ಚಿತ್ರದುರ್ಗದ ಮುರುಘಾ ಶರಣರ (Murugha Shri) ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹಿನ್ನಲೆ ಆಕ್ರೋಶ ಹೆಚ್ಚಾಗಿದೆ. ಮುರುಘಾ ಶ್ರೀ ಬಂಧನ (Arrest) ಆಗದ ಹಿನ್ನಲೆ ಪ್ರತಿಭಟನೆಗಳು (Protest) ನಡೆಯುತ್ತಿದೆ. ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿ ಹಳ್ಳಿಯಲ್ಲಿ ಡಾ. ಶಿವಮೂರ್ತಿ ಶರಣರ ಪ್ರತಿಮೆ ಧ್ವಂಸ (Statue Collapse) ಮಾಡಲಾಗಿದೆ. ಮುರುಘಾ ಶರಣರ ಭಾವಚಿತ್ರಕ್ಕೆ ಬೆಂಕಿ (Fire) ಹಾಕಿ ಆಕ್ರೋಶ ವ್ಯಕ್ತಪಡಿಸಲಾಗ್ತಿದೆ. ಹಲವು ಸಂಘಟನೆಗಳು ಮುರುಘಾ ಶ್ರೀಗಳ ವಿರುದ್ಧ ಕಿಡಿಕಾರಿದೆ. ಇದರ ನಡುವೆ ಮುರುಘಾಶ್ರೀಗಳಿಗೆ …
Read More »ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು
ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ …
Read More »ಅರೆಬೆತ್ತಲೆ ಸ್ಥಿತಿಯಲ್ಲಿಯೇ ಪೊಲೀಸ್ ಠಾಣೆ ಕರೆತಂದ ಆರೋಪಿ
ಚಿತ್ರದುರ್ಗ : ಪೊಲೀಸರು ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಸ್ನಾನಕ್ಕೆ ಹೋಗಿದ್ದ ವೇಣುಗೋಪಾಲ್, ಅದೇ ಅರೆಬೆತ್ತಲೆ ಸ್ಥಿತಿಯಲ್ಲಿ ಹೊರ ಬಂದಿದ್ದಾರೆ. ಠಾಣೆಗೆ ಬರುವಂತೆ ಹೆಡ್ ಕಾನ್ಸ್ಟೇಬಲ್ ಚಂದ್ರಾನಾಯ್ಕ್ ಸೂಚಿಸಿದ್ದಾರೆ. ಈ ವೇಳೆ ಅದೇ ಅರೆಬೆತ್ತಲೆ ಸ್ಥಿತಿಯಲ್ಲೇ ಕೈಲಿ ಜಗ್ ಹಿಡಿದುಕೊಂಡು ಪೊಲೀಸರ ಜತೆ ಠಾಣೆಗೆ ಆಗಮಿಸಿದ್ದಾರೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆರ್ಎಸ್ಎಸ್ ಕಾರ್ಯಕರ್ತ ವೇಣುಗೋಪಾಲ್ ಮೇಲೆ ಪೊಲೀಸರು ಅನಾಗರಿಕ ವರ್ತನೆ ತೋರಿದ್ದಾರೆಂದು ಆರೋಪಿಸಿ ಕೆಲವರು …
Read More »ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ
ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್ಎಸ್ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ. ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದ ಬಾಲಕಿ, ಹೆತ್ತವರು, …
Read More »ಪಶು ಸಹಾಯವಾಣಿಗೆ ಒಂದೇ ತಿಂಗಳಲ್ಲಿ 9000 ಕರೆ
ಚಿತ್ರದುರ್ಗ (ಆ.29): ಪ್ರತಿ ಜಿಲ್ಲೆಯಲ್ಲಿ 60ರಿಂದ 100 ಎಕರೆ ಜಾಗದಲ್ಲಿ ಸರ್ಕಾರಿ ಗೋ ಶಾಲೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು. ನಗರದ ಹೊರವಲಯದಲ್ಲಿ ಇರುವ ಆದಿಚುಂಚನಗಿರಿ ಗೋಶಾಲೆಗೆ ಶನಿವಾರ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯದ 30 ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆ ನಿರ್ಮಾಣಕ್ಕೆ ಈಗಾಗಲೇ ಕ್ಯಾಬಿನೆಟ್ ಅನುಮೋದನೆ ದೊರೆತಿದೆ. ಎಲ್ಲ ಜಿಲ್ಲಾಧಿಕಾರಿಗಳಿಗೂ ಗೋಮಾಳ ಜಾಗವನ್ನು ಗುರುತಿಸಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ …
Read More »ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಿ : ಉಪ್ಪಾರ ನೌಕರರ ಸಂಘದ ಒತ್ತಾಯ
