ಉಡುಪಿ: ಪತ್ರಕರ್ತರು ಪೊಲೀಸರ ಮಾದರಿಯಲ್ಲೇ ಸಮಾಜದ ಸ್ವಾಸ್ಥ್ಯ ಕಾಪಾಡುವವರು. ಪೊಲೀಸರಂತೆ ಮಾಧ್ಯಮದ ಸದಸ್ಯರು ಕುಟುಂಬದಿಂದ, ಖಾಸಗಿ ಜೀವನದ ಸಂಭ್ರಮದಿಂದ ದೂರ ಉಳಿದು ಬಿಟ್ಟಿದ್ದಾರೆ. ನಿಜಕ್ಕೂ ಈ ಎರಡು ಕ್ಷೇತ್ರ ಬಹಳ ಚಾಲೆಂಜಿಂಗ್ ಮತ್ತು ತ್ಯಾಗದ್ದು ಎಂದು ಉಡುಪಿ ಅಡಿಷನಲ್ ಎಸ್ಪಿ ಕುಮಾರಚಂದ್ರ ಹೇಳಿದರು. ಉಡುಪಿಯ ಕಟಪಾಡಿಯಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡೋತ್ಸವದ ಬಹುಮಾನ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕುಮಾರಚಂದ್ರ ಮಾತನಾಡಿದರು. ಸಾರ್ವಜನಿಕರು ಮತ್ತು ಸರ್ಕಾರಿ …
Read More »ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “
” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …
Read More »ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿಗಾನ ಗಂಧರ್ವ ಕೆ.ಜೆ ಯೇಸುದಾಸ್ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ
ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ …
Read More »ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಣಿಪಾಲ ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವಸಹಾಯ ಸಂಘಗಳಿಗೆ …
Read More »
Laxmi News 24×7