Breaking News

ದಾವಣಗೆರೆ

ದಾವಣಗೆರೆಯಲ್ಲಿ ಕರೋನಾಕ್ಕೆ ಲಸಿಕೆ, ಹಾಕಿಸಿಕೊಂಡವರೇ ಪುಣ್ಯವಂತರು!

ದಾವಣಗೆರೆ ಖಾಸಗಿ ಶಾಲೆಯೊಂದರಲ್ಲಿ ಕರೋನಾಕ್ಕೆ ಲಸಿಕೆ ಸಿಕ್ಕಿದೆ. ಆಯುರ್ವೇದ ವೈದ್ಯರೊಬ್ಬರು ಅನೇಕ ಜನರಿಗೆ ಲಸಿಕೆ ಹಾಕಿದ್ದಾರೆ.ಜಿಲ್ಲಾಡಳಿತಕ್ಕೆ ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಇದಾದ ಮೇಲೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಒಟ್ಟಿನಲ್ಲಿ ಕರೋನಾ ಭೀತಿ ನಡುವೆ ಇದೊಂದು ಸುದ್ದಿ ಒಂದಿಷ್ಟು ಹಲ್ ಚಲ್ ಗೆ ಕಾರಣವಾಗಿತ್ತು.

Read More »

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!

ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!! ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ …

Read More »