೊದಲ ಎರಡು ಸೆಟ್ ಗಳನ್ನು ಸೋತ ಥೀಮ್ ನಂತರ ಅದ್ಭುತವಾಗಿ ಕಮ್ ಬ್ಯಾಕ್ ಮಾಡಿ ಜಯ ಸಾಧಿಸಿದರು. 16 ವರ್ಷಗಳ …
Read More »ಐಪಿಎಲ್ 13ನೇ ಆವೃತ್ತಿ: ಆಟಗಾರರಿಗೆ ಕೋವಿಡ್-19 ಭೀತಿ ಕಾಡುವುದಿಲ್ಲ- ಗಂಭೀರ್ ವಿಶ್ವಾಸ
ನವದೆಹಲಿ: ಯುಎಇನಲ್ಲಿ ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಂಡಿರುವ ಆಟಗಾರರ ಕಾರ್ಯಕ್ಷಮತೆ ಮೇಲೆ ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಟೀಂ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ. ಕೋವಿಡ್-19 ಮಾರ್ಗಸೂಚಿಗಳನ್ನು ಆಟಗಾರರು ಚಾಚು ತಪ್ಪದೇ ಪಾಲಿಸಬೇಕೆಂದು ದೆಹಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕ್ಯಾಪ್ಟನ್ ಒತ್ತಾಯಿಸಿದ್ದಾರೆ. ಕೋವಿಡ್-19ಗೆ ಆಟಗಾರರು ಹೆದರುತ್ತಾರೆ ಎಂಬುದು ನನ್ನಗೆ ಅನ್ನಿಸುತ್ತಿಲ್ಲ. ಮಾರ್ಗಸೂಚಿಗಳನ್ನು ಪಾಲಿಸುವುದು ಅತ್ಯಂತ ಪ್ರಮುಖವಾಗಿದೆ. ಒಬ್ಬ ವ್ಯಕ್ತಿಯ ಕಾರಣದಿಂದಾಗಿ …
Read More »T20: ಡೇವಿಡ್ ಮಾಲನ್ ನಂ.1 ಬ್ಯಾಟ್ಸ್ಮನ್
ದುಬಾೖ: ಇಂಗ್ಲೆಂಡಿನ ಡೇವಿಡ್ ಮಾಲನ್ ಟಿ20 ಕ್ರಿಕೆಟಿನ ನೂತನ ನಂಬರ್ ವನ್ ಬ್ಯಾಟ್ಸ್ಮನ್ ಆಗಿ ಮೂಡಿಬಂದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ಮಿಂಚಿದ ಮಾಲನ್ 4 ಸ್ಥಾನ ಮೇಲೇರಿ ಮೊದಲ ಸಲ ಅಗ್ರಸ್ಥಾನದ ಗೌರವ ಸಂಪಾದಿಸಿದರು. ಕಳೆದ ನವೆಂಬರ್ನಲ್ಲಿ ನಂ.2 ಎನಿಸಿದ್ದು ಮಾಲನ್ ಅವರ ಈವರೆಗಿನ ಅತ್ಯುತ್ತಮ ರ್ಯಾಂಕಿಂಗ್ ಆಗಿತ್ತು. ಇದರಿಂದ ಪಾಕಿಸ್ಥಾನದ ಬಾಬರ್ ಆಜಂ ಅವರಿಗೆ ನಂ.1 ಸ್ಥಾನ ನಷ್ಟವಾಯಿತು. ಅವರೀಗ ದ್ವಿತೀಯ ಸ್ಥಾನಕ್ಕೆ ಇಳಿದಿದ್ದಾರೆ. ದ್ವಿತೀಯ ಸ್ಥಾನದಲ್ಲಿದ್ದ ಕೆ.ಎಲ್. ರಾಹುಲ್ …
Read More »ಗೆದ್ದು ನಂ.1 ಸ್ಥಾನ ಮರಳಿ ಪಡೆದ ಆಸೀಸ್
ಸೌತಾಂಪ್ಟನ್: ಇಂಗ್ಲೆಂಡ್ ಎದುರಿನ ಅಂತಿಮ ಟಿ20 ಪಂದ್ಯವನ್ನು 5 ವಿಕೆಟ್ಗಳಿಂದ ಗೆಲ್ಲುವ ಮೂಲಕ ಆಸ್ಟ್ರೇಲಿಯ ತನ್ನ ಸರಣಿ ಸೋಲಿನ ಅಂತರವನ್ನು 1-2ಕ್ಕೆ ಇಳಿಸಿಕೊಂಡಿತು. ಜತೆಗೆ ನಂ.1 ಗೌರವವನ್ನೂ ಮರಳಿ ಸಂಪಾದಿಸಿತು. ಸತತ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡ ಬಳಿಕ ಇಂಗ್ಲೆಂಡ್ ಟಿ20 ತಂಡ ರ್ಯಾಂಕಿಂಗ್ನಲ್ಲಿ ಆಸ್ಟ್ರೇಲಿಯವನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೆ ನೆಗೆದಿತ್ತು. ಆದರೀಗ 3ನೇ ಪಂದ್ಯವನ್ನು ಜಯಿಸುವ ಮೂಲಕ ಕಾಂಗರೂ ಪಡೆ ಮತ್ತೆ ನಂ.1 ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಯಿತು. ಸರಣಿಯನ್ನು ಕ್ಲೀನ್ಸ್ವೀಪ್ …
