Breaking News

ಚಿಕ್ಕ ಮಂಗಳೂರು

ಶೃಂಗೇರಿಯ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ

ಬೆಂಗಳೂರು, ಜ.18-ಶೃಂಗೇರಿಯ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಸ್ಥಳೀಯ ನ್ಯಾಯಾಲಯ ಆದೇಶ ನೀಡಿದೆ. 2016, ಫೆ.16 ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಂದು ಹಾಳು ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಂ.ಉಮೇಶ್ ಅಡಿಗ ಅವರು ಆರೋಪಿಗಳಾದ ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾದ …

Read More »