ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘಿಸಿ ಬಿಂದಾಸಾಗಿ ವರ್ತಿಸುತ್ತಿದ್ದವರಿಗೆ ಶನಿವಾರ ತಡ ಸಂಜೆ ಉಪನಗರ ಪೊಲೀಸರು ಏರಿಯಾ ಡಾಮಿನೇಷನ್ ನಡೆಸುವ ಮೂಲಕ ಕಾನೂನು ಉಲ್ಲಂಘಿಸುವವರೆಗೆ ಬಿಸಿ ಮುಟ್ಟಿಸಿದರು. ಧಾರವಾಡ ನಗರದ ಸಪ್ತಾಪುರ, ಕರ್ನಾಟಕ ಕಾಲೇಜು ವೃತ್ತ ಸೇರಿದಂತೆ ಉಪನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಮುಖ ವೃತ ಸೇರಿ ಜನನಿಬಿಡ ಪ್ರದೇಶದಲ್ಲಿ ಸಂಚಾರ ನಡೆಸುವ ಮೂಲಕ ಪೊಲೀಸರು ಏರಿಯಾ ಡಾಮಿನಿಷೇನ್ ಮಾಡಿದರು. ಸಂಚಾರಿ ನಿಯಮ ಉಲ್ಲಂಘಿಸಿ ಬೈಕ ಸವಾರರು, …
Read More »ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ
ಹುಬ್ಬಳ್ಳಿ: ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲನ್ನ ಶೇ.4.131 ಕ್ಕೆ ಹೆಚ್ಚಳ ಮಾಡಿದೆ. ರಾಜ್ಯ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದ ಶೇ.3.647 ರಷ್ಟಿದ್ದ ತೆರಿಗೆ ಪಾಲನ್ನ ಇದೀಗ ಶೇ.4.131 ಕ್ಕೆ ಹೆಚ್ಚಿಸಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸಾವಿರಾರು ಕೋಟಿ ತೆರಿಗೆ ಪಾಲು ಸಿಗಲಿದೆ ಎಂದಿರುವ ಸಚಿವರು, ‘ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ’ ಎನ್ನುತ್ತಿರುವ ಕಾಂಗ್ರೆಸ್ ನಾಯಕರ …
Read More »ನೇಣು ಬಿಗಿದುಕೊಂಡು ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ; ಕಾರಣ ನಿಗೂಢ
ಧಾರವಾಡ: ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ(ಡಿಮ್ಹಾನ್ಸ್) ಸೈಕಿಯಾಟ್ರಿಕ್ ಪಿಜಿ ವಿಭಾಗದ ಮೊದಲನೇ ವರ್ಷದ ಡಾ.ಪ್ರಜ್ಞಾ ಪಾಲೇಗರ್(24) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಶಿವಮೊಗ್ಗ ಮೂಲದ ಯುವತಿ ಎರಡು ವಾರಗಳ ಹಿಂದಷ್ಟೇ ಬಂದಿದ್ದಳು. ನಿನ್ನೆ ಆಕೆಯ ತಂದೆ-ತಾಯಿ ಕೂಡ ಬಂದು ಹೋಗಿದ್ದರು ಎನ್ನಲಾಗಿದೆ. ಇನ್ನು ಡಾ. ಪ್ರಿಯಾ ಪಾಟೀಲ್ ಜೊತೆ ಪ್ರಜ್ಞಾ ಹಾಸ್ಟೆಲ್ ರೂಮ್ ಶೇರ್ ಮಾಡಿಕೊಂಡಿದ್ದಳು, …
Read More »ಜಾಮೀನು ಅರ್ಜಿ ವಜಾ – ವಿನಯ್ ಕುಲಕರ್ಣಿಗೆ ಜೈಲೇ ಗತಿ
ಬೆಂಗಳೂರು: ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಯವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಕೊನೆ ಹಂತದಲ್ಲಿದೆ ಎಂದು ಶಾಸಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದೆ. ಹೀಗಾಗಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ನ್ಯಾ.ಸುನಿಲ್ ದತ್ತ ಯಾದವ್ ಇದ್ದ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಜ.9 ರಂದು ಅರ್ಜಿ ವಿಚಾರಣೆ …
Read More »ʻಅಪ್ಪ ನನಗೆ ಜೀವನ ಸಾಕಾಗಿದೆ, ಹುಡುಕ್ಬೇಡಿʼ- ಝಾಕಿಯಾಳನ್ನು ಕೊಂದು ಅವರಪ್ಪನಿಗೆ ಮೆಸೇಜ್ ಕಳ್ಸಿದ್ದ ಹಂತಕ!