Read More »2016ರ ಬಳಿಕ ಆರ್ಸಿಬಿ ತಂಡ ಸಮತೋಲಿತವಾಗಿದೆ: ವಿರಾಟ್ ಕೊಹ್ಲಿ
ದುಬೈ: ಐಪಿಎಲ್ 2016ರ ಬಳಿಕ ಪ್ರಸ್ತುತ ಬೆಂಗಳೂರು ತಂಡ ಅತ್ಯಂತ ಸಮತೋಲಿತ ತಂಡವಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಬೆಂಗಳೂರು ತಂಡ 2016ರ ಫೈನಲ್ ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು. ಈ ಬಾರಿ ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೇಕಾದ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ವಿರಾಟ್ ಆರ್ಸಿಬಿ ಟಿವಿಗೆ ತಿಳಿಸಿದರು. ತಂಡದ ಯುವ …
Read More »ಐಪಿಎಲ್ 2020 ಶೆಡ್ಯೂಲ್ ಬಿಡುಗಡೆಯಾಗಿದೆ, ವೇಳಾಪಟ್ಟಿಯನ್ನು ಇಲ್ಲಿ ಡೌನ್ಲೋಡ್ ಮಾಡಿ
ಐಪಿಎಲ್ 2020: ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷೆಯ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಫ್ರ್ಯಾಂಚೈಸ್ ತಂಡಗಳು ಒತ್ತಡಕ್ಕೆ ಒಳಗಾಗಿದ್ದರಿಂದ, ಕ್ರಿಕೆಟ್ ಅಭಿಮಾನಿಗಳು ಹೆಚ್ಚು ಕಾಯಬೇಕಾಯಿತು, ಮಾಧ್ಯಮಗಳು ಸಹ ಪಂದ್ಯಾವಳಿಯ ಶೆಡ್ಯೂಲ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದವು. ಸದ್ಯ ಕೊನೆಗೂ ಐಪಿಎಲ್ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಮೊದಲ ಪಂದ್ಯ ಸೆಪ್ಟೆಂಬರ್ …
Read More »ಸೆಪ್ಟೆಂಬರ್ 21 ರಂದು ಆರ್ಸಿಬಿ ಮೊದಲ ಪಂದ್ಯ, ಎದುರಾಳಿ ಯಾರು ಗೊತ್ತಾ..?
ಬೆಂಗಳೂರು: ಅಂತು ಇಂತು 13ನೇ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದೆ. ಕಳೆದ ಒಂದು ವಾರಗಳ ಊಹಾಪೋಹಗಳಿಗೆ ಬಿಸಿಸಿಐ ತೆರೆ ಎಳೆದಿದೆ. ಲೀಗ್ ಹಂತದ 56 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪ್ಲೇ-ಆಫ್ ಹಂತದ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಪ್ಟೆಂಬರ್ 21 ರಂದು ಮಾಜಿ ಚಾಂಪಿಯನ್ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ದುಬೈನಲ್ಲಿ ಎದುರಿಸಲಿದೆ. ಆರ್ಸಿಬಿ ತಂಡ 3 ಪಂದ್ಯಗಳನ್ನು ಮಧ್ಯಾಹ್ನದ ವೇಳೆ ಆಡಲಿದೆ. ಭಾರತದಲ್ಲಿ ನಡೆಯುವಂತೆ ಯುಎಇಯಲ್ಲೂ ತವರು ಹಾಗೂ …
Read More »
Laxmi News 24×7