ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!! ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ …
Read More »
Laxmi News 24×7