ಕಲಬುರಗಿ: ಬಿಸಿಲು ನಾಡು ಕಲಬುರಗಿಯಲ್ಲಿ ಫೆಬ್ರವರಿ 5, 6 ಮತ್ತು 7 ರಂದು ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ನೊಂದಾಯಿತ ಪ್ರತಿನಿಧಿಗಳು ಆಗಮಿಸಲಿದ್ದು, ಅವರಿಗೆ ಟ್ರಾವೆಲಿಂಗ್ ಬ್ಯಾಗ್ ನೀಡುವ ಸಂದರ್ಭದಲ್ಲಿ ಯಾವುದೇ ಗೊಂದಲವಾಗದಂತೆ ಸೂಕ್ತ ಭದ್ರತಾ ಸಿಬ್ಬಂದಿ ನೇಮಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಸಾಹಿತ್ಯ ಸಮ್ಮೇಳನದ ನೋಂದಣಿ ಸಮಿತಿ ಅಧ್ಯಕ್ಷ ತಿಪ್ಪಣಪ್ಪ ಕಮಕನೂರ್ ತಿಳಿಸಿದರು. ನಗರದ …
Read More »
Laxmi News 24×7