Breaking News

ಚಾಮರಾಜ ನಗರ

ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್

ಚಾಮರಾಜನಗರ: ಸಫಾರಿಗೆ ಹೋಗಿ ಪ್ರಾಣಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಇನ್ಮುಂದೆ ಸಫಾರಿಗೆ ತೆರಳುವ ಪ್ರವಾಸಿಗರು ಮೊಬೈಲ್ ಬಳಸದಂತೆ ನಿಷೇಧವೇರಿದೆ. ಇದು ವನ್ಯ ಪ್ರಾಣಿಗಳ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ. ವನ್ಯಪ್ರಿಯರು ಅರಣ್ಯ ಇಲಾಖೆ ನಿರ್ಧಾರಕ್ಕೆ ತಲೆ ಬಾಗಿದ್ರೆ,ಪ್ರವಾಸಿಗರು ವಿರೋಧ ವ್ಯಕ್ತಪಡಿಸ್ತಿದ್ದಾರೆ. ಹೌದು. ಸಫಾರಿ ಅಂದ್ರೆ ಯಾರಿಗಿಷ್ಟವಿಲ್ಲ ಹೇಳಿ, ಕಾಡಿಗೆ ಹೋದ್ರೆ ಸಾಕು ಒಂದು ರೌಂಡ್ ಸಫಾರಿಗೆ ಹೋಗಿಬರಬೇಕು ಅನ್ಸುತ್ತೆ. ವನ್ಯ ಪ್ರಾಣುಗಳಾದ ಹುಲಿ, ಆನೆ …

Read More »

ಖಾಸಗಿ ಶಾಲೆಗಳಿಗೆ ಶಿಕ್ಷಣ ಸಚಿವರ ಖಡಕ್ ವಾರ್ನಿಂಗ್ :`ಒನ್ ಟರ್ಮ್ ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚನೆ

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಖಾಸಗಿ ಶಾಲೆಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಒಂದು ಅವಧಿಯ (ಟರ್ಮ್‌) ಪ್ರವೇಶ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯಬೇಕು ಎಂದು ಸೂಚಿಸಿದ್ದಾರೆ. ‘ಜೂನ್‌ನಿಂದ ಶಾಲೆಗಳು ಆರಂಭವಾಗಿಲ್ಲ. ಅನೇಕ ಖಾಸಗಿ ಶಾಲೆ‌ಗಳ ಶಿಕ್ಷಕರು ಕಷ್ಟದಲ್ಲಿದ್ದಾರೆ. ಹೀಗಾಗಿ, ಮಕ್ಕಳ ದಾಖಲಾತಿಗೆ ಅನುಮತಿ ನೀಡಿ, ಒಂದು ಅವಧಿಯ ಅಧಿಕೃತ ಶುಲ್ಕವನ್ನು ಮಾತ್ರ ಪಡೆಯುವಂತೆ ಸೂಚಿಸಿದ್ದೇವೆ ಮತ್ತು ಸಂಗ್ರಹಿಸಿದ ಶುಲ್ಕವನ್ನು ಶಿಕ್ಷಕರ ವೇತನಕ್ಕೆ ಪಾವತಿಸಲು ಬಳಸುವಂತೆ ತಿಳಿಸಲಾಗಿದೆ …

Read More »

ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಆನ್ ಲೈನ್ ಪಾಠ ಕೇಳಲು ಪೋಷಕರು ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.  ಸಾಗಡೆ ಗ್ರಾಮದ ರಾಜೇಶ್, ಪದ್ಮಾ ದಂಪತಿ ಮಗಳು ಹರ್ಷಿತಾ(15)  ಮೃತ ದುರ್ದೈವಿ. ಸಾಗಡೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ  9 ನೇ ತರಗತಿ ತೇರ್ಗಡೆಯಾಗಿ 10 ನೇ ತರಗತಿಗೆ ದಾಖಲಾಗಿದ್ದಳು. ಸ್ನೇಹಿತರ ಬಳಿ ಮೊಬೈಲ್ ಇದೆ. ನನಗೂ ಮೊಬೈಲ್ ಕೊಡಿಸುವಂತೆ ಹರ್ಷಿತಾ ಪೋಷಕರಿಗೆ …

Read More »

