Breaking News

ಗದಗ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಗದಗ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದಾಗ ಅಪಘಾತವಾಗಿ ಆಸ್ಪತ್ರೆಗೆ ಸೇರಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಓರ್ವನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಡರಗಿ ತಾಲೂಕಿನ ಕಲಕೇರಿ ಪರೀಕ್ಷಾ ಕೇಂದ್ರದಿಂದ ಜೂನ್ 25ರಂದು ಮೊದಲ ಪರೀಕ್ಷೆ ಮುಗಿಸಿ ಬೈಕ್‍ನಲ್ಲಿ ಮೂವರು ವಿದ್ಯಾರ್ಥಿಗಳು ಬಾಗೇವಾಡಿ ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ದಾರಿ ನಡುವೆ ಲಾರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಸ್ಥಳಲ್ಲೇ ಓರ್ವ ಮೃತಪಟ್ಟಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಗದಗ ಜಿಮ್ಸ್ …

Read More »

S.S.L.C.  ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ

ಗದಗ: ಎಸ್ಎಸ್ಎಲ್ ಸಿ  ಪರೀಕ್ಷೆ ಮುಗಿಸಿ‌ ಬೈಕ್​ನಲ್ಲಿ ತಮ್ಮೂರಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿಯಾಗಿ ಮೂವರು ಗಂಭೀರ ಗಾಯವಾಗಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ  ಸಂಭವಿಸಿದೆ. ಸಿದ್ದಪ್ಪ ತಳವಾರ, ಈರಣ್ಣ ಬಡಿಗೇರ ಹಾಗೂ ಮೈಲಾರಿ ಯಳವತ್ತಿ ಎಂಬ  ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಎಸ್ಎಸ್ಎಲ್ ಸಿ  ಪರೀಕ್ಷೆ ನಿಮಿತ್ತ ಪಕ್ಕದ ಕಲಕೇರಿ‌ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಮುಗಿಸಿದ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ …

Read More »

ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ರಕ್ತಸಿಕ್ತವಾದ ರಸ್ತೆ

ಗದಗ: ಹಳೆ ವೈಷಮ್ಯದ ಹಿನ್ನೆಲೆ ಎರಡು ಕುಟುಂಬಗಳು ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಬಡಿದಾಡಿಕೊಂಡಿರುವ ಘಟನೆ ಗದಗದ ಬೆಟಗೇರಿ ಸೆಟಲ್ಮೆಂಟ್‍ನಲ್ಲಿ ನಡೆದಿದೆ. ನಡು ರಸ್ತೆಯಲ್ಲೆ ಲಾಂಗು, ಮಚ್ಚುಗಳು ಝಳಪಿದ ಹಿನ್ನೆಲೆ ರಸ್ತೆ ಅನೇಕ ಕಡೆಗೆ ರಕ್ತಸಿಕ್ತವಾಗಿದೆ. ಬುಲೆಟ್ ಬೈಕ್, ಕಾರ್, ಮನೆಯ ಕಿಟಕಿ, ಬಾಗಿಲು ಸಂಪೂರ್ಣ ಜಖಂ ಆಗಿವೆ. ಘಟನೆಯಿಂದ ಯೇಸುಕುಮಾರ ಹೊಸಮನಿ (34), ಅನಿಲ ಮುತಗಾರ (35), ಗೋವಿಂದ ಮುತಗಾರ (43) ಮತ್ತು ಶಾಕಮ್ಮ (37)ಗೆ ಗಂಭೀರವಾಗಿ ಗಾಯಗಳಾಗಿವೆ. ಗಾಯಾಳನ್ನು …

Read More »

‘ಚೀನಾ ಭಾರತವನ್ನು ನಾಶ ಮಾಡಲಿ’ – ಗದಗ್ ಯುವಕನ ಪೋಸ್ಟ್

ಗದಗ: ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು …

Read More »

ಅತ್ಯಾಚಾರಕ್ಕೆ ಯತ್ನ- ಆತ್ಮಹತ್ಯೆಗೆ ಶರಣಾದ ವಿಕಲಾಂಗ ಚೇತನ ಮಹಿಳೆ………….

