ಚಿತ್ರದುರ್ಗ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಕೊರೊನಾ ವಲಯಗಳ ಪಟ್ಟಿಯಲ್ಲಿ ಗ್ರೀನ್ ಝೋನ್ನಲ್ಲಿದ್ದ ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ. ಗುಜರಾತ್ನ ಅಹಮದಾಬಾದ್ನಿಂದ ಮೇ 5ರಂದು ಜಿಲ್ಲೆಗೆ ಬಂದಿದ್ದ 15 ಜನ ತಬ್ಲಿಘಿಗಳ ಪೈಕಿ ಮೂವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸದ್ಯ ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರುವ ಡಿಎಚ್ಓ ಡಾ.ಪಾಲಾಕ್ಷ, ಗುಜರಾತ್ನಿಂದ ಬಂದಿದ್ದ ಮೂವರು …
Read More »ಮೇ 3ರ ಬಳಿಕವೂ ಲಾಕ್ಡೌನ್ ಮುಂದುವರಿಸಿದರೆ ಒಳ್ಳೆಯದು: ಸಚಿವ ರಮೇಶ್ ಜಾರಕಿಹೊಳಿ
ಚಿತ್ರದುರ್ಗ: ಕೊರೊನಾ ಸೋಂಕು ಹರಡದಂತೆ ಭಾರತ ಲಾಕ್ಡೌನ್ ಆಗಿ ಒಂದು ತಿಂಗಳು ಕಳೆದಿದೆ. ಇನ್ನೇನು ಲಾಕ್ಡೌನ್ ತೆರವು ದಿನಾಂಕ ಸಮೀಪಿಸಿದ್ದು, ಕೆಲ ವಲಯಗಳಲ್ಲಿ ರಾಜ್ಯ ಸರ್ಕಾರ ನಿಯಮಗಳನ್ನು ಸಡಿಲ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಆರೋಗ್ಯಕ್ಕಾಗಿ ಜನರು ಮನೆಯಲ್ಲಿ ಇರುವುದು ಸೂಕ್ತ. ಅಲ್ಲದೇ ಭಾರತದಲ್ಲಿ ಲಾಕ್ಡೌನ್ ಮೇ 3ಕ್ಕೆ ಅಂತ್ಯಗೊಳಿಸದೆ ಮುಂದುವರಿಸಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟಿದ್ದಾರೆ. ನಗರದ ಹಳೆ ಮಾಧ್ಯಮಿಕ …
Read More »ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ, ಬಡವರನ್ನು ಬದುಕಿಸಿಕೊಳ್ಳಲು ಸ್ಥಿತಿವಂತರು ಸಹಾಯ ಮಾಡಿ: ಡಿಸಿಎಂ ಕಾರಜೋಳ
ಚಿತ್ರದುರ್ಗ: ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ. ಸ್ಥಿತಿವಂತರು ಬಡವರನ್ನು ಬದುಕಿಸಿಕೊಳ್ಳಲು ಆರ್ಥಿಕ ಸಹಾಯ ಮಾಡಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೇಳಿಕೊಂಡಿದ್ದಾರೆ. ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನೆರೆ ಹಾವಳಿ, ಬರಗಾಲ ಸೇರಿದಂತೆ ಒಂದಲ್ಲಾ ಒಂದು ಸಮಸ್ಯೆಗಳನ್ನು ಎದುರಿಸುತ್ತಾ ಬಂದಿದ್ದೇವೆ. ಇದೆಲ್ಲವನ್ನೂ ಮುಗಿಸಿಕೊಂಡು 2020ರಲ್ಲಿ ಹೊಸ ಹೊಸ ಯೋಜನೆಗಳನ್ನು ರೂಪಿಸೋಣ ಎಂದಾಗ ಈ ಮಹಾಮಾರಿ ಕೊರೊನಾ ವೈರಸ್ ಅಂಟಿಕೊಂಡಿದೆ. ಈ ಕೊರೊನಾ ನಿರ್ಮೂಲನೆ …
Read More »ಚಿತ್ರದುರ್ಗ ಜಿಲ್ಲೆಯಲ್ಲಿ ಓರ್ವರಿಗೆ ಕೋವಿಡ್-19 ಸೊಂಕು , ಭೀಮಸಮುದ್ರ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಕಟ್ಟೆಚ್ಚರ : ವಿನೋತ್ ಪ್ರಿಯಾ
ಚಿತ್ರದುರ್ಗ, (ಮಾ. 24) : ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರದಲ್ಲಿ ಓರ್ವ ಮಹಿಳೆಗೆ ಕೋವಿಡ್-19 ಸೋಂಕು ತಾತ್ಕಾಲಿಕ ಪಾಸಿಟಿವ್ ಆಗಿದೆ ಎಂಬುದಾಗಿ ವರದಿ ಬಂದಿದ್ದು, ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಭೀಮಸಮುದ್ರದ 5 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್ ಜೋನ್ ಎಂದು ಗುರುತಿಸಿ, ಈ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಸಂಪೂರ್ಣ ಕಟ್ಟೆಚ್ಚರ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಸ್ಥಿತಿಗತಿ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ …
Read More »ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ.
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಕೋಚ್ ಬಸ್ಸೊಂದು ಏಕಾಏಕಿ ಹೊತ್ತಿ ಉರಿದಿರುವ ಘಟನೆ ಚಿದ್ರದುರ್ಗ ಜಿಲ್ಲೆ ಹಿರಿಯೂರು ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರ ಗಿಡ್ಡೋಬನಹಳ್ಳಿ ಸಮೀಪ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಗೈಲ್ಲ. ಐಮಂಗಲ ಗೇಟ್ ಬಳಿ ಬಸ್ ಬರುತ್ತಿರುವಾಗ …
Read More »ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ,
ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಚಿತ್ರದುರ್ಗ, ಜನವರಿ 05: ರಾಜ್ಯದಲ್ಲಿ ಶ್ರೀಮಂತರೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅಂತವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಲಿ. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಆಹಾರ ಇಲಾಖೆ ಸಚಿವೆ …
Read More »
Laxmi News 24×7