ಗದಗ: ಐತಿಹಾಸಿ ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಸಿಕ್ಕ ಬಳಿಕ ಸಂಪತ್ತಿನ ಖಜಾನೆಗಳ ಒಂದೊಂದು ರಹಸ್ಯಗಳು ಬಯಲಾಗುತ್ತಿವೆ. ಲಕ್ಕುಂಡಿ ಸಂಪತ್ತನ್ನೂ ಮೀರಿಸುವ ಸಂಪತ್ತಿನ ಖಜಾನೆಗಳು ಗದಗ ಜಿಲ್ಲೆಯಲ್ಲಿವೆ. ಲಕ್ಕುಂಡಿ ಚಿನ್ನದ ಸಂಪತ್ತು ಆಯ್ತು, ಕಪ್ಪತ್ತಗುಡ್ಡದ ಚಿನ್ನದ ಗುಹೆಗಳ ಬಗ್ಗೆಯೂ ಟಿವಿ9 ಇಂಚಿಂಚು ವರದಿ ಮಾಡಿದೆ. ಆದರೆ ಇದೀಗ ರಹಸ್ಯ ಗವಿಯೊಳಗೆ ಸಂಪತ್ತು ಸುದ್ದಿ ಕೇಳಿದರೆ ನೀವು ಬೆಚ್ಚಿಬೀಳ್ತೀರಾ. ಈ ಸಂಜೀವಿನಿ ಗುಡ್ಡದ ಗವಿಯೊಳಗೆ ಅನಂತಪದ್ಮನಾಭ, ಕುಬೇರನ ಸಂಪತ್ತಿಗೂ ಅಪಾರವಿದೆಯಂತೆ. ಲಕ್ಕುಂಡಿ ಕಲ್ಯಾಣ ಚಾಲುಕ್ಯರು, …
Read More »ಇಪೌತಿ’ ವಾರಸುದಾರರ ಮನವೊಲಿಸಿ: ಕಂದಾಯ ಸಚಿವ ಕೃಷ್ಣಬೈರೇಗೌಡ
ಗದಗ: ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಇಪೌತಿ, ಕಂದಾಯ ಗ್ರಾಮ, ಹಕ್ಕುಪತ್ರ ವಿತರಣೆ, ಆಕಾರಬಂಧ, ಅನುಬಂಧ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರ ಸಚಿವರು ಇಲಾಖೆ ಪ್ರಗತಿ ಬಗ್ಗೆ ಸಿಬ್ಬಂದಿಗಳು ಆಸಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಈ ವೇಳೆ ಮಾತನಾಡಿದ ಸಚಿವ ಕೃಷ್ಣಬೈರೇಗೌಡ ಮೃತರ ಹೆಸರಿನಲ್ಲಿ ಯಾವುದೇ ಯೋಜನೆ, ವಿಮೆ ಪಡೆಯುವಂತಿಲ್ಲ. ವಾರಸುದಾರರಿದ್ದು, ಅವರ ಹೆಸರು ಪಹಣಿಯಲ್ಲಿ ಸೇರ್ಪಡೆ ಆಗದಿದ್ದರೆ ವಾರಸುದಾರರೂ …
Read More »ಬಗೆದಷ್ಟು ಬಯಲಾಗುತ್ತಿದೆ ಲಕ್ಕುಂಡಿ ರಹಸ್ಯ: ಸಿದ್ಧರ ಗುಹೆಯೊಳಗಿದೆ ಅಪಾರ ಸಂಪತ್ತು
ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ (ನಿಧಿ ಸಿಕ್ಕ ಬೆನ್ನಲ್ಲೇ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿವೆ. ಇದೀಗ ನಾಗಾವಿ ಗ್ರಾಮದ ಗುಡ್ಡದಲ್ಲಿನ ನಿಗೂಢ ಗುಹೆಯ ಬಾವಿಗೂ ಲಕ್ಕುಂಡಿಯ ಮುಸುಕಿನ ಬಾವಿಗೆ ಸಂಬಂಧವಿದೆ. ನಾಗಾವಿ ಗುಹೆಯಲ್ಲಿನ ಬಾವಿಯಲ್ಲಿ ವಸ್ತುವೊಂದನ್ನು ತೇಲಿ ಬಿಟ್ಟರೆ ಅದು ಲಕ್ಕುಂಡಿ ಮುಸುಕಿನ ಬಾವಿಗೆ ಹೋಗ್ತಾಯಿತ್ತಂತೆ. ಸಿದ್ಧಿ ಪುರುಷರು ವಾಸವಾಗಿದ್ದ ಗುಹೆಯಲ್ಲಿ ಅಪಾರ ನಿಧಿ ಸಂಪತ್ತಿಗೆ ಹಾವಿನ ಕಾವಲುವಿದೆಯಂತೆ. ಚಿನ್ನದ ನಿಧಿ ಮುಟ್ಟಲು ಬಿಡೋದಿಲ್ಲ. ಇನ್ನೊಂದೆಡೆ ಶತಮಾನಗಳ ಹಿಂದೆ ಆಕಳೊಂದು ಈ ಗುಹೆಯೊಳಗೆ ಹೋಗಿ …