ಗದಗ: ಅತ್ಯಾಚಾರ ಯತ್ನಕ್ಕೊಳಗಾದ ಮಹಿಳೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನಲ್ಲಿ ನಡೆದಿದೆ. ಜೂನ್ 4ರಂದು ಮಹಿಳೆ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಯಾರು ಇಲ್ಲದ ಸಂದರ್ಭದಲ್ಲಿ ಸ್ಥಳೀಯ ಬಸಪ್ಪ ಕಂಬಳಿ ಎಂಬಾತ ಅತ್ಯಾಚಾರಕ್ಕೆ ಮುಂದಾಗಿದ್ದನು ಎಂಬ ಆರೋಪ ಕೇಳಿ ಬಂದಿದೆ. ಘಟನೆಯಿಂದ ಮಾನಸಿಕವಾಗಿ ನೊಂದಿದ್ದ ಸಂತ್ರಸ್ತೆ ವಿಷ ಸೇವಿಸಿದ್ದರು. ಕೂಡಲೇ ಕುಟುಂಬಸ್ಥರು ಮಹಿಳೆಯನ್ನು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿ …

Read More »

ಬದುಕು ಬರುಡಾದ ನೇಕಾರನ ಕುಟುಂಬ – ಮನೆಯ ಆಧಾರಸ್ಥಂಭ ಅನಾರೋಗ್ಯಕ್ಕೆ ತುತ್ತಾದ ಮೇಲೆ ಜಿಡ್ಡುಗಟ್ಟಿದ ಕೈಮಗ್ಗ

ಗದಗ(ಜೂ.08): ಗದಗನ ಬೆಟಗೇರಿನಲ್ಲಿ ಸುಮಾರು 51 ವರ್ಷದ ದುರವಾಸಪ್ಪ ಶ್ಯಾಗಾವಿ ಎಂಬ ನೇಕಾರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಹಾಸಿಗೆ ಹಿಡಿದ ಮೇಲೆ ಜೀವನವೆಂಬ ಚಕ್ಕಡಿ ಚಕ್ರವೊಂದು ಮುರಿದು ಬಿದ್ದಂತಾಗಿದೆ. ಲಾಕ್‌ಡೌನ್ ವೇಳೆ ಈ ವ್ಯಕ್ತಿ ತನ್ನ ಎರಡು ಕಿಡ್ನಿ ಹಾಗೂ ಹೃದಯ ರೋಗ ಕಾಯಿಲೆಯಿಂದ ಬಳಲುತ್ತಾ ನೆಲಕಚ್ಚಿದ್ದಾನೆ. ಈ ಕುಟುಂಬದಲ್ಲಿ ಒಟ್ಟು 7 ಜನ ಸದಸ್ಯರಿದ್ದು, ಮನೆಗೆ ಇವರೇ ಆಧಾರ. ದುಡಿಯುವ ಕೈ ಕಟ್ ಆದಮೇಲೆ ಯಾರಾದ್ರೂ …

Read More »

ಆಸ್ಪತ್ರೆಯಲ್ಲಿಯೇ ರೋಗಿ ನೇಣಿಗೆ ಶರಣು- ವೈದ್ಯರ ವಿರುದ್ಧ ನಿಷ್ಕಾಳಜಿ ಆರೋಪ

ಗದಗ: ಲಿವರ್ ಸಮಸ್ಯೆ ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಕಣ್ಯಾಳ ಅಗಸಿ ನಿವಾಸಿ ರಾಘವೇಂದ್ರ ಗೋಕಾಕ್ (34) ಆತ್ಮಹತ್ಯೆಗೆ ಶರಣಾದ ರೋಗಿ. ರಾಘವೇಂದ್ರ ಅನೇಕ ವರ್ಷಗಳಿಂದ ಲಿವರ್ ಹಾಗೂ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಕಳೆದ ಹತ್ತಾರು ದಿನಗಳಿಂದ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮಾನಸಿಕ ಅಸ್ವಸ್ಥ ಎಂದುಕೊಂಡು ರಾಘವೇಂದ್ರ ಅವರಿಗೆ ಆಸ್ಪತ್ರೆಯ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡುತ್ತಿರಲಿಲ್ಲ. ಇದರಿಂದ ಮನನೊಂದು …

Read More »

ಪತ್ನಿ ಮಕ್ಕಳನ್ನು ಕಂಡು ಆನಂದಬಾಷ್ಪ ಹರಿಸಿದ ಪತಿ – ಕೊರೊನಾದಿಂದಾಗಿ ಮಕ್ಕಳಿಗೆ ಸಿಗಲಿಲ್ಲ ಅಪ್ಪನ ಅಪ್ಪುಗೆ