ಚಿತ್ರದುರ್ಗ : ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮದ ನಮ್ಮ ಉಪ್ಪಾರ ಸಮುದಾಯದ ೧೩ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಉಪ್ಪಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಪ್ಪ ಒತ್ತಾಯಿಸಿದರು. ಭಾನುವಾರ ಚಿತ್ರದುರ್ಗ ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮಕ್ಕೆ ಭೇಟಿ ನೀಡಿ ಬಾಲಕಿಯನ್ನು ಕಳೆದಕೊಂಡ ಪೋಷಕರಿಗೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು ನಮ್ಮ …
Read More »ವಯಸ್ಸಲ್ಲದ ವಯಸ್ಸಿನ ಮಗಳ ಮದುವೆ ಮಾಡಿದ ಪೋಷಕರಿಗೆ ಬಿಗ್ ಶಾಕ್: ತಾಳಿ ಕಿತ್ತೆಸೆದು ಬಾಲಕಿ ಆಕ್ರೋಶ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲಕಿ ಮದುವೆ ಮಾಡಲಾಗಿದ್ದು, ಆಕೆ ಆಕ್ರೋಶದಿಂದ ದಾಳಿಯನ್ನು ಕಿತ್ತೆಸೆದ ಘಟನೆ ನಡೆದಿದೆ. ಜುಲೈ 7 ರಂದು ಹೊಸದುರ್ಗ ತಾಲೂಕಿನ ಗ್ರಾಮದಲ್ಲಿ ವಿರೋಧದ ನಡುವೆಯೂ ಪೋಷಕರು ಬಾಲಕಿಯನ್ನು ಮದುವೆ ಮಾಡಿದ್ದರು. ಬಲವಂತವಾಗಿ ತಾಳಿಕಟ್ಟಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಶಿವಮೊಗ್ಗದಲ್ಲಿ ಪಿಯುಸಿ ಓದುತ್ತಿದ್ದ 16 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಬಂದ ಪೋಷಕರು ಬಲವಂತವಾಗಿ ಸೋದರ ಮಾವನೊಂದಿಗೆ ಮದುವೆ ಮಾಡಿದ್ದರು. ಬಾಲ್ಯವಿವಾಹ …
Read More »ನಿತ್ಯವೂ 100 ಬಡವರಿಗೆ ಮುರುಘಾ ಮಠದಿಂದ ಆಹಾರದ ಕಿಟ್ ವಿತರಣೆ
ಚಿತ್ರದುರ್ಗ: ಕೋವಿಡ್ ಮೊದಲ ಅಲೆಯ ವೇಳೆ ಬಡತನ ರೇಖೆಗಿಂತ ಕಡಿಮೆ ಇರುವ ಜನರನ್ನು ಕಳೆದ ವರ್ಷ ಗುರುತಿಸಿ ಮುರುಘಾಮಠದಿಂದ ಆಹಾರ ಕಿಟ್ ವಿತರಿಸಲಾಗಿತ್ತು. ಎರಡನೇ ಅಲೆಯಲ್ಲೂ ಇದೇ ಮಾದರಿ ಅನುಸರಿಸಿದ್ದು, ಶನಿವಾರದಿಂದ ಈ ಕಾರ್ಯ ಆರಂಭವಾಗಿದೆ. ವಿವಿಧ ಸಮುದಾಯಗಳನ್ನು ಗುರುತಿಸಿರುವ ಶ್ರೀಮಠ ಸವಿತಾ ಸಮುದಾಯದ 100 ಬಡವರಿಗೆ ಅಕ್ಕಿ, ಬೇಳೆ ಹಾಗೂ ಗೋಧಿ ಹಿಟ್ಟು ಹೊಂದಿರುವ ‘ಆಹಾರ ಸಾಮಗ್ರಿ ಕಿಟ್’ಗಳನ್ನು ವಿತರಿಸಿತು. ಶಿವಮೂರ್ತಿ ಮುರುಘಾ ಶರಣರು ಇದಕ್ಕೆ ಚಾಲನೆ ನೀಡಿದರು. …
Read More »ಚಿತ್ರದುರ್ಗದಲ್ಲಿ ಅಂಬುಲೆನ್ಸ್ನಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ರೋಗಿ ಸಾವು
ಚಿತ್ರದುರ್ಗ: ಒಂದ್ಕಡೆ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ ಆಗ್ತಿದ್ರೆ ಇತ್ತ ಚಿತ್ರದುರ್ಗದಲ್ಲಿ ಅಂಬುಲೆನ್ಸ್ನಲ್ಲಿ ಆಮ್ಲಜನಕ ಸಿಗದೇ ಕೋವಿಡ್ ರೋಗಿ ಮೃತಪಟ್ಟಿರುವ ದುರಂತ ನಡೆದಿದೆ. ಅಂಬುಲೆನ್ಸ್ನಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೇ 65 ವರ್ಷದ ವೃದ್ಧೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಹಿರಿಯೂರು ನಗರದ ವೇದಾವತಿ ಬಡಾವಣೆಯ ಕೋವಿಡ್ ಸೊಂಕಿತ ವೃದ್ಧೆಯನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಿಂದ ದಾವಣಗೆರೆಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವಾಗ ಮಾರ್ಗಮಧ್ಯೆ ವೃದ್ದೆ ಮೃತಪಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬೇಕು ಐದು ಸಾವಿರ ರೂಪಾಯಿ ಕೊಡ್ಬೇಕು …
Read More »ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಚಿತ್ರದುರ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದರು. ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ. ಚುನಾವಣೆ …
Read More »
Laxmi News 24×7