Breaking News

ಚಿಕ್ಕ ಮಂಗಳೂರು

ರಜೆ ಬೇಕಂದ್ರೆ ಈ ಸಾಹೇಬ್ರ ಮನೆಗ್ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್,,,,,

ಚಿಕ್ಕಬಳ್ಳಾಪುರ: ತಹಶೀಲ್ದಾರ್ ದ್ವಿತೀಯ ದರ್ಜೆಯ ಸಹಾಯಕನಿಗೆ ಕರೆ ಮಾಡಿ ಮನೆಗೆ ಎಸಿ ಹಾಕಿಸಿಕೊಡು ಎಂದು ಡಿಮ್ಯಾಂಡ್ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿಬಿದನೂರು ತಹಶೀಲ್ದಾರ್ ರಾಜಣ್ಣ, ದ್ವೀತಿಯ ದರ್ಜೆ ಸಹಾಯಕ ಮಹಮದ್ ಹಸನ್ ಮುಲ್ಲಾ ಅವರಿಗೆ ಕರೆ ಮಾಡಿದ್ದು, ಮನೆಗೆ ಎಸಿ ವ್ಯವಸ್ಥೆ ಮಾಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಮಾರ್ಚ್ 23ರಂದು ಕರೆ ಮಾಡಿ, ಏನು ಕೆಲಸ ಮಾಡದೆ ನಿನಗೆ ಸಂಬಳ ಮಾಡಿಕೊಟ್ಟಿದ್ದೇನೆ. ಹಾಗಾಗಿ ನೀನು ನನ್ನ ಮನೆಗೆ …

Read More »

ಗೂಡ್ಸ್ ವಾಹನದಲ್ಲಿ ಬಂದ ಕಾರ್ಮಿಕರು ಕ್ಯಾರಂಟೈನ್‍ಗೆ ಶಿಫ್ಟ್……..

ಚಿಕ್ಕಮಗಳೂರು: ಕಳೆದ ಎರಡು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ಗದಗ ಜಿಲ್ಲೆಯಿಂದ ಮಡಿಕೇರಿಯ ಕುಶಾಲನಗರಕ್ಕೆ ಬಂದಿದ್ದ ಕಾರ್ಮಿಕರು ಕೆಲಸ ಇಲ್ಲವೆಂದು ಗೂಡ್ಸ್ ವಾಹನದಲ್ಲಿ ಗದಗಕ್ಕೆ ತೆರಳುತ್ತಿದ್ದರು. ಈ ವೇಳೆ ಚಿಕ್ಕಮಗಳೂರು ನಗರ ಪೊಲೀಸರು ರಕ್ಷಿಸಿ ನಗರದ ನರಿಗುಡ್ಡನಹಳ್ಳಿ ಸರ್ಕಲ್‍ನಲ್ಲಿರುವ ಬಿಸಿಎಂ ಹಾಸ್ಟೆಲ್ಲಿನ ಕ್ವಾರಂಟೈನ್‍ಗೆ ದಾಖಲಿಸಿದ್ದಾರೆ. ಹಾಸನ ಮಾರ್ಗದಿಂದ ಬಂದ ವಾಹನವನ್ನು ಹಿರೇಮಗಳೂರು ಚೆಕ್‍ಪೋಸ್ಟ್ ಬಳಿ ಕರ್ತವ್ಯ ನಿರತ ಪೊಲೀಸರು ಚೆಕ್ ಮಾಡಿದ್ದು, ಗಾಡಿಯಲ್ಲಿ ಆರು ಜನ ಇದ್ದರು. ಎಲ್ಲರೂ ಗದಗ …

Read More »

