Breaking News
Home / ಜಿಲ್ಲೆ / ಬಳ್ಳಾರಿ (page 4)

ಬಳ್ಳಾರಿ

ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,‌ ಲಂಚ ಪಡೆಯುತ್ತಿದ್ದ ಇಬ್ಬರನ್ನು‌ ವಶಕ್ಕೆ ಪಡೆದಿದ್ದಾರೆ ಪಾಲಿಕೆ ಆಯುಕ್ತೆ ಸಹಾಯಕ ಮಲ್ಲಿಕಾರ್ಜುನ ಮತ್ತು ಡಿ.ದರ್ಜೆ ನೌಕರ ಭಾಷ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಫಾರಂ 2. ನೀಡಲು ಐವತ್ತು ಸಾವಿರ ರುಪಾಯಿ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಕಾರ್ಯಾಚರಣೆ ನಡೆದಿದೆ. ಲಂಚದ ಹಣದೊಂದಿಗೆ ಸಿಕ್ಕಿಬಿದ್ದವರ ವಿಚಾರಣೆಯನ್ನು ಅಧಿಕಾರಿಗಳು ನಡೆಸಿದ್ದಾರೆ.

Read More »

ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ

ಬಳ್ಳಾರಿ: ಈ ಸರ್ಕಾರಗಳು ಯಾವಾಗ ಇರುತ್ತೋ, ಯಾವಾಗ ಹೋಗುತ್ತೋ ಗೊತ್ತಿಲ್ಲ ಎಂದು ಆರಣ್ಯ ಸಚಿವ ಆನಂದ್ ಸಿಂಗ್ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ. ಬಳ್ಳಾರಿಯ ಹೊಸಪೇಟೆ ತಾಲೂಕಿನ ಕಮಾಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂನಲ್ಲಿ 66ನೇ ವನ್ಯ ಜೀವಿ ಸಂರಕ್ಷಣಾ ಸಪ್ತಾಹದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಸಪ್ತಾಹದಲ್ಲಿ ಪಾಲ್ಗೊಂಡಿರುವ ಎಲ್ಲಾ ಅಧಿಕಾರಿಗಳಿಗೆ ಹಾಗೇ ಅರಣ್