ಹನೂರು, ಮಾ.16- ದೇಶದಲ್ಲಿ ಕೊರೊನಾ ಎಫೆಕ್ಟ್ ನಿಂದಾಗಿ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೂ ಕರಿಛಾಯೆ ಬೀರಿದೆ. ಇದೇ ತಿಂಗಳು 21 ರಿಂದ 25ರ ವರೆಗೆ ಅದ್ಧೂರಿಯಾಗಿ ನಡೆಯಬೇಕಾಗಿದ್ದ ಯುಗಾದಿ ಹಬ್ಬದ ಜಾತಾ ಮಹೋತ್ಸವವನ್ನು ಸಂಪ್ರದಾಯದಂತೆ ಸ್ಥಳೀಯರಿಗೆ ಮಾತ್ರ ಸೀಮಿತಗೊಳಿಸಿದೆ. ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಬರುತ್ತಿದ್ದ ಮಾದಪ್ಪನ ಭಕ್ತರು ಮ.ಬೆಟ್ಟಕ್ಕೆ ಬಾರದಂತೆ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಿರ್ಬಂಧ ಹೇರಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ …
Read More »ಜಿಲ್ಲಾಸ್ಪತ್ರೆ ಆವರಣದಲ್ಲೆ ಹೆರಿಗೆ: ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ನಿರ್ಲಕ್ಷ್ಯ ಆರೋಪ
ಚಾಮರಾಜನಗರ: ಹೆರಿಗಾಗಿ ಜಿಲ್ಲಾಸ್ಪತ್ರೆಗೆ ಆಗಮಿಸಿದ ಬಿಳಿಗಿರಿ ರಂಗನಬೆಟ್ಟದ ಸೋಲಿಗರ ಪೋಡಿನ ಮಹಿಳೆಯೊಬ್ಬರನ್ನು ಜಿಲ್ಲಾಸ್ಪತ್ರೆ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗದೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂದು ಆರೋಪ ಎದುರಾಗಿದೆ. ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದೆದುರೇ ಮಹಿಳೆಯರು ಸೀರೆಯನ್ನು ಮರೆಮಾಡಿ ಹೆರಿಗೆ ಮಾಡಿಸಿದ ಘಟನೆ ಜರುಗಿದೆ. ಹೆರಿಗಾಗಿ ಸೋಲಿಗ ಮಹಿಳೆಯನ್ನು ಅರಣ್ಯ ಇಲಾಖೆಯ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತರಲಾಯಿತು. ಕರೆತಂದ ಗರ್ಭಿಣಿಯನ್ನು ಹೆರಿಗೆ ವಾರ್ಡ್ ಗೆ ಕರೆದುಕೊಂಡು ಹೋಗುವ ವ್ಯವಸ್ಥೆಯನ್ನು …
Read More »ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ
ಚಾಮರಾಜನಗರ: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಬುದ್ಧರು. ಅನರ್ಹರು ಜನತಾ ನ್ಯಾಯಾಲಯದಲ್ಲಿ ಗೆದ್ದು ಅರ್ಹರಾಗಿದ್ದಾರೆ. ನೂತನ 10 ಸಚಿವರೂ ಕೂಡ ಸಿದ್ದರಾಮಯ್ಯ ಬೆಂಬಲಿಗರು. ಹೀಗಾಗಿ ಅವರನ್ನು ಒಳ್ಳೆಯ ಕೆಲಸ ಮಾಡಿ ಎಂದು ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು ಎಂದು ಬಿಎಸ್ಪಿ ಉಚ್ಛಾಟಿತ ಶಾಸಕ ಎನ್ ಮಹೇಶ್ ಸಲಹೆ ನೀಡಿದ್ದಾರೆ. ಚಾಮರಾಜನಗರದ ಯಳಂದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರು ಯಾವುದೇ ಪಕ್ಷಕ್ಕೆ ಹೋಗಿ ಮಂತ್ರಿಯಾದರೂ ಆವರು ಅನರ್ಹರೇ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಹೇಶ್, …
Read More »
Laxmi News 24×7