ಸೈಕಲ್‍ಗಾಗಿ ಕೂಡಿಟ್ಟ ಹಣವನ್ನು ಸಿಎಂ ಕೊರೊನಾ ನಿಧಿಗೆ ಕೊಟ್ಟ ಬಾಲಕಿ

ಚಿಕ್ಕಮಗಳೂರು: ಅಪ್ಪ-ಅಮ್ಮ ಕೊಟ್ಟ ಹಣವನ್ನು ಸೈಕಲ್ ತೆಗೆದುಕೊಳ್ಳಲು ಕೂಡಿಟ್ಟಿದ್ದ ಐದನೇ ತರಗತಿ ವಿದ್ಯಾರ್ಥಿನಿಯೋರ್ವಳು ಆ ಹಣವನ್ನ ಸಿಎಂ ಕೊರೊನಾ ನಿಧಿಗೆ ನೀಡಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿರುವ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರದೀಪ್ ಹಾಗೂ ಸುಮಿತ್ರ ಪುತ್ರಿ ಪ್ರಣತಿ ತನ್ನ ಹುಂಡಿಯ ಐದು ಸಾವಿರ ಹಣವನ್ನು ಕೊರೊನಾ ನಿಧಿಗೆ ನೀಡಿದ್ದಾರೆ. ಆರಂಭದಲ್ಲಿ ಈ ಹಣವನ್ನು ಪಿಎಂ ನಿಧಿಗೆ ನೀಡಬೇಕೆಂದು ಬಾಲಕಿಯ ಆಸೆ ಇತ್ತು. ಆದರೆ ಪಿಎಂ …

Read More »

ತರೀಕೆರೆ ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ.

ಚಿಕ್ಕಮಗಳೂರು: ಕೊರೊನಾ ವೈರಸ್‍ಗೆ ಆತಂಕಗೊಂಡು ಕಳೆದ 26 ದಿನಗಳಿಂದ ಜಿಲ್ಲೆಯ ತರೀಕೆರೆ ತಾಲೂಕಿನ ಹಾದಿಕೆರೆ ಗ್ರಾಮದ ಜನ ಇಂದಿಗೂ ದಿನಕ್ಕೆ 19 ಗಂಟೆಗಳ ಕಾಲ ಗ್ರಾಮದ ದ್ವಾರಬಾಗಿಲಲ್ಲಿ ಕಾವಲು ಕೂತಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಲೇ ಇದೆ. ಸಾವಿನ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇವತ್ತು ನೆಗೆಟಿವ್ ಇದ್ದ ಜಿಲ್ಲೆಯಲ್ಲಿ ಬೆಳಗಾಗುವಷ್ಟರಲ್ಲಿ ಎರಡು-ಮೂರು ಪಾಸಿಟಿವ್ ಪ್ರಕರಣಗಳು ಬರುತ್ತಿವೆ. ಇಷ್ಟು ದಿನ ಜಿಲ್ಲೆ, ತಾಲೂಕು, ಪಟ್ಟಣಗಳಲ್ಲಿದ್ದ ಕೊರೊನಾ ಹಳ್ಳಿಗೂ ಕಾಲಿಟ್ಟಿರುವುದರಿಂದ ಜನ …

Read More »

ಮಂಗಳೂರು ಜೈಲಿನಿಂದ 40 ಕೈದಿಗಳು ಚಿಕ್ಕಮಗಳೂರಿನ ಕಾರಾಗೃಹಕ್ಕೆ ಶಿಫ್ಟ್…

ಚಿಕ್ಕಮಗಳೂರು : ಮಂಗಳೂರು ಕಾರಾಗೃಹದಲ್ಲಿ ಸ್ಥಳಾವಕಾಶದ ಕೊರತೆಯಿಂದ ಚಿಕ್ಕಮಗಳೂರಿನ ಕಾರಾಗೃಹಕ್ಕೆ 40 ಕೈದಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳೂರಿನ ಕೈದಿಗಳನ್ನು ಚಿಕ್ಕಮಗಳೂರು ಕಾರಾಗೃಹಕ್ಕೆ ಕರೆ ತಂದಿರುವುದಕ್ಕೆ ಇಲ್ಲಿನ ಕಾರಾಗೃಹದಲ್ಲಿರುವ ಕೈದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ಸಾಮಾಜಿಕ ಅಂತರ ಕಾಪಾಡಲು ಸಮಸ್ಯೆಯಾಗುವ ಹಿನ್ನೆಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದ್ದು. ಎರಡು ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ 40 ಕೈದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಕಾರಾಗೃಹ ಸೇರಿದ್ದಾರೆ.