ಚಾಮರಾಜನಗರ | ಕೊರೊನಾ ಸೈನಿಕ ಎಎಸ್‌ಐ ಸಾವು

ಚಾಮರಾಜನಗರ: ಜಿಲ್ಲೆಯ ಠಾಣೆಯೊಂದರ ಎಎಸ್‌ಐಯೊಬ್ಬರು ಸೇರಿದಂತೆ ಇಬ್ಬರು ಕೋವಿಡ್‌ ಸೋಂಕಿತರು ಗುರುವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೈನಿಕರೊಬ್ಬರು ಮೃತಪಟ್ಟ ಮೊದಲ ಪ್ರಕರಣ ಇದು. ಗುರುವಾರ ವರದಿಯಾದ ಎರಡೂ ಸಾವಿನ ಪ್ರಕರಣಗಳನ್ನು ಜಿಲ್ಲಾಡಳಿತವು ಕೋವಿಡ್‌ಯೇತರ ಕಾರಣದಿಂದ ಮೃತಪಟ್ಟವರ ಪಟ್ಟಿಗೆ ಸೇರಿಸಿದೆ. 56 ವರ್ಷದ ಎಎಸ್‌ಐ ಅವರು (ರೋಗಿಸಂಖ್ಯೆ 1,35,728) ಜುಲೈ 30ರಂದು ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಟೈಫಾಯ್ಡ್‌ನಿಂದಲೂ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಐಸಿಯುನಲ್ಲಿ …

Read More »

KRS ಭರ್ತಿಗೆ ಇನ್ನೊಂದು ಅಡಿ ಬಾಕಿ-ಮೆಟ್ಟೂರು ಜಲಾಶಯಕ್ಕೆ 33.55 ಟಿಎಂಸಿ ನೀರು

ಮಂಡ್ಯ/ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿರುವ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‍ಎಸ್ ಡ್ಯಾಂ ಭರ್ತಿಗೆ ಇನ್ನೊಂದು ಅಡಿ ಬಾಕಿ ಇದೆ. ನಾಳೆ ವೇಳೆಗೆ ಜಲಾಶಯ ಬಹುತೇಕ ಭರ್ತಿ ಆಗಲಿದೆಜಲಾಶಯದ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 123.45 ಅಡಿ ಭರ್ತಿಯಾಗಿದೆ. ಜಲಾಶಯಕ್ಕೆ 18,027 ಕ್ಯೂಸೆಕ್ ಒಳ ಹರಿವು, 18,027 ಕ್ಯೂಸೆಕ್ ಒಳ ಹರಿವು ಇದೆ. ಒಂದೇ ವಾರದಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೆ ಹರಿದ 33.55 ಟಿಎಂಸಿ ನೀರು ಹರಿದಿದ್ದು, ತಲೆದೋರಲಿದ್ದ ಕಾವೇರಿ ಸದ್ಯಕ್ಕೆ ದೂರವಾಗಿದೆ. …

Read More »

ಹೊಗೇನಕಲ್ ಜಲವೈಭವ ಡ್ರೋನ್ ಕ್ಯಾಮೆರಾದಲ್ಲಿ ಸೆರೆ

ಚಾಮರಾಜನಗರ: ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಗಳಿಂದ ಒಂದೂವರೆ ಲಕ್ಷ ಕ್ಯೂಸೆಕ್‍ಗೂ ಹೆಚ್ಚು ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿ ಹೊಗೇನಕಲ್‍ನಲ್ಲಿ ಜಲವೈಭವವೇ ಸೃಷ್ಟಿಯಾಗಿದೆ. ಈ ರಮಣೀಯ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆ, ವಿಶಾಲವಾಗಿ ಹರಿಯುತ್ತಾ ಹೊಗೇನಕಲ್ ಬಳಿ ಭೋರ್ಗೆರೆದು ಹಾಲ್ನೊರೆಯಂತೆ ಧುಮ್ಮಿಕ್ಕುವ ದೃಶ್ಯ ವರ್ಣನಾತೀತವಾಗಿದೆ. ಕೊಡಗಿನಲ್ಲಿ ಹುಟ್ಟಿ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹರಿದು ಹೊಗೇನಕಲ್ ಬಳಿ ತಮಿಳುನಾಡಿಗೆ ಪ್ರವೇಶಿಸುವ ಕಾವೇರಿಯ ಸೊಬಗು ಈಗ ಇಮ್ಮಡಿಗೊಂಡಿದೆ. …

Read More »

ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ

ಚಾಮರಾಜನಗರ: ರಸ್ತೆ ಬದಿಯಲ್ಲಿದ್ದ ಬೃಹತ್ ಆಲದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿಬಿದ್ದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಹನೂರು ಪಟ್ಟಣದ ಹೊರ ವಲಯದ ಮಲೆಮಹದೇಶ್ವರ ಕ್ರೀಡಾಂಗಣದ ಬಳಿ ಇಂದು ಬೆಳಿಗ್ಗೆ ನಡೆದಿದೆ. ಗಾಯಗೊಂಡವರನ್ನು ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಕೀರೆಪಾತಿ ಗ್ರಾಮದ ಜೋಸೆಫ್ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಇಬ್ಬರೂ ಇಂದು ಬೆಳಗ್ಗೆ 6:30ರ ಸುಮಾರಿಗೆ ಮಾರ್ಟಳ್ಳಿಯಿಂದ ಹನೂರಿಗೆ ಬೈಕಿನಲ್ಲಿ ಹೊರಟಿದ್ದರು. ಬೈಕ್ ಅಜ್ಜೀಪುರ ರಸ್ತೆಯ ಕ್ರೀಡಾಂಗಣದ …

Read More »

ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ

ಚಾಮರಾಜನಗರ: ಪೊಲೀಸರ ಜೀಪು ಕಂಡು ಹೆದರಿ ಓಡಿದ ಯುವಕ ಜಮೀನೊಂದರಲ್ಲಿ ಎಡವಿ ಬಿದ್ದು ಪ್ರಾಣ ಕಳೆದುಕೊಂಡ ಘಟನೆ ಚಾಮರಾಜನಗರ ತಾಲ್ಲೂಕಿನ ಯಾಲಕ್ಕೂರು ಗ್ರಾಮದಲ್ಲಿ ನಡೆದಿದೆ. ಶಂಕರ್(22) ಮೃತ ಯುವಕ. ಕೊರೊನಾ ಲಾಕ್​ಡೌನ್​​ ಕಾರಣದಿಂದ ಯಾರೂ ಗುಂಪುಗೂಡದಂತೆ ನಿನ್ನೆ ನಿಷೇಧಾಜ್ಞೆ ಹೇರಲಾಗಿತ್ತು. ಈ ಹಿನ್ನೆಲೆ ನಿನ್ನೆ ಸಂಜೆ ಕುದೇರು ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಯುವಕರ ಗುಂಪೊಂದು ಗ್ರಾಮದ ಪಡಸಾಲೆ ಮೇಲೆ ಗುಂಪಾಗಿ ಕುಳಿತಿದ್ದು, ಪೊಲೀಸ್ ​ಜೀಪ್​ ಕಂಡೊಡನೆ ಗುಂಪಿನಲ್ಲಿದ್ದ …

Read More »

ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು……….

ಚಾಮರಾಜನಗರ: ಕೊರೊನಾ ಎಪೆಕ್ಟ್ ಸರಕು ಸಾಗಣೆ ವಾಹನಗಳ ಸಂಖ್ಯೆಯಲ್ಲೂ ಇಳಿಮುಖವಾಗಿದೆ. ಹೀಗಾಗಿ ಖಾಲಿ ಖಾಲಿ ಆಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವನ್ಯಜೀವಿಗಳು ನಿರ್ಭೀತಿಯಿಂದ ಓಡಾಟ ಮಾಡುತ್ತಿವೆ. ಬೆಂಗಳೂರು-ಕೊಯಮತ್ತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳು ಹಿಂಡು ರಸ್ತೆಯಲ್ಲಿ ನಡೆದುಕೊಂಡು ಹೋಗಿವೆ. 8ಕ್ಕೂ ಹೆಚ್ಚು ಆನೆಗಳು ಸುಮಾರು 2 ಕಿಲೋ ಮೀಟರ್ ತನಕ ರಸ್ತೆಯಲ್ಲೇ ನಡೆದು ಹೋಗಿವೆ. ಸ್ಥಳದಲ್ಲಿದ್ದವರು ಆನೆಗಳು ನಡೆದುಕೊಂಡು ಹೋಗುತ್ತಿದ್ದ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಕೊರೊನಾ ಕಡಿಮೆಯಾಗದ ಕಾರಣ ಸರಕು ಸಾಗಣೆ …

Read More »

ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಬಂದ್​ಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ: ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ನೆಲೆಸಿರುವ ಮಾದಪ್ಪನ ದೇಗುಲವನ್ನು ಬಂದ್​ ಮಾಡುವಂತೆ ಆಗ್ರಹಿಸಿ ನೂರಾರು ಜನರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಮಲೆ ಮಹದೇಶ್ವರ ಸ್ವಾಮಿ ಸನ್ನಿಧಿಗೆ ದಿನ‌ನಿತ್ಯ ಭೇಟಿ ನೀಡುವವರ ಸಂಖ್ಯೆ ಸಾವಿರಾರು. ಕರೊನಾ ಭೀತಿಯ ನಡುವೆಯೂ ರಾಜ್ಯ ಮತ್ತು ತಮಿಳುನಾಡು ಭಾಗದಿಂದ ಮಾದಪ್ಪನ ಭಕ್ತರು ಇಲ್ಲಿಗೆ ಭೇಟಿ ನೀಡುತ್ತಲೇ ಇದ್ದಾರೆ. ಪರಿಣಾಮ ಸ್ಥಳೀಯರಲ್ಲೂ ಸೋಂಕಿನ ಛಾಯೆ ಆವರಿಸಿದೆ. ಹಾಗಾಗಿ ಎಲ್ಲೆಡೆ …

Read More »