Breaking News

ಘಟಪ್ರಭಾ

ಜನಸಾಮಾನ್ಯರಿಂದ ಹಾಗೂ ವ್ಯಾಪಾರಸ್ಥರಿಂದ ಕರ್ಪ್ಯೂಗೆ ಸಂಪೂರ್ಣ ಬೆಂಬಲ:ಘಟಪ್ರಭಾ

ಘಟಪ್ರಭಾ : ಪಟ್ಟಣದಲ್ಲಿ ಜನಸಾಮಾನ್ಯರಿಂದ ಹಾಗೂ ವ್ಯಾಪಾರಸ್ಥರಿಂದ ಕರ್ಪ್ಯೂಗೆ ಸಂಪೂರ್ಣ ಬೆಂಬಲ ಘಟಪ್ರಭಾ-ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶಿಸಿದಂತೆ ಇಂದು ಕರ್ಪ್ಯೂಗೆ ಮಲ್ಲಾಪೂರ ಪಿಜಿ ಪಟ್ಟಣದಲ್ಲಿ ವ್ಯಾಪಾರಸ್ಥರಿಂದ ಮತ್ತು ಸಾರ್ವಜನಿಕರಿಂದ ಉತ್ತಮ ಸಹಕಾರ ನೀಡಿದ್ದು ಸಂಪೂರ್ಣ ನಿನ್ನೆಯಿಂದಲೇ ಸ್ತಬ್ಧವಾಗಿದೆ. ಪಟ್ಟಣದಲ್ಲಿ ತುರ್ತು ಸೇವೆ ಇರುವಂತವರು ಹಾಗೂ ದ್ವಿಚಕ್ರ ವಾಹನಗಳು ಮೂಲಕ ಕಂಡು ಬಂದರೆ ಉಳಿದೆಲ್ಲಾ ಪೂರ್ಣ ಸ್ತಬ್ಧವಾಗಿದೆ.ಅಗತ್ಯ ಸೇವೆಗೆಂದು ಆಸ್ಪತ್ರೆ ಮತ್ತು ಔಷಧ ಅಂಗಡಿಗಳು ಹೊರತು ಪಡಿಸಿ ಉಳಿದ ಎಲ್ಲವೂ …

Read More »

ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ

ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ‌ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …

Read More »

ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು.

ಘಟಪ್ರಭಾ- 40 ದಿನಗಳಿಂದ ಮದ್ಯವಿಲ್ಲದೆ ಚಡಿಪಡಿಸುತ್ತಿರುವ ಕುಡುಕರಿಗೆ ಇಂದ ಸ್ವರ್ಗ ಸಿಕ್ಕಂತಾಗಿದೆ. ಮದ್ಯ ಪ್ರೀಯರಿಗೆ ಹಬ್ಬದ ವಾತಾವರಣವಿದ್ದು ಎಲ್ಲ ಮದ್ಯಪಾನ ಅಂಗಡಿಗಳ ಮುಂದೆ ಕುಡುಕರ ಸಂತಸ ಎದ್ದು ಕಾಣುತ್ತಿತ್ತು. ಸರಕಾರದ ಆದೇಶದಂತೆ ಇಂದು ಮುಂಜಾನೆ ಮದ್ಯದ ಅಂಗಡಿ ಆರಂಭ ಗೊಳ್ಳುವ ಮುಂಚೆ ಜನರು ಮದ್ಯ ಖರೀದಿಸಲು ಸಾಲುಗಟ್ಟಿ ನಿಂತಿರುವ ದೃಶ್ಯ ಬಹುತೇಕ ಕಡೆಗಳಲ್ಲಿ ಗೋಚರಿಸಿತ್ತು.ಕೆಲವು ಕಡೆ ಮದ್ಯದ ಅಂಗಡಿಗಳಿಗೆ ಹೂವಿನ ಮಾಲೆ ಹಾಕಿ ಪೂಜೆ ಸಲ್ಲಿಸುತ್ತಿರುವ ದೃಶ್ಯಗಳು ಕಂಡು ಬಂದರೆ …

Read More »

ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ನಗರದ ವಿದ್ಯಾರ್ಥಿನಿ ಕುಮಾರಿ ಕರುಣಾ ರಾಘವೇಂದ್ರ ಪತ್ತಾರ್ ಇವಳು ಜವಾಹರ್ ನವೋದಯ ವಿದ್ಯಾಲಯ ಕೊತಲಿ ಕುಪ್ಪನವಾಡಿ ಎಸ್ಪಿ ಸಿ ಬ್ಯಾಚ್ 2019 2020 ನೇ ಸಾಲಿನಲ್ಲಿ lಎಂಟನೇ ತರಗತಿ ವಿದ್ಯಾರ್ಥಿನಿಯಾದ ಕರುಣಾ ಇವಳು ಭಾರತ ದೇಶಾದ್ಯಂತ ಕೋರೋಣ ವೈರಸ ನಿಂದ ಸಂಕಷ್ಟಕ್ಕೊಳಗಾದ ಭಾರತ ದೇಶ ಮಹಾಮಾರಿ ಕೋರೋಣ ವೈರಸ್ಸನ್ನು ಹೊಡೆದೋಡಿಸಲು ವೈದ್ಯರು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.ಈ ನಿಟ್ಟಿನಲ್ಲಿ ಅವರನ್ನು ಎಷ್ಟು ಹೊಗಳಿದರೂ ಕಡಿಮೆ. …

Read More »

ಸತ್ಕಾರದಿಂದ ಹೆಚ್ಚಿನ ಜವಾಬ್ದಾರಿ ಬಂದಿದೆ: ಬಾಲದಂಡಿ

ಸಾವಳಗಿ:ಮಾಹಾಮಾರಿ ಕೊರಾನ ಆತಂಕದಿಂದ ಜನರಿಗೆ ಅರಿವು ಮೂಡಿಸುವ ಸಲುವಾಗಿ ಘಟಪ್ರಭಾ ಪಿ,ಎಸ್,ಐ, ಹಾಲಪ್ಪ ಬಾಲದಂಡಿಯವರ ನೇತೃತ್ವದಲ್ಲಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು ಈ ಸಮಯದಲ್ಲಿ ಕೊರಾನಾ ಸೈನಿಕರಿಗೆ ಹೂವು ಹಾರಿಸಿ ಮನಪೂರ್ವಕವಾಗಿ ಸ್ವಾಗತಿಸಿದರು.   ಮಾಹಾಮಾರಿ ರೋಗ ತಡೆಯಲಿಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಇದರಿಂದ ತಡೆಗಟ್ಟಬಹುದು, ಇದರಲ್ಲಿ ಆಶಾ ಕಾರ್ಯಕರ್ತರ ಪಾತ್ರ ಬಹುಮುಖ್ಯ , ಇಲ್ಲಿಯವರಿಗೆ ಹೋಮ್ ಕ್ವಾರೆಂಟನ್ ಇದ್ದವರು ಯಾರಿಗೂ ತೊಂದರೆ ನೀಡಿಲ್ಲ, ಅದಕ್ಕಾಗಿ ನಾವು ಎಲ್ಲರಿಗೂ ಕೊರಾನಾ ಅರಿವು …

Read More »

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

  ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು. ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು. ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸು‌ವಸ್ತುಗಳನ್ನು ವಿತರಿಸಿದ್ದಾರೆ. ಈ‌ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ …

Read More »

ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ

ನವದೆಹಲಿ : ವಿಶ್ವದಾದ್ಯಂತ ಕೊರೊನಾದಿಂದ ಆಗಿರುವ ಲಾಕ್‌ಡೌನ್ ಹಿನ್ನೆಲೆಯಲ್ಲಿ ತೈಲ ಬೆಲೆಯು ಮತ್ತಷ್ಟು ನೆಲಕಚ್ಚಿ ಹೋಗಿದೆ. ಪೆಟ್ರೋಲ್, ಡೀಸೆಲ್ ಬೇಡಿಕೆ ಗಣನೀಯ ಕುಸಿತ ಕಾಣುತ್ತಿದ್ದು, ಅಮೆರಿಕಾದಲ್ಲಿ ಕಚ್ಚಾ ತೈಲ ಬೆಲೆ ಎರಡು ದಶಕಗಳ ಹಿಂದಕ್ಕೆ ಹೋಗಿ ತಲುಪಿದೆ. ಅಮೆರಿಕಾದ ವೆಸ್ಟ್ ಟೆಕ್ಸಾಸ್ ಮಧ್ಯಂತರ(ಡಬ್ಲ್ಯುಟಿಐ) ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 12 ಡಾಲರ್‌ಗಿಂತಲೂ ಕಡಿಮೆಯಾಗಿದೆ. ಇದು ಕಳೆದ 21 ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ಕೊರೊನಾವೈರಸ್ ಬಿಕ್ಕಟ್ಟಿನ ಮಧ್ಯೆ ದುರ್ಬಲ ಬೇಡಿಕೆಯ …

Read More »