Breaking News
Home / ಘಟಪ್ರಭಾ (page 4)

ಘಟಪ್ರಭಾ

20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!

ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …

Read More »

ನೋಟುಗಳಂತೆ ಕಾಣುವ ಬಂಡಲ್ ತಯಾರಿಕೆ: ನಾಲ್ವರು ಆರೋಪಿಗಳ ಬಂಧನ

ಬೆಳಗಾವಿ: ಖೋಟಾ ನೋಟಿನ ಬಂಡಲ್‌ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್‌ ಬಂಡಲ್‌ಗಳು, ತಲಾ 2 ಕಾರ್‌ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು …

Read More »

ಗೋಕಾಕ ತಾಲೂಕಿನ ಘಟಪ್ರಭಾ ನಗರದ 2 ಜನರಿಗೆ ಕೊರೋನಾ ಪಾಸಿಟಿವ್ ಕೇಸ್ ಪತ್ತೆ

ಘಟಪ್ರಭಾ: ಇಷ್ಟು ದಿನ ಸದ್ದಿಲ್ಲದೆ ಶಾಂತವಾಗಿ ನಡೆಯುತ್ತಿದ್ದ ಘಟಪ್ರಭಾ ಹಾಗೂ ಸುತ್ತಮುತ್ತಲಿನ ಗ್ರಾಮದ ಜನಜೀವನ ಅಸ್ತವ್ಯಸ್ಥ ವಾಗುವ ಕಾಲ ಸನ್ನಿಹಿತವಾಗಿದೆ. ಏಕೆಂದರೆ ಬಲ್ಲ ಮೂಲಗಳ ಪ್ರಕಾರ ಘಟಪ್ರಭಾದಲ್ಲಿ ಎರಡು ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು ಆರೋಗ್ಯ ಇಲಾಖೆಯ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ* ಪ್ರಾಥಮಿಕ …

Read More »

10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಗೋಕಾಕ ತಾಲೂಕಾ ಅಧ್ಯಕ್ಷರು ಸಂತೋಷ ಕಂಡ್ರಿ ಇವರ ನೇತೃತ್ವದಲ್ಲಿ 25/06/2020 ರಂದು10ನೇ ತರಗತಿ ಪರಿಕ್ಷೆಗೆ ಬರುವ ಸುಮಾರು 450 ವಿಧ್ಯಾರ್ಥಿ ಗಳಿಗೆ ಸ್ಯಾನಿಟೆಜರ ಮತ್ತು ನೀರು ಕೊಡುವ ಮುಕಾಂತರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಅಧಿಕ್ಷಕರಾದ ಶ್ರೀ ಬಿ.ಬಿ.ಕಾರಗಿ, ವೈದ್ಯಾಧಿಕಾರಿ ಶ್ರೀ ಸಿ.ಕೆ.ಪಾಟೀಲ ಹಾಗೂ ಶಿಕ್ಷಕಿಯರು.ಗೈಡ್ಸ್ ಪದಾಧಿಕಾರಿ ಶ್ರೀ ಮತಿ ಎಸ್.ಎಸ್.ಪೂಜೇರಿ ಈ ಸಂದರ್ಭ ಕರಿತು ಮಾತ ನಾಡಿದರು. ಆಶಾಕಾರ್ಯಕರ್ತೆಯರು,ಆರೋಗ್ಯ ಇಲಾಖೆಯವರು …

Read More »

ಹೊಸದಾಗಿ ಅಧಿಕಾರ ವಹಿಸಿಕೊಂಡ ತಹಶಿಲ್ದಾರ ಹಾಗೂ ಉಪ-ತಹಶಿಲ್ದಾರರಿಗೆ ಸತ್ಕಾರ

ಘಟಪ್ರಭಾ- ಬೆಂಗಳೂರಿನಲ್ಲಿ ಹೊಸದಾಗಿ ತಹಶಿಲ್ದಾರ ಆಗಿ ಅಧಿಕಾರ ವಹಿಸಿಕೊಂಡಿರುವ ವಿಠ್ಠಲ ಚೌಗಲಾ ಹಾಗೂ ಬೆಳಗಾವಿ ಜಿಲ್ಲೆಯ ತೇರದಾಳ ತಾಲೂಕಿನ ಉಪ-ತಹಶಿಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕಾಂತ ಮಾಯನ್ನವರ ಇವರಿಗೆ ಘಟಪ್ರಭಾದ ಶ್ರೀ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲಿನ ಅಧ್ಯಕ್ಷರಾದ ಶಂಕರ ಕುರಣಗಿ.ವಿಶ್ವ ಕರ್ಮ ಹೋರಾಟಗಾರ ಸಮಿತಿಯ ಉಪಾಧ್ಯಕ್ಷ ರಾದ …

Read More »