Read More »ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು
ಗದಗ: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. …
Read More »ಐತಿಹಾಸಿಕ ಲಕ್ಕುಂಡಿಯಲ್ಲಿ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆ
ಗದಗ: ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನ ಉತ್ಖನನದ ವೇಳೆ ಅಪರೂಪದ ತ್ರಿಮುಖ ನಾಗಶಿಲೆ ಪತ್ತೆಯಾಗಿದೆ. ಈ ನಾಗಶಿಲೆಯನ್ನ ಕಪ್ಪು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಲಾಗಿದೆ. ತ್ರಿಮುಖ, ಪಂಚಮುಖಿ, ಸಪ್ತಮುಖಿ ಶಿಲೆ ಇರುವ ಕಡೆ ನಿಧಿ.. ತ್ರಿಮುಖ ಸರ್ಪದ ಬಾಯಲ್ಲಿ ಬಿಳಿ ಅಥವಾ ಕೆಂಪು ರತ್ನ ಖಚಿತ ನಾಗಮಣಿ ಇರುತ್ತೆ ಎಂಬ ನಂಬಿಕೆ ಇದೆ. ಘಟ ಸರ್ಪ ವಿಷ್ಣುವಿನ ವಾಹನವಾಗಿದ್ದು, ಈ ತ್ರಿಮುಖ ಶಿಲೆ ಭಾರೀ ಕುತೂಹಲ ಮೂಡಿಸಿದೆ. ಇದಲ್ಲದೇ ಮುಕುಟಮಣಿ …
Read More »ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ
ಗದಗ: ಗದಗದ ಐತಿಹಾಸಿಕ ಲಕ್ಕುಂಡಿಯಲ್ಲಿ 9ನೇ ದಿನದ ಉತ್ಖನನ ಕಾರ್ಯ ಮುಂದುವರಿದಿದೆ. ಬಗೆದಷ್ಟು ಪ್ರಾಚ್ಯಾವಶೇಷಗಳು ಬಯಲಾಗುತ್ತಲೇ ಇವೆ. ಕಳೆದ 8 ದಿನಗಳಿಂದಲೂ ಉತ್ಖನನ ವೇಳೆ ಒಂದಿಲ್ಲೊಂದು ಪುರಾತನ ವಸ್ತುಗಳು ಸಿಗುತ್ತಲೇ ಇವೆ. ಈ ನಡುವೆ ಇವತ್ತು ಮತ್ತೊಂದೆಡೆ ಅಪರೂಪದ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಇದರ ಜೊತೆ ಬಾವಿಯಲ್ಲಿ ಪುರಾತನ ಶಿಲೆಗಳು ಪತ್ತೆಯಾಗಿರೋದು ಅಚ್ಚರಿ ಮೂಡಿಸಿದೆ. ಲಕ್ಕುಂಡಿ ಗ್ರಾಮದ ಷಣ್ಮುಖಪ್ಪರವದಿ ಎಂಬುವರ ಜಮೀನಿನಲ್ಲಿ ಈ …
Read More »ಲಕ್ಕುಂಡಿ ಉತ್ಖನನ – ಹಸಿರು ಬಣ್ಣದ ನಾಗರ ಶಿಲೆ, ಮಣ್ಣಿನ ಬಿಲ್ಲೆ, ಮೂಳೆ ಪತ್ತೆ
ಗದಗ: ಲಕ್ಕುಂಡಿಯಲ್ಲಿ 6ನೇ ದಿನದ ಉತ್ಖನನ ಕಾರ್ಯ ಭರದಿಂದ ಸಾಗಿದೆ. ಉತ್ಖನನ ವೇಳೆ ಹಸಿರು ಬಣ್ಣದ ನಾಗರಶಿಲೆ, ಸುಟ್ಟ ಮಣ್ಣಿನ ಬಿಲ್ಲೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಹಸಿರು ಬಣ್ಣದಲ್ಲಿ ನಾಗರ ಶಿಲೆ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಅಲ್ಲದೇ ಈ ಶಿಲೆ ಪತ್ತೆಯಾಗಿದ್ದು ನಿದಿ ಇದೆ ಎಂಬ ಸೂಚನೆ ಎನ್ನಲಾಗುತ್ತಿದೆ. ಉತ್ಖನನ ಜಾಗದ 01ನೇ ಬ್ಲಾಕ್ ನಲ್ಲಿ ಆರೇಳು ಚಿಕ್ಕ ಚಿಕ್ಕ ಮೂಳೆಯ ತುಂಡುಗಳು ಪತ್ತೆಯಾಗಿವೆ. ಸಿಕ್ಕ ಆ ಮೂಳೆಯ ತುಂಡನ್ನು …
Read More »ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಭಾರತ ಸುಭದ್ರ: ಹೆಚ್ ಕೆ ಪಾಟೀಲ್
ಗದಗ : ಸರ್ವ ಜನಾಂಗವನ್ನು ಸಮದೃಷ್ಟಿಯಿಂದ ನೋಡುವ ಸಂವಿಧಾನವನ್ನು ಡಾ. ಬಿ ಆರ್ ಅಂಬೇಡ್ಕರ್ ಅವರು ರಚಿಸಿಕೊಟ್ಟರು. ಜೊತೆಗೆ ನಮ್ಮ ಕರ್ತವ್ಯ ನಮಗೆ ಸೂಚಿಸಿದರು. ಅವರ ಆದರ್ಶಗಳ ಪಾಲನೆ ಅತ್ಯವಶ್ಯ. ಅದೇ ರೀತಿ ಬಾಬು ಜಗಜೀವನರಾಮ್ ಅವರು ಹೊಂದಿದ ಸಂಸ್ಕೃತ ಪಾಂಡಿತ್ಯ ಮೆಚ್ಚುವಂತದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ ಹೇಳಿದರು. ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಗದಗ ಜಿಲ್ಲೆಯ ವಿವಿಧ …
Read More »John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
ಗದಗ: ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು ಹಾಗೂ ಗೌರವದಿಂದ ಇರಬೇಕಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ನಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದ್ದು, ಪ್ರಹ್ಲಾದ್ ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ …
Read More »ಎಚ್.ಕೆ. ಪಾಟೀಲ ಜಿಲ್ಲಾ ಪ್ರವಾಸ
ಗದಗ: ಸಚಿವ ಡಾ.ಎಚ್.ಕೆ. ಪಾಟೀಲ ಶುಕ್ರವಾರ ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳಿಗ್ಗೆ 7.45ಕ್ಕೆ ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕನ್ನಡ ತಾಯಿ ಭುವನೇಶ್ವರಿಯ ಪುತ್ಥಳಿಯ ಮೆರವಣಿಗೆಗೆ ಚಾಲನೆ ನೀಡುವರು. ಬೆಳಿಗ್ಗೆ 8.30ಕ್ಕೆ ಬೆಟಗೇರಿ ತೆಂಗಿನಕಾಯಿ ಬಜಾರ್ನಲ್ಲಿ ನಡೆಯುವ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 9ಕ್ಕೆ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ನಡೆಯುವ ಕರ್ನಾಟಕ ರಾಜ್ಯೋತ್ಸವದಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು. ಮಧ್ಯಾಹ್ನ 12ಕ್ಕೆ …
Read More »
Laxmi News 24×7