ಚಿಕ್ಕಬಳ್ಳಾಪುರ: ಪೊಲೀಸರು ಹಾಗೂ ಪತ್ರಕರ್ತರ ಸೋಗಿನಲ್ಲಿ ಡಕಾಯಿತಿಗೆ ಯತ್ನಿಸಿದ 10 ಮಂದಿ ಕಳ್ಳ ಖದೀಮರು ಜೈಲು ಸೇರಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಉಸ್ಮಾನ್ ಘನಿ, ತಮಿಳುನಾಡು ಮೂಲದ ಕಾರ್ತಿಕೇಯನ್, ಬೆಂಗಳೂರು ಮೂಲದ ಕಾರುಚಾಲಕ ಕಿರುಬಾಕರನ್, ರಘುನಂದನ್, ಚಿಂತಾಮಣಿ ಮೂಲದ ಸೈಯದ್ ಅಹಮದ್, ಕೋಲಾರದ ಸುನಿಲ್, ಬೆಂಗಳೂರಿನ ಸಲೀಂ, ನದೀಮ್ ಬಾಷಾ, ಕೋಲಾರದ ಕೆ ಸಿ ಕೃಷ್ಣ, ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ಮಾರ್ಚ್ 13ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ …
Read More »
Laxmi News 24×7