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ

ಘಟಪ್ರಭಾ :ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಶ್ರೀ ಪಿ.ಕೃಷ್ಣೇಗೌಡರ ಮತ್ತು ಘಟಪ್ರಭಾ ಗ್ರಾಮ ಘಟಕ ಅಧ್ಯಕ್ಷರಾದ ಬಸವರಾಜ. ಹುಬ್ಬಳ್ಳಿ ಹಾಗೂ ಅರಬಾಂವಿ ಅಧ್ಯಕ್ಷರಾದ ಆನಂದ.ಪೂಜೇರಿ ಇವರ ಹುಟ್ಟು ಹಬ್ಬದ ನಿಮಿತ್ಯವಾಗಿ ಶಿಂಧಿಕುರಬೇಟ ಗ್ರಾಮದ ಸರಕಾರಿ ಆಸ್ಪತ್ರೆಯ ಅವರಣದಲ್ಲಿ ಸಸಿ ನಡುವ ಕಾರ್ಯಕ್ರಮ ಮತ್ತು ರೋಗಿಗಳಿಗೆ ಹಾಲು ಬಿಸ್ಕೆಟ್ ಹಂಚಲಾಯಿತ್ತು. ಈ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ ಪ್ರವೀಣ,ಕರಗಾಂವಿ ಗೋಕಾಕ ತಾಲೂಕಾಧ್ಯಕ್ಷರು ಸಂತೋಷ. ಕಂಡ್ರಿ,ತಾಲೂಕಾಉಪಾಧ್ಯಕ್ಷರು ಮಾರುತಿ.ಚೌಕಾಶಿ ಶಿಂಧಿಕುರಬೇಟ ಗ್ರಾಮದ ಅಧ್ಯಕ್ಷರು …

Read More »

ಜನಸಾಮಾನ್ಯರಿಂದ ಹಾಗೂ ವ್ಯಾಪಾರಸ್ಥರಿಂದ ಕರ್ಪ್ಯೂಗೆ ಸಂಪೂರ್ಣ ಬೆಂಬಲ:ಘಟಪ್ರಭಾ

ಘಟಪ್ರಭಾ : ಪಟ್ಟಣದಲ್ಲಿ ಜನಸಾಮಾನ್ಯರಿಂದ ಹಾಗೂ ವ್ಯಾಪಾರಸ್ಥರಿಂದ ಕರ್ಪ್ಯೂಗೆ ಸಂಪೂರ್ಣ ಬೆಂಬಲ ಘಟಪ್ರಭಾ-ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶಿಸಿದಂತೆ ಇಂದು ಕರ್ಪ್ಯೂಗೆ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ವ್ಯಾಪಾರಸ್ಥರಿಂದ ಮತ್ತು ಸಾರ್ವಜನಿಕರಿಂದ ಉತ್ತಮ ಸಹಕಾರ ನೀಡಿದ್ದು ಸಂಪೂರ್ಣ ನಿನ್ನೆಯಿಂದಲೇ ಸ್ತಬ್ಧವಾಗಿದೆ. ಪಟ್ಟಣದಲ್ಲಿ ತುರ್ತು ಸೇವೆ ಇರುವಂತವರು ಹಾಗೂ ದ್ವಿಚಕ್ರ ವಾಹನಗಳು ಮೂಲಕ ಕಂಡು ಬಂದರೆ ಉಳಿದೆಲ್ಲಾ ಪೂರ್ಣ ಸ್ತಬ್ಧವಾಗಿದೆ.ಅಗತ್ಯ ಸೇವೆಗೆಂದು ಆಸ್ಪತ್ರೆ ಮತ್ತು ಔಷಧ ಅಂಗಡಿಗಳು ಹೊರತು ಪಡಿಸಿ ಉಳಿದ ಎಲ್ಲವೂ …

Read More »

ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ

ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ‌ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …

Read More »

ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು.

ಘಟಪ್ರಭಾ- 40 ದಿನಗಳಿಂದ ಮದ್ಯವಿಲ್ಲದೆ ಚಡಿಪಡಿಸುತ್ತಿರುವ ಕುಡುಕರಿಗೆ ಇಂದ ಸ್ವರ್ಗ ಸಿಕ್ಕಂತಾಗಿದೆ. ಮದ್ಯ ಪ್ರೀಯರಿಗೆ ಹಬ್ಬದ ವಾತಾವರಣವಿದ್ದು ಎಲ್ಲ ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು. ಸರಕಾರದ ಆದೇಶದಂತೆ ಇಂದು ಮುಂಜಾನೆ ಮದ್ಯದ ಅಂಗಡಿ ಆರಂಭ ಗೊಳ್ಳುವ ಮುಂಚೆ ಜನರು ಮದ್ಯ ಖರೀದಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಬಹುತೇಕ ಕಡೆಗಳಲ್ಲಿ ಗೋಚರಿಸಿತ್ತು.ಕೆಲವು ಕಡೆ ಮದ್ಯದ ಅಂಗಡಿಗಳಿಗೆ ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸುತ್ತಿರುವ ದೃಶ್ಯಗಳು ಕಂಡು ಬಂದರೆ …

Read More »