ಧಾರವಾಡ: ಧಾರವಾಡ ಹೊರವಲಯದ ನಿರ್ಜನ ಪ್ರದೇಶದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣದಲ್ಲಿ ಬಗೆದಷ್ಟು ಹೊಸಹೊಸ ವಿಚಾರಗಳು ಬಯಲಾಗುತ್ತಿವೆ. ಈ ಕೊಲೆ ಮಾಡಿದ್ದ ಸಾಬೀರ್ ಆಕೆಯ ಮೊಬೈಲ್ನಿಂದ ಆಕೆಯ ತಂದೆಗೆ, ʻನನಗೆ ಜೀವನ ಸಾಕಾಗಿದೆ. ನಾನು ಮನೆಗೆ ಬರೋದಿಲ್ಲ. ನನ್ನನ್ನು ಹುಡುಕಬೇಡಿʼ ಎಂದು ಮೆಸೇಜ್ ಮಾಡಿದ್ದ ಎಂಬ ವಿಚಾರ ತಿಳಿದುಬಂದಿದೆ. ಝಾಕಿಯಾ ಹಾಗೂ ಸಾಬೀರ್ ಇಬ್ಬರೂ ಕಳೆದ ಮೂರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಇವರ ಪ್ರೀತಿಯ ವಿಷಯ ಇಬ್ಬರ ಮನೆಯಲ್ಲೂ ಗೊತ್ತಾಗಿ, …
Read More »ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ.
ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ- ಡಾ.ಜೆ.ಎ.ಹೊಸಮಠ. ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡ ಮಾರುತದಿಂದ ರಾಜ್ಯದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ಹವಾಮಾನ ಇಲಾಖೆ ಮುಖ್ಯಸ್ಥ ಡಾ.ಜೆ.ಎ.ಹೊಸಮಠ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಹಿತಿ ನೀಡಿರುವ ಅವರು, ಕೇಂದ್ರ ಹವಾಮಾನ ಇಲಾಖೆ ಈ ಬಗ್ಗೆ ಆಗಲೇ ಸೂಚನೆ ಕೊಟ್ಟಿದೆ. ಈಗಾಗಲೇ ಬಿರುಸಿನ ಮಳೆ ಆರಂಭವಾಗಿದೆ. ಮೇ.21 ಕ್ಕೆ ಚಂಡ ಮಾರುತ ಬರಲಿದೆ. ಕರಾವಳಿ ಹಾಗೂ ಒಳನಾಡಿನ ಭಾಗಗಳಲ್ಲಿ …
Read More »ಧಾರವಾಡ ರಾಯಾಪುರ ಕೈಗಾರಿಕೆ ಪ್ರದೇಶದಲ್ಲಿ ಗೀಡಗಂಟೆಗಳಿಂದ ಎಲ್ಲೆಂದರಲ್ಲಿ ರಸ್ತೆಗೆ ಬೀಳುತ್ತಿದೆ ರಾಶಿ ಕಸ;ಅಗ್ನಿ ಅವಘಡ ಭೀತಿಯಲ್ಲಿ ಇಂಡಸ್ಟ್ರಿಯಲಿಸ್ಟ.
