ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಇದೊಂದು ಗಿಮಿಕ್ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ವೈರಸ್ ನಿಂದಾಗಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಬಡ ಮಧ್ಯಮ ವರ್ಗದ ಜನರು ತೀವ್ರ ಸಂಕಟಕ್ಕೀಡಾಗಿದ್ದಾರೆ. ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ದೇಶದ ಬೆನ್ನೆಲುಬಾದ ರೈತಾಪಿ ವರ್ಗ …
Read More »ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಹಾಟ್ಸ್ಪಾಟ್ ಕಲಬುರಗಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂಬೈನಿಂದ ಸಾವಿರಾರು ವಲಸೆ ಕಾರ್ಮಿಕರು ಶ್ರಮಿಕ್ ಸ್ಪೆಷಲ್ ರೈಲಿನ ಮೂಲಕ ಕಲಬುರಗಿಗೆ ತಡರಾತ್ರಿ 2 ಗಂಟೆಗೆ ಬಂದಿಳಿದಿದ್ದಾರೆ. ಮುಂಬೈನಿಂದ ಬಂದಿಳಿದ ವಲಸಿಗ ಕಾರ್ಮಿಕರನ್ನು ಕಲಬುರಗಿ ಸಂಸದ …
Read More »ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖ
ಕಲಬುರಗಿ: ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದ ಮೋಮಿನಪುರ ಪ್ರದೇಶದ 26 ವರ್ಷದ ಮಹಿಳೆ (ರೋಗಿ ಸಂಖ್ಯೆ-425) ಹಾಗೂ ಇವರ ನಾಲ್ಕು ತಿಂಗಳ ಗಂಡು ಮಗು (ರೋಗಿ ಸಂಖ್ಯೆ-424) ಹಾಗೂ ಮಾಣಿಕೇಶ್ವರಿ ನಗರದ 46 ವರ್ಷದ ಮಹಿಳೆ (ರೋಗಿ ಸಂಖ್ಯೆ-421) ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ. ಈ ಮೂವರಿಗೂ ಏ.22ರಂದು ಕೊರೊನಾ ಸೋಂಕು …
Read More »ಕಲಬುರಗಿ:ಪೊಲೀಸ್ ಪೇದೆಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ
ಕಲಬುರಗಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಕಲಬುರಗಿಯಲ್ಲಿ ಇಂದು ಮತ್ತಿಬ್ಬರು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಒರ್ವ ಪೊಲೀಸ್ ಪೇದೆಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಕಲಬುರಗಿಯ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಹಾಗೂ ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಕೊರೊನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಬುಧವಾರ ಇಎಸ್ಐ ಆಸ್ಪತ್ರೆಯಿಂದ ಡಿಸ್ಚಾಜ್9 ಮಾಡಲಾಗಿದೆ ಎಂದು …
Read More »ಕೊರೋನಾ ವಾರ್ಡ್ನಲ್ಲಿ ಟ್ಯಾಬ್ ವ್ಯವಸ್ಥೆ: ರೋಗಿಗಳ ಜೊತೆ ಸಂಬಂಧಿಕರ ಸಂಪರ್ಕಕ್ಕೆ ವಿನೂತನ ತಂತ್ರ
ಕ ಲಬುರ್ಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 55ಕ್ಕೇರಿದೆ. ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಮತ್ತೊಂದೆಡೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಕೊರೋನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡುತ್ತಿಲ್ಲವೆಂಬ ಆರೋಪ ನಿರಾಧಾರವಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸ್ಪಷ್ಟಪಡಿಸಿದ್ದಾರೆ. ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಸಂಬಂಧಿಕರಿಗೆ ಐಸೋಲೇಷನ್ ವಾರ್ಡ್ಗೆ ಬಿಡಲಾಗಲ್ಲ. ಹೀಗಾಗಿ ಕೆಲವೊಬ್ಬರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಇವೆಲ್ಲ …
Read More »ಲಾಕ್ಡೌನ್ ಮೀರಿ ಸಾಮೂಹಿಕ ಪ್ರಾರ್ಥನೆ- 15 ಜನರ ಬಂಧನ………..