ಗದಗ: ಲಾಕ್‍ಡೌನ್‍ನಿಂದಾ ಭಾರೀ ಅನಾಹುತಗಳು ಸಂಭವಿಸಿದ್ದು, ಕಾರ್ಮಿಕ ಗೋಳು ಒಂದು ಕಡೆಯಾದರೆ. ಊರಿಗೆ ಹೋಗಿದ್ದ ಎಷ್ಟೋ ಕುಟುಂಬಗಳು ಅಲ್ಲೇ ಲಾಕ್ ಆಗಿದ್ದವು. ತುಂಬಾ ಜನ ಕುಟುಂಬದಿಂದ ದೂರ ಉಳಿದಿದ್ದರು. ಅದೇ ರೀತಿ ಮುಂಬೈನಲ್ಲಿ ಸಿಲುಕಿದ್ದ ಹುಬ್ಬಳ್ಳಿ ಮೂಲಕ ಕುಟುಂಬ ವಾಪಾಸ್ಸಾಗಿದ್ದು, ಪತಿ ಆನಂದಬಾಷ್ಪ ಹರಿಸಿದ್ದಾರೆ. ಲಾಕ್‍ಡೌನ್‍ನಿಂದಾಗಿ ಮುಂಬೈನಲ್ಲಿ ಸಿಲುಕಿದ್ದ ಹುಬ್ಬಳ್ಳಿ ಮೂಲದ ಕುಟುಂಬವೊಂದು ನಗರದ ರೈಲ್ವೆ ನಿಲ್ದಾಣಕ್ಕೆ ಬಂದಿಳಿಯಿತು. ಮುಂಬೈನಿಂದ ಬಂದ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕಂಡ ಪತಿಯ …

Read More »

ಕೊರೊನಾ ಹಾಟ್‍ಸ್ಪಾಟ್ ಪುಣೆಯಿಂದ ಬಂದು ಕ್ವಾರಂಟೈನ್ ಆಗಲು ನಕಾರ- ಯುವತಿ ರಂಪಾಟ

ಗದಗ: ರಾಜ್ಯದಲ್ಲಿ ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಪೈಕಿ ಬಹುಪಾಲು ಅನ್ಯರಾಜ್ಯಗಳದ್ದವೇ ಆಗಿವೆ. ಅದರಲ್ಲೂ ಮಹಾರಾಷ್ಟ್ರದ ಪಾಲು ದೊಡ್ಡದು. ಇಂತಹ ಸಂದರ್ಭದಲ್ಲಿ ದೇಶದ ಕೊರೊನಾ ಹಾಟ್‍ಸ್ಪಾಟ್‍ನಿಂದ ಬಂದ ಯುವತಿ ಕ್ವಾರಂಟೈನ್ ಆಗಲು ನಿರಾಕರಿಸಿದ್ದು, ರಂಪಾಟ ಮಾಡಿದ್ದಾರೆ. ಯುವತಿ ಪುಣೆಯಿಂದ ಗದಗ ರೈಲ್ವೆ ನಿಲ್ದಾಣಕ್ಕೆ ಬಂದು ಇಳಿದಿದ್ದು, ಇಲ್ಲಿ ಕ್ವಾರಂಟೈನ್ ಆಗುವುದಿಲ್ಲ ಎಂದು ರಂಪಾಟ ನಡೆಸಿದ್ದಾರೆ. ನಮ್ಮ ಊರು ಕೊಪ್ಪಳ ಜಿಲ್ಲೆಯ ಗಂಗಾವತಿ. ಅಲ್ಲಿಯೇ ಕ್ವಾರಂಟೈನ್ ಆಗುತ್ತೇನೆ. ನನ್ನನ್ನು ಅಲ್ಲಿಗೆ ಕಳುಹಿಸಿಕೊಡಿ ಎಂದು …

Read More »

ಚುನಾವಣೆ ಗದ್ದಲದಲ್ಲಿ ಸಾಮಾಜಿಕ ಅಂತರವನ್ನೇ ಮರೆತ ಜನಪ್ರತಿನಿಧಿಗಳು, ಅಧಿಕಾರಿಗಳು

ಗದಗ: ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆಯ್ಕೆವೇಳೆ ಶಾಸಕರು ಹಾಗೂ ತಹಶಿಲ್ದಾರರಿಂದ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಸಾಮಾಜಿಕ ಅಂತರ ಮರೆತು ಬೇಕಾಬಿಟ್ಟಿಯಾಗಿ ವರ್ತಿಸಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಘಟನೆ ನಡೆದಿದೆ. ಗುರುವಾರ ಲಕ್ಷ್ಮೇಶ್ವರ ಎಪಿಎಂಸಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು. ಈ ವೇಳೆ ಸಾಮಾಜಿಕ ಅಂತರ, ಕೆಲವರು ಮುಖಕ್ಕೆ ಮಾಸ್ಕ್ ಧರಿಸದೆ ಲಾಕ್‍ಡೌನ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿ, ತಹಶೀಲ್ದಾರ್ ಬ್ರಮರಾಂಭ ಗುಬ್ಬಿಶೆಟ್ಟಿ ಹಾಗೂ …

Read More »