ಧಾರವಾಡ : ಕೈಗಾರಿಕೆ ಪ್ರದೇಶಗಳ ಅಂದ್ಮೇಲೆ ಅಲ್ಲಿ ಕೈಗಾರಿಕೆಗಳ ಶೆಡ್, ಗೂಡೌನ ಕಾಣಬೇಕು ಉತ್ತಮ ರಸ್ತೆ ಇರಬೇಕು, ಆದರೆ ಧಾರವಾಡ ರಾಯಪುರ ಕೈಗಾರಿಕೆ ಪ್ರದೇಶದಲ್ಲಿ ಕೈಗಾರಿಕೆಗಳಿಗಿಂತ ದುಪ್ಪಟ್ಟು ಅವ್ಯವಸ್ಥೆಯೇ ಕಣ್ಣಿಗೆ ಕಾಣುತ್ತಿದ್ದು, ಗೀಡಗಂಟೆಗಳ ಕಾರುಬಾರು ಜೋರಾಗಿದೆ. ರಸ್ತೆ ಪಕಕ್ಲೆ ನೇಡಲಾದ ಗೀಡಗಳು ಸರಿಯಾದ ನಿರ್ವಹಣೆ ಇಲ್ಲದೆ ರಸ್ತೆಗೆ ಬಾಗಿ ಓಡಾಟ ನಡೆಸಲು ವಾಹನಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿವೆ. ಹೌದು ಇದು ಧಾರವಾಡ ರಾಯಾಪುರ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ನಿರ್ಲಕ್ಷ್ಯಕ್ಕೆ …
Read More »ಗರಗ ಜಾತ್ರೆಯ ಪ್ರಯುಕ್ತ ಫೆ.14-18 ವರೆಗೆ ಮಧ್ಯ ಮಾರಾಟ, ಸಾಗಟಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ದಿವ್ಯಪ್ರಭು
ಧಾರವಾಡ: ಇದೇ ಫೆ.14 ರಿಂದ 18ವರೆಗೆ ಜರುಗಲಿರುವ ಗರಗ ಜಾತ್ರೆಯ ಪ್ರಯುಕ್ತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1)ರ ಪ್ರದತ್ತವಾದ ಅಧಿಕಾರದ ಮೇರೆಗೆ, ಗರಗ ಸೇರಿ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ಜೆತೆಗೆ ಸಾಗಟಕ್ಕೆ ನಿರ್ಬಂಧ ಹಾಕಿ ಜಿಲ್ಲಾಧಿಕಾರಿ ದಿವ್ಯಪ್ರಭುರವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಇಂದು ಪ್ರಕಟಣೆ …
Read More »ಧಾರವಾಡದ ಹಿರಿಯ ಪತ್ರಿಕಾ ಫೋಟೋಗ್ರಾಫರ್ ಆರ್ ಕೆ ( ರಾಮಚಂದ್ರ ಕುಲಕರ್ಣಿ) ಇನ್ನಿಲ್ಲ
ಧಾರವಾಡ: ಆರ್ ಕೆ ಖ್ಯಾತಿಯ ಹಿರಿಯ ಪತ್ರಿಕಾ ಪೋಟೋಗ್ರಾಫರಾಗಿ ಎಲ್ಲರೊಂದಿಗೆ ಸ್ನೇಹದಿಂದ ಇರುತ್ತಿದ್ದ ರಾಮಚಂದ್ರ ಕುಲಕರ್ಣಿ ಇಂದು ಬೆಳಗಿನ ಜಾವ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಇಂದು 12 ಗಂಟೆಗೆ ಯಾಲಕ್ಕಿಶೆಟ್ಟರ್ ಕಾಲನಿಂಯಿಂದ ಅಂತಿಮ ಯಾತ್ರೆ ನಡೆಯಲಿದೆ. ಆರೋಗ್ಯ ಸಮಸ್ಯೆಯಿಂದ ಇತ್ತೀಚೆಗೆ ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಬೆಳಗಿನ ಜಾವ ನಿಧನರಾಗಿದ್ದಾರೆ. ಅಪಾರ ಸ್ನೇಹ ಬಳಗವನ್ನು ಹೊಂದಿದ್ದ ರಾಮಚಂದ್ರ ಕುಲಕರ್ಣಿ ಅವರ ನಿಧನ ಎಲ್ಲರಿಗೂ ನೋವುಂಟು …
Read More »ನೈಟ್ ಸಿಟಿ ರೌಂಡ್ಸ್ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಧಾರವಾಡ ಎಸಿಪಿ,ಇನ್ಸ್ಪೆಕ್ಟರ್ ; ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ
ಧಾರವಾಡ: ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಧಾರವಾಡ ಎಸಿಪಿ ಹಾಗೂ ಉಪನಗರ ಠಾಣೆಯ ಪಿಐ ಅವರು ಠಾಣೆ ವ್ಯಾಪ್ತಿಯಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ ಮೂಲಕ, ಪುಡಾರಿಗಳಿಗೆ ಬಿಸಿ ಮುಟ್ಟಿಸಿ ಸಾರ್ವಜನಿಕರ ಸಮಸ್ಯೆಗಳ ಆಲಿಸಿ ಪುಂಡರ ಕಿರಿಕಿರಿ ಇದ್ದಲ್ಲಿ ದೂರು ನೀಡಲು ಕರೆ ನೀಡಲಾಯಿತು. ನಗರದ ಸಪ್ತಾಪುರ ಸೇರಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜನ ನಿಬಿಡ ಪ್ರದೇಶದಲ್ಲಿ ಎಸಿಪಿ ಪ್ರಶಾಂತ ಸಿದ್ಧನಗೌಡರ ನೇತೃತ್ವದಲ್ಲಿ ನೈಟ್ ಸಿಟಿ ರೌಂಡ್ಸ್ ಮಾಡುವ …
Read More »
Laxmi News 24×7