ಕಲಬುರಗಿ: ಲಾಕ್ಡೌನ್ ನಿಯಮ ಮೀರಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಿದ್ದವರಿಗೆ ಕಲಬುರಗಿಯ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಸೇಡಂ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಮಸೀದಿಯಲ್ಲಿ ಸುಮಾರು 15 ಜನರು ನಮಾಜ್ ಮಾಡುತ್ತಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾಠಿ ರುಚಿ ತೋರಿಸಿ, ಎಲ್ಲ 15 ಮಂದಿಯನ್ನೂ ಬಂಧಿಸಿದ್ದಾರೆ. ಈ ಸಂಬಂಧ ಸೇಡಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ …
Read More »ಕಲಬುರಗಿ ಜಿಲ್ಲಾಧಿಕಾರಿ ಎತ್ತಂಗಡಿ- ನೂತನ ಡಿಸಿಯಾಗಿ ವಿಕಾಸ್ ಕಿಶೋರ್ ನೇಮಕ……..
ಬೆಂಗಳೂರು: ಕಲಬುರಗಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೆಡ್ ಝೋನ್ನಲ್ಲಿದೆ. ಈ ಸಮಯದಲ್ಲಿ ಜಿಲ್ಲಾಧಿಕಾರಿಯನ್ನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ.ಶರತ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಇವರ ಜಾಗಕ್ಕೆ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಲಾಗಿದೆ. ಬಿ.ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೆಂಗಳೂರಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 44 ಜನರಿಗೆ ಕೊರೊನಾ ಸೋಂಕು …
Read More »ರಾಜ್ಯದಲ್ಲಿ 4 ಮಂದಿ ಕೊರೊನಾ ಸಚಿವರಿದ್ದಾರೆ: ಪ್ರಿಯಾಂಕ್ ಖರ್ಗೆ:ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಲಬುರಗಿ: ರಾಜ್ಯದಲ್ಲಿ 4 ಮಂದಿ ಕೊರೊನಾ ಸಚಿವರಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಲ್ಕು ಮಂದಿ ಕೊರೊನಾ ಸಚಿವರಿದ್ದಾರೆ. ಸುರೇಶ್ ಕುಮಾರ್ ಬರ್ತಾರೆ ನ್ಯೂಸ್ ಬುಲೆಟಿನ್ ಓದಿ ಹೇಳ್ತಾರೆ. ಹಾಗೆ ನೋಡಿದರೆ ಸುರೇಶ್ ಕುಮಾರ್ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಇಲ್ಲ ಎಂದು ಕಿಡಿಕಾರಿದರು. ಪ್ರತಿ ಜಿಲ್ಲೆಗೆ ಲ್ಯಾಬ್ ತೆಗೆಯುವುದಾಗಿ ಹೇಳಿದರು. ಆದರೆ ಇಲ್ಲಿಯವರೆಗೆ ಸರ್ಕಾರ …
Read More »ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ.
ಕಲಬುರಗಿ: ಇಂದು ಜಿಲ್ಲೆಯಲ್ಲಿ ಆರು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಕಲಬುರಗಿ ಜಿಲ್ಲಾಡಳಿತ ತಿಳಿಸಿದೆ. ಸಂಜೆ ಆಳಂದ ನಿವಾಸಿ 54 ವರ್ಷದ ವ್ಯಕ್ತಿ ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯಕೀಯ ಸಚಿವ ಸುಧಾಕರ್ ದೃಢಪಡಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ಕೊರೊನಾ ತಗುಲಿರೋದು ದೃಢಪಟ್ಟಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸೋಂಕಿತರ ವಿವರವನ್ನು ಜಿಲ್ಲಾಡಳಿತ ಪ್ರಕಟಿಸಿಲ್ಲ. ಕಲಬುರಗಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಬಿಡುಗಡೆಯಾದ …
Read More »ಕರ್ನಾಟಕದಲ್ಲಿ ಕೊರೊನಾಗೆ ಮತ್ತೊಂದು ಸಾವು- ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಕಲಬುರಗಿ: 80 ವರ್ಷದ ವೃದ್ಧ ಕೊರೊನಾ ವೈರಸ್ ನಿಂದ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಸೋಮವಾರ ರಾತ್ರಿ ಬಂದ ವರದಿಯಲ್ಲಿ ವೃದ್ಧನಿಗೆ ಕೊರೊನಾ ತಗುಲಿರೋದು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾಗೆ ನಾಲ್ಕನೇ ಸಾವು ಇದಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆಮಾಡಿದೆ. ಮೃತ ವೃದ್ಧ ತಬ್ಲಿಘಿಯೋರ್ವನ ಸಂಬಂಧಿಯಾಗಿದ್ದರಿಂದ ಒಂದು ವಾರದ ಹಿಂದೆ ಕಲಬುರಗಿಯ ಇಎಸ್ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧನ ಮೊದಲ ವೈದ್ಯಕೀಯ ವರದಿ ನೆಗಟಿವ್ ಬಂದಿತ್ತು. ವೃದ್ಧ ಸಾಯುವ …
Read More »