ಕಾರವಾರ: ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯಲಿ ಅನ್ನೋ ಸದುದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಜನ ಔಷಧಿ ಎನ್ನುವ ಯೋಜನೆಯನ್ನು ಜಾರಿಗೆ ತಂದಿದ್ದರು. ಆದರೆ ಈ ಕೇಂದ್ರಗಳಲ್ಲಿ ಜನರಿಗೆ ಅಗ್ಗದ ದರದಲ್ಲಿ ಔಷಧಗಳು ದೊರೆಯುತ್ತಿಲ್ಲ ಅನ್ನೋದಕ್ಕೆ ಜಿಲ್ಲೆಯ ಹಲವಾರು ಕೇಂದ್ರಗಳು ಸಾಕ್ಷಿಯಾಗಿವೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಕೂಡ ಜನ ಔಷಧಿ ಕೇಂದ್ರಗಳನ್ನ ತೆರೆಯಲಾಗಿದೆ. ಈ ಕೇಂದ್ರಗಳೆಲ್ಲ ಖಾಸಗಿಯವರ ಸಹಭಾಗಿತ್ವದಲ್ಲಿ ನಡೆಸಲ್ಪಡುತ್ತಿವೆ. ಈ ಕೇಂದ್ರಗಳಲ್ಲಿ ಜನ ಔಷಧಿ ಮಾರ್ಕಿನ ಔಷಧಗಳು ದೊರೆಯುತ್ತಿಲ್ಲ …
Read More »
Laxmi News 24×7