ಪ್ರಗತಿಪರ ಹಾಗೂ ರೈತಸಂಘ ಬಸವೇಶ್ವರ ವೃತ್ತದಲ್ಲಿ ಯತ್ನಾಳ್ ಹೇಳಿಕೆ ಖಂಡಿಸಿ ಪ್ರತಿಭಟನೆ… ಕೊಪ್ಪಳ: ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ರೈತಸಂಘಟನೆಗಳು ಜಿಲ್ಲೆಯ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ನಕಲಿ ಹೋರಾಟಗಾರ ಎಂಬ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ, ವಿರೋಧಿಸಿ ಹಾಗೂ ಸಚಿವ ವಿ. ಸೋಮಣ್ಣ ಇವರಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಶಾಸಕತ್ವ ರದ್ದುಗೊಳಿಸಿ ಎಂದು ಕೊಪ್ಪಳದಲ್ಲಿ ಗುರುವಾರ ಎ,ಪಿ,ಎಂ,ಸಿ …
Read More »ಶೀಘ್ರವಾಗಲಿ, ಇಲ್ಲವೇ ಹಾಲಿ ಅವರೇ ಮುಂದುವರೆಯಲಿ: ಸತೀಶ ಜಾರಕಿಹೊಳಿ
ಕೊಪ್ಪಳ: ವಾಲ್ಮೀಕಿ ಸಮುದಾಯಕ್ಕೆ ಶೇ.7.5 ರಷ್ಟು ಮೀಸಲಾತಿ ಅವಶ್ಯವಿದೆ. ಈ ಕಾರಣಕ್ಕೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಂದು ನಗರದಲ್ಲಿ ಮಾದ್ಯಮಮಿತ್ರಗಳೊಂದಿಗೆ ಮಾತನಾಡಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಕೂಡಲೇ ಮಾಡದಿದ್ದರೆ ಮತ್ತೇ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು. ರಾಜ್ಯದಲ್ಲಿ ಕ್ಯಾಶಿನೋ ತೆರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ ರಾಜ್ಯ ಸರ್ಕಾರದಲ್ಲಿ ಹಣ ಇಲ್ಲ. ಈ ಕಾರಣಕ್ಕೆ ಏನೇನೋ ಮಾಡ್ತಿದ್ದಾರೆ.ಸಿ.ಟಿ.ರವಿ ಹೀಗೆ …
Read More »ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ: ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ತಾಲೂಕಿನ ಹುಲಗಿಯಿಂದ ಗಂಗಾವತಿ ಕಡೆ ಹೊರಟಿದ್ದ ಬಸ್ನ್ನು ತಪಾಸಣೆ ಮಾಡುವ ನೆಪದಲ್ಲಿ ಬಂದ ಆತ, ಟಿಕೆಟ್ ಮತ್ತು ಕ್ಯಾಶ್ ತಪಾಸಣೆ ಮಾಡಿದ್ದಾನೆ. ಈ ವೇಳೆ ಬಸ್ ಕಂಡೆಕ್ಟರ್ ಗೆ ಸಂಶಯ ಬಂದು ವಿಚಾರಣೆ ಮಾಡಿದಾಗ ನಕಲಿ ಅಧಿಕಾರಿ ಎಂದು ತಿಳಿದು ಬಂದಿದೆ. ಬಸ್ ಪ್ರಯಾಣಿಕನ ಸೋಗಿನಲ್ಲಿ ಬಸ್ …
Read More »