Breaking News

ಚಿಕ್ಕ ಬಳ್ಳಾಪುರ

ಹಿಂಬದಿಯಿಂದ ಲಾರಿ ಡಿಕ್ಕಿ, ಕಾರ್ ಅಪ್ಪಚ್ಚಿ- ಮೂವರು ದಾರುಣ ಸಾವು

ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕು ದೊಡ್ಡಪ್ಯಾಯಲಗುರ್ಕಿ ಬಳಿ ರಾತ್ರಿ 1 ಗಂಟೆಗೆ ಘಟನೆ ಸಂಭವಿಸಿದ್ದು, ಹಿಂಬದಿಯಿಂದ ಲಾರಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಡಿಕ್ಕಿ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಗುರುತಿಸಲು …

Read More »

ಅನ್‍ಲಾಕ್ ಬಳಿಕ ಮೊದಲ ವೀಕೆಂಡ್, ಪ್ರವಾಸಿಗರಿಂದ ತುಂಬಿ ತುಳುಕಿದ ನಂದಿಬೆಟ್ಟ- ಫುಲ್ ಟ್ರಾಫಿಕ್

ಚಿಕ್ಕಬಳ್ಳಾಪುರ: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಅನ್‍ಲಾಕ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದಷ್ಟೇ ಸಾರ್ವಜನಿಕರಿಗೆ ಮುಕ್ತವಾಗಿಸಲಾಗಿದೆ. ಲಾಕ್‍ಡೌನ್ ವೇಳೆ ಪ್ರಶಾಂತವಾಗಿದ್ದ ನಂದಿ ಬೆಟ್ಟ ಇದೀಗ ಅನ್‍ಲಾಕ್ ರೂಲ್ಸ್ ಜಾರಿ ಬಳಿಕ ಗಿಜುಗುಡುತ್ತಿದೆ. ಅದ್ರಲ್ಲೂ ನಂದಿಬೆಟ್ಟ ಅನ್‍ಲಾಕ್ ಆದ ನಂತರ ಮೊದಲ ವೀಕೆಂಡ್ ದಿನವಾದ ಭಾನುವಾರದಂದು ಜನಜಂಗುಳಿಯಿಂದ ಕೂಡಿತ್ತು. ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಮಾರ್ಚ್ 14ರಿಂದ ಲಾಕ್‍ಡೌನ್ ಆಗಿದ್ದ ನಂದಿಗಿರಿಧಾಮ ಬರೋಬ್ಬರಿ …

Read More »

ದಿನಸಿ ಅಂಗಡಿ ಮಾಲೀಕನ, ಕೊಲೆ, ಮೃತದೇಹ ರಸ್ತೆ ಬದಿ ಬಿಸಾಕಿ ಪರಾರಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಬಳಿ ನಡೆದಿದ್ದ ದಿನಸಿ ಅಂಗಡಿ ಮಾಲೀಕನ ಕೊಲೆ ಪ್ರಕರಣವನ್ನ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಕೊಲೆಗಾರನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವನಹಳ್ಳಿ ತಾಲೂಕು ಐಬಸಾಪುರ ಗ್ರಾಮದ ನಿವಾಸಿಯಾಗಿದ್ದ ನಿರಂಜನಮೂರ್ತಿ(55) ಶಿಡ್ಲಘಟ್ಟ ತಾಲೂಕು ಜಂಗಮಕೋಟೆ ಕ್ರಾಸ್ ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದರು. ಇವರು ಆಗಸ್ಟ್ 27 ರಂದು ಜಂಗಮಕೋಟೆ-ಹೊಸಕೋಟೆ ಮಾರ್ಗದ ರಸ್ತೆಬದಿ ಶವವಾಗಿ ಪತ್ತೆಯಾಗಿದ್ದಾರೆ. ಮೃತದೇಹದ ಮೇಲೆ ಚಾಕು ಇರಿತದ …

Read More »

5 ತಿಂಗಳಿಂದ ಪ್ರವಾಸಿಗರಿಂದ ದೂರವಿದ್ದ ವಿಶ್ವ ಪ್ರಸಿದ್ದ ಗಿರಿಧಾಮ ಈಗ ಮುಕ್ತ

ಚಿಕ್ಕಬಳ್ಳಾಪುರ : ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದ ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಅವಕಾಶ ನಿಡುತ್ತಿದ್ದು ಗಿರಿಧಾಮ ವೀಕ್ಷಣೆಗೆ ಪ್ರವಾಸಿಗರು ತುದಿಗಾಲಲ್ಲಿ ನಿಂತಿದ್ದಾರೆ. ಪ್ರತಿ ಶನಿವಾರ, ಭಾನುವಾರ ಸಹಸ್ರಾರು ಸಂಖ್ಯೆಯಲ್ಲಿ ಗಿರಿಧಾಮಕ್ಕೆ ಲಗ್ಗೆ ಇಟ್ಟು ಬೆಟ್ಟದ ಕಾನನ ಮಧ್ಯೆ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದು ಹೋಗುತ್ತಿದ್ದ ಐಟಿ, ಬಿಟಿ ಉದ್ಯೋಗಿಗಳಿಗೆ, ಪ್ರೇಮಿಗಳಿಗೆ ಸತತ ಐದು ತಿಂಗಳಿಂದ ಗಿರಿಧಾಮಕ್ಕೆ ಪ್ರವೇಶವಿಲ್ಲವಾಗಿತ್ತು. ಆದರೆ ಕೇಂದ್ರ ಸರ್ಕಾರ …

Read More »

ರಾಹುಲ್ ಗಾಂಧಿ ಪ್ರಧಾನಿಯಾದ್ರೆ, ಸಿದ್ದರಾಮಯ್ಯ ಹೋಗಿ ಕೇಳಲಿ: ಸುಧಾಕರ್ ವ್ಯಂಗ್ಯ

ಚಿಕ್ಕಬಳ್ಳಾಪುರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬದಲಾವಣೆ ಮಾಡಲಿ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಸಲಹೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ವ್ಯಂಗ್ಯವಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸುಧಾಕರ್ ಮಾಧ್ಯಮಗಳೊಂದಿಗೆ ಮಾತನಾಡಿ, ಬದಲಾವಣೆಯ ಬಗ್ಗೆ ರಾಹುಲ್ ಗಾಂಧಿ ಪ್ರಧಾನಿ ಆದರೆ ಸಿದ್ದರಾಮಯ್ಯ ಹೋಗಿ ಕೇಳಲಿ. ಈಗ ಕೇಳೋದಲ್ಲ. ಡಿಜೆಹಳ್ಳಿಗೆ ಸಿದ್ದರಾಮಯ್ಯ ಭೇಟಿ ನೀಡಲಿ. ಅವರು ಸ್ವತಂತ್ರರು ಎಲ್ಲಿಗೆ ಬೇಕಾದರೂ …

Read More »

ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ………..

ಚಿಕ್ಕಬಳ್ಳಾಪುರ: ಟೋಲ್ ಕಟ್ಟಲು ಸರದಿ ಸಾಲಿನಲ್ಲಿ ನಿಂತಿದ್ದ ಕಾರುಗಳಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಸ್ಕಾರ್ಪಿಯೋ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕರ್ನಾಟಕ ಆಂಧ್ರ ಗಡಿಭಾಗದ ಬಾಗೇಪಲ್ಲಿ ಟೋಲ್ ಪ್ಲಾಜಾದಲ್ಲಿ ಅಪಘಾತ ನಡೆದಿದೆ. ಬೆಂಗಳೂರು ಕಡೆಯಿಂದ ಬಂದ ಸ್ಕಾರ್ಪಿಯೋ ಕಾರು, ಸರದಿ ಸಾಲಿನಲ್ಲಿದ್ದ ಸ್ವಿಫ್ಟ್ ಡಿಜೈರ್ ಹಾಗೂ ಹುಂಡೈ ಕ್ರೆಟಾ ಕಾರಿಗೆ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ನಂತರ ಸ್ಕಾರ್ಪಿಯೋ ಕಾರು ಪಲ್ಟಿಯಾಗಿದೆ. ಈ …

Read More »

ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿ – ತೋಟದಿಂದ ಮನೆಗೆ ಹೋಗ್ತಿದ್ದ ಯುವತಿ ಸಾವು

ಚಿಕ್ಕಬಳ್ಳಾಪುರ: ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕು ಬಂಡಹಳ್ಳಿ ಗ್ರಾಮದ ಬಳಿ ನಡೆದಿದೆ. ಗ್ರಾಮದ ಶಿವರಾಜ್ ಕುಮಾರ್ ಎಂಬವರ ಮಗಳಾದ ವರ್ಷಾ (19) ಮೃತ ಯುವತಿ. ಅಂದಹಾಗೆ ತೋಟದ ಕಡೆಯಿಂದ ಮನೆಗೆ ವಾಪಸ್ ಬರುತ್ತಿದ್ದಾಗ ವರ್ಷಾಳ ಸ್ಕೂಟಿಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ವರ್ಷಾ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ. ಘಟನೆ ನಂತರ ಟಿಪ್ಪರ್ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮಾಹಿತಿ …

Read More »

ಮಗಳ ಪ್ರಿಯಕರನನ್ನ 17 ಬಾರಿ ಇರಿದು ಕೊಲೆ ಮಾಡಿದ್ದ ತಂದೆ.

ಚಿಕ್ಕಬಳ್ಳಾಪುರ: ಮಗಳ ಪ್ರಿಯಕರನನ್ನ 17 ಬಾರಿ ಇರಿದು ಕೊಲೆ ಮಾಡಿದ್ದ ತಂದೆ. ರೊಚ್ಚಿಗೆದ್ದ ಮೃತ ಯುವಕನ ಸಂಬಂಧಿಕರು ಆರೋಪಿಯ ಮನೆಯನ್ನ ಧ್ವಂಸ ಮಾಡಿ, ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಯಗವಮದ್ದಲಖಾನೆ ಗ್ರಾಮದಲ್ಲಿ ನಡೆದಿದೆ. ಹರೀಶ್ (25) ಕೊಲೆಯಾದ ಯುವಕ. ಈತನ ಪ್ರೇಯಸಿಯ ತಂದೆ ವೆಂಕಟೇಶ್ ಹಾಗೂ ಚಿಕ್ಕಪ್ಪ ಸೇರಿಕೊಂಡು ಶುಕ್ರವಾರ ತಡರಾತ್ರಿ 17 ಬಾರಿ ಇರಿದು ಕೊಲೆ ಮಾಡಿದ್ದರು. ಈಗಾಗಲೇ ಆರೋಪಿಗಳನ್ನು ಬಾಗೇಪಲ್ಲಿ ಪೊಲೀಸರು …

Read More »

ಬೋರ್‌ವೆಲ್ ಲಾರಿ ಪಲ್ಟಿ- ಮೂವರು ದಾರುಣ ಸಾವು,,,,,,,,,,

ಚಿಕ್ಕಬಳ್ಳಾಪುರ: ಬೋರ್‌ವೆಲ್ ಲಾರಿ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ನಡೆದಿದೆ. ಮಧ್ಯಪ್ರದೇಶ ಮೂಲದ ಮೂವರು ಕಾರ್ಮಿಕರಾದ ಅನದೇಶ್(25), ಜಗದೇವ್(21) ಹಾಗೂ ರಾಜಾರಾಮ್(26) ಮೃತ ದುರ್ದೈವಿಗಳು. ಲಾರಿ ತಮಿಳುನಾಡಿಗೆ ಸೇರಿದ್ದು, ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …

Read More »

ಸಾಯಿಬಾಬಾ ಮಂದಿರ ಆಶ್ರಮದ ಸೂಪರ್ ವೈಸರ್‌ಗೆ ಕೊರೊನಾ

ಚಿಕ್ಕಬಳ್ಳಾಪುರ: ನಗರ ಹೊರವಲಯದ ಹಾರೋಬಂಡೆ ಬಳಿಯ ಸಾಯಿಬಾಬಾ ಮಂದಿರ ಆಶ್ರಮದಲ್ಲಿನ 68 ವರ್ಷದ ಸೂಪರ್ ವೈಸರ್ ಗೂ ರೋಗಿ 2,653 ಕೊರೊನಾ ದೃಢವಾಗಿದೆ. ಆಶ್ರಮದಲ್ಲಿ ಸೂಪರ್ ವೈಸರ್ ಆಗಿದ್ದ ಇವರು ಇತ್ತೀಚೆಗೆ ಬೆಂಗಳೂರಿನ ಎಸ್.ಪಿ.ರೋಡ್‍ಗೆ ಹೋಗಿ ಬಂದಿದ್ದರು ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇವರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಹೀಗಾಗಿ ಗುರುವಾರ ಇವರ ಗಂಟಲು ದ್ರವ ಮಾದರಿಯನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ 50-50 …

Read More »