Read More »

ಕುರಿ ಮಾಂಸಕ್ಕೆ ದನದ ಮಾಂಸ ಮಿಕ್ಸ್ – ನಾಲ್ವರ ಬಂಧನ

ಚಿಕ್ಕಮಗಳೂರು: ಲಾಕ್‍ಡೌನ್ ವೇಳೆ ಮಾಂಸಕ್ಕೆ ಭಾರೀ ಬೇಡಿಕೆ ಇರುವ ಹಿನ್ನೆಲೆ ಕುರಿ ಮಾಂಸಕ್ಕೆ ದನದ ಮಾಂಸವನ್ನು ಮಿಕ್ಸ್ ಮಾಡಿ ನಾಲ್ವರು ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಸಿರಾಜ್, ಅನಿಲ್ ಡಿಮೆಲ್ಲೊ, ಡೆಂನ್ಜಿಲ್, ಡೆಮಿಸ್ ಡಿಸೋಜ ಎಂಬವರನ್ನು ಬಂಧಿಸಲಾಗಿದೆ. ಕೊರೊನಾ ಆತಂಕದಿಂದ ಪ್ರತಿದಿನ ಜನಸಾಮಾನ್ಯರು ಆತಂಕದಿಂದ ಬದುಕುತ್ತಿದ್ದಾರೆ. ಜನರಿಗೆ ಊಟ-ತಿಂಡಿಗೆ ಸಮಸ್ಯೆ ಆಗಬಾರದೆಂದು ಸರ್ಕಾರ ಮಾಂಸವನ್ನು ಅತ್ಯಾವಶ್ಯಕ ಎಂದು ಪರಿಗಣಿಸಿ ಮಾಂಸ ಮಾರಾಟಕ್ಕೆ …

Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಸಾವು

ಚಿಕ್ಕಮಗಳೂರು: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮಹಿಳಾ ಕಾರ್ಮಿಕರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಕಳಸದ ಬಾಳೆಹೊಳೆ ಸಮೀಪದ ಹಿತ್ಲುಮಕ್ಕಿ ಗ್ರಾಮದಲ್ಲಿ ಶನಿವಾರ ನಡೆದಿದೆ. ತಮಿಳುನಾಡು ಮೂಲದ ಜ್ಯೋತಿ (28), ಮಾದಮ್ಮ(65), ಮಾರಿ (27) ಮೃತ ತೋಟದ ಕಾರ್ಮಿಕರು. ಮಾದಮ್ಮ ಹಾಗೂ ಜ್ಯೋತಿ ತಾಯಿ ಮಗಳಾಗಿದ್ದು, ಮಾರಿ ಸಂಬಂಧಿ ಎಂದು ತಿಳಿದು ಬಂದಿದೆ. ತಮಿಳುನಾಡಿನ ಸೇಲಂ ಧರ್ಮಪುರಿ ಜಿಲ್ಲೆಯ ಪಾಪರೆಟ್ಟಿ ತಾಲೂಕಿನ 14 ಕಾರ್ಮಿಕರು ಕಳೆದ ಕೆಲ ತಿಂಗಳ …

Read More »

ಅಡ್ಡ ಹಾಕಿದರು ಗಾಡಿ ನಿಲ್ಲ ದತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿ ಸೀಜ್….

ಚಿಕ್ಕಮಗಳೂರು: ಪೊಲೀಸರು ಅಡ್ಡ ಹಾಕಿದರು ಗಾಡಿ ನಿಲ್ಲಸದೆ ಮೂಡಿಗೆರೆ ತಾಲೂಕಿನ ಬಣಕಲ್‍ಗೆ ಬಂದು ಹಿಂದಿರುಗಿದ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷನ ಗಾಡಿಯನ್ನು ಬಣಕಲ್ ಪೊಲೀಸರು ಸೀಜ್ ತಂದು ಠಾಣೆಯಲ್ಲಿ ನಿಲ್ಲಿಸಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜಿಲ್ಲೆ ಹಾಗೂ ರಾಜ್ಯಗಳ ಗಡಿಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕೊರೊನಾ ವೈರಸ್ ಆತಂಕದಲ್ಲಿ ಮಂಗಳೂರು ರೆಡ್ ಝೋನ್‍ನಲ್ಲಿದೆ. ಮಂಗಳೂರಿನಿಂದ ಚಾರ್ಮಾಡಿ ಮೂಲಕ ಚಿಕ್ಕಮಗಳೂರಿಗೆ …

Read More »

ಸಾಗರ To ತಮಿಳುನಾಡು – 600 ಕಿ.ಮೀ ನಡೆದೇ ಹೊರಟ ಕಾರ್ಮಿಕರು

ಚಿಕ್ಕಮಗಳೂರು: ಕಳೆದ ಆರು ತಿಂಗಳ ಹಿಂದೆ ಕಟ್ಟಡ ನಿರ್ಮಾಣಕ್ಕೆಂದು ತಮಿಳುನಾಡಿನಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿಗೆ ಬಂದಿದ್ದ 5 ಕಾರ್ಮಿಕರು ನಡೆದುಕೊಂಡೇ ತಮಿಳುನಾಡಿನತ್ತ ಹೆಜ್ಜೆ ಹಾಕಿದ್ದಾರೆ. ಏಪ್ರಿಲ್ 14ರ ಬಳಿಕವೂ ಕೊರೊನಾ ಲಾಕ್‍ಡೌನ್ ಮುಂದುವರೆದ ಹಿನ್ನೆಲೆ ವಾಹನಗಳು ಸಿಗದ ಕಾರಣ ಐವರು ಕಾರ್ಮಿಕರು ತಮಿಳುನಾಡಿನತ್ತ ನಡೆದುಕೊಂಡೇ ಸಾಗುತ್ತಿದ್ದಾರೆ. ಸಾಗರದಿಂದ ತಮಿಳುನಾಡಿಗೆ ಸರಿಸುಮಾರು 600 ಕಿ.ಮೀ ಅಂತರವಿದೆ. ಇಲ್ಲಿ ಕೆಲಸವಿಲ್ಲ ಎಂದು ಊರು ನೆನಪಾಗಿ ನಡೆದೇ ಊರು ಸೇರಲು ಕಾರ್ಮಿಕರು ಹೊರಟಿದ್ದಾರೆ. …

Read More »

ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ನಿರ್ಮಾಣ

ಚಿಕ್ಕಮಗಳೂರು: ಕೊರೊನಾ ಎಫೆಕ್ಟ್‍ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ. ಹಣ್ಣು-ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ಸಿಗದೆ ಬಾಣಂತಿಯೂ ಸೊರಗಿದ್ದು, ಹಸುಗೂಸಿಗೆ ತಾಯಿಯ ಎದೆಹಾಲು ಕೂಡ ಸರಿಯಾಗಿ ಸಿಗುತ್ತಿಲ್ಲ. ನಗರದ ಹಿರೇಮಗಳೂರಿನ ರೈಲ್ವೆ ಬ್ರಿಡ್ಜ್ ಕೆಳಗೆ ಬಯಲಲ್ಲಿ ಶೆಡ್ ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತ ಕುಟುಂಬಗಳು ಶೋಚನಿಯ ಸ್ಥಿತಿ ತಲುಪಿವೆ. ಅಂದೇ ದುಡಿದು ಅಂದೇ ತಿನ್ನುತ್ತಿದ್ದ ಈ …

Read More »