Breaking News

ಕೊಪ್ಪಳ

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.  

Read More »

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ. …

Read More »

ಅಂತ್ಯಕ್ರಿಯೆ ಹೆಣಗಾಟ: ನೀರಿನ ಮಧ್ಯೆಯೇ ಹೆಣ ಸಾಗಿಸಲು ಕುಟುಂಬಸ್ಥರ ಪರದಾಟ

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯಿಂದಾಗಿ ಜನ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳದಲ್ಲೇ ನಡೆದುಹೋಗಿ ಗ್ರಾಮಸ್ಥರು ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿರುವ ಘಟನೆ ನಡೆದಿದೆ. ಅಳವಂಡಿ ಗ್ರಾಮದಲ್ಲಿ ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ರಮೇಶ್ ಎಂಬುವವರ ಅಂತ್ಯಕ್ರಿಯೆ ಮಾಡಲು ಗ್ರಾಮಸ್ಥರು ಹರಿಯೋ ನೀರಿನಲ್ಲಿ ನಡೆದುಕೊಂಡು ಹೋಗಿ ಶವ ಸಂಸ್ಕಾರ ಮಾಡಿದ್ದಾರೆ. ಅಳವಂಡಿ-ಕಂಪ್ಲಿಗೆ ಸಂಪರ್ಕ ಕಲ್ಪಿಸೋ ಹಳ್ಳದ ಕಡೆ ಸ್ಮಶಾನ ಇರೋ ಹಿನ್ನೆಲೆಯಲ್ಲಿ ಮಳೆಯಲ್ಲೇ …

Read More »

ಮಳೆ ಆರ್ಭಟಕ್ಕೆ ಕೊಚ್ಚಿ ಹೋಯ್ತು ಕೋಳೂರು ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ

ಕೊಪ್ಪಳ: ನಿನ್ನೆ ಸುರಿದ ಭಾರಿ ಮಳೆಗೆ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ನೀರುಪಾಲಾಗಿರುವ ಘಟನೆ ಕೊಪ್ಪಳ ತಾಲೂಕಿನ ಕೋಳೂರು ಬಳಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಬ್ರಿಡ್ಜ್ ಕಂ ಬ್ಯಾರೇಜ್ ತಡೆಗೋಡೆ ಕುಸಿದಿತ್ತು. ಮತ್ತೇ ಈಗ ನಿನ್ನೆ ಸುರಿದ ಮಳೆಗೆ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ಈ ಪರಿಣಾಮ ಕೋಳು ಸುತ್ತ ಮುತ್ತ ಇರೋ‌ ಜಮೀನಿಗೆ ‌ಅಪಾರ ಪ್ರಮಾಣದ ನೀರು ನುಗ್ಗಿ ಬೆಳೆಗಳು ನಾಶವಾಗಿವೆ. ಹಲವು ಬಾರಿ ತಡೆಗೋಡೆ ದುರಸ್ಥಿ …

Read More »

ಸಂಸದ ಕರಡಿ ಸಂಗಣ್ಣ ಪುತ್ರ ಅಮರೇಶ್ ಕರಡಿ ಚಪ್ಪಲಿ ಹಾಕಿಕೊಂಡು ನೇಗಿಲು ಹಿಡಿದಿದ್ದಕ್ಕೆ ರೈತರು ಆಕ್ರೋಶ

ಕೊಪ್ಪಳ: ಪೋಸ್ ಕೊಡುವ ಭರದಲ್ಲಿ ಸಂಸದರ ಪುತ್ರ ರೈತರಿಗೆ ಅವಮಾನಿಸಿದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಂಸದ ಕರಡಿ ಸಂಗಣ್ಣ ಪುತ್ರ ಅಮರೇಶ್ ಕರಡಿ ಚಪ್ಪಲಿ ಹಾಕಿಕೊಂಡು ನೇಗಿಲು ಹಿಡಿದಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೇಗಿಲು ಹಿಡಿದು ಉಳುಮೆ ಮಾಡುವಾಗ ಸಾಮಾನ್ಯವಾಗಿ ರೈತರು ಚಪ್ಪಲಿ ಧರಿಸುವುದಿಲ್ಲ. ಈ ಮೂಲಕ ನೇಗಿಲನ್ನು ಪೂಜ್ಯನೀಯ ಭಾವನೆಯಿಂದ ಕಾಣುತ್ತಾರೆ. ಆದರೆ ಕೊಪ್ಪಳ ಸಂಸದ ಕರಡಿ ಸಂಗಣ್ಣ …

Read More »

ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದ 105 ವರ್ಷದ ಅಜ್ಜಿ

ಕೊಪ್ಪಳ: ಕೊರೊನಾ ಹಾಟ್‍ಸ್ಪಾಟ್ ಎಂದೇ ಖ್ಯಾತಿಯಾಗಿರುವ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್‍ಗೆ ನಿತ್ಯವೂ ಸಾಲು ಸಾಲು ಸಾವುಗಳು ಸಾಮಾನ್ಯ ಎನ್ನುವಂತಾಗಿದೆ. ಇದರ ಮಧ್ಯೆ 105 ವರ್ಷದ ಅಜ್ಜಿ ಮನೆಯಲ್ಲೇ ಚಿಕಿತ್ಸೆ ಪಡೆದು ಕೊರೊನಾ ಗೆದ್ದಿದ್ದಾರೆ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ 105 ವರ್ಷ ಭರ್ತಿಯಾಗಿರುವ ಕಮಲಮ್ಮ ಲಿಂಗನಗೌಡ ಹಿರೇಗೌಡ್ರ ಕೊರೊನಾದಿಂದ ಗುಣಮುಖವಾಗಿದ್ದಾರೆ. ಕಳೆದ ವಾರವಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಅವರ ಪುತ್ರ ಶಂಕರಗೌಡ ಅವರ ನಿವಾಸದಲ್ಲಿ ಹೋಮ್ …

Read More »

ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ.

ಕೊಪ್ಪಳ : ಕುಷ್ಟಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕೋವಿಡ್ ಹೆಲ್ತ್ ಕೇರ್ ಸೆಂಟರ್​ನಲ್ಲಿ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ನಿರಾಕರಿಸಿ ಮನೆಗೆ ತೆರಳಿರುವ ಘಟನೆ ನಡೆದಿದೆ. ಕುಷ್ಟಗಿ ತಾಲೂಕಿನ ಮೀಯಾಪೂರ ಗ್ರಾಮದ ವೃದ್ಧೆಯೋರ್ವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ 3 ದಿನಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಇಷ್ಟವಿಲ್ಲದ ಅವರಿಗೆ, ವೈದ್ಯರು ಕುಟುಂಬದವರಿಗೆ ಇನ್ನೂ ಕೆಲವು ದಿನ ಈ ಆಸ್ಪತ್ರೆಯಲ್ಲಿರಲು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗಲಿಲ್ಲ. ವೈದ್ಯರೊಂದಿಗೆ ವಾಗ್ವಾದಕ್ಕೆ …

Read More »

ಮನೆಯಲ್ಲೇ ಪತ್ನಿಯ ಪುತ್ಥಳಿ ಸ್ಥಾಪಿಸಿದ ಉದ್ಯಮಿ

ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ? ಹಾಗಿದ್ರೆ ಈ ಸ್ಟೋರಿ ಓದಿ. ಒಂದೆಡೆ ಜೀವಂತ ಇರಬೇಕಾದಾಗಿನ ಫೋಟೋದಲ್ಲಿನ ಮಹಿಳೆ, ಇನ್ನೊಂದೆಡೆ ಮನೆಯಲ್ಲಿ ಜೀವಂತ ಇದ್ದಾರೇನೋ ಎನ್ನುವ ರೀತಿಯಲ್ಲಿ ಪ್ರತಿಮೆಯಾಗಿ ಕುಳಿತಿರುವ ಮಹಿಳೆ. ಮತ್ತೊಂದೆಡೆ ಮನೆಯೊಡತಿ ಜೊತೆ ಕುಳಿತಿರುವ ಪತಿ, ಮಕ್ಕಳು. …

Read More »

ಕೊಪ್ಪಳದ ಮುಸ್ಲಿಂ ಯುವಕಸಂಶುದ್ದೀನ್ 1 ಚೀಲ ಸಿಮೆಂಟ್‍ನೊಂದಿಗೆ ಅಯೋಧ್ಯೆಗೆ

ಕೊಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಇಂದು ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಮುಸ್ಲಿಂ ಯುವಕನಲ್ಲಿ ಸಂಭ್ರಮ ಮನೆ ಮಾಡಿದೆ.ಹೌದು. ಮೂರು ವರ್ಷಗಳ ಹಿಂದೆ ಸಂಶುದ್ದೀನ್ 1 ಚೀಲ ಸಿಮೆಂಟ್‍ನೊಂದಿಗೆ ಅಯೋಧ್ಯೆಗೆ ತೆರಳಿದ್ದರು. 2017ರ ಏಪ್ರೀಲ್ 27 ರಂದು ಕೊಪ್ಪಳದಿಂದ ರೈಲು ಮೂಲಕ ತೆರಳಿ, 2017ರ ಮೇ 1 ರಂದು ಅಯೋಧ್ಯೆಯಲ್ಲಿದ್ದರು. ಅಲ್ಲದೆ ಅಂದೇ ಟ್ರಸ್ಟ್ ಗೆ ಒಂದು ಚೀಲ ಸಿಮೆಂಟ್ ನೀಡಿದ್ದರು. ಈ ವೇಳೆ ಶ್ರೀರಾಮ ಮಂದಿರ ಶೀಘ್ರವೇ ನಿರ್ಮಾಣವಾಗಲೆಂದು …

Read More »

ಶಾಸಕ `ಹಾಲಪ್ಪ ಆಚಾರ್’ ಗೆ ಕೊರೊನಾ ಸೋಂಕು ದೃಢ

ಕೊಪ್ಪಳ : ಈಗಾಗಲೇ ಜಿಲ್ಲೆಯ ಶಾಸಕರಾದಂತ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಇದೀಗ ಇವರ ಬಳಿಕ ಶಾಸಕ ಹಾಲಪ್ಪ ಆಚಾರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.   ಈ ಕುರಿತಂತೆ ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆಯನ್ನು ಮಾಡಿಸಿಕೊಳ್ಳಲಾಗಿ, ವೈದ್ಯಕೀಯ ವರದಿಯ ಅನುಸಾರ ಕೊರೋನಾ …

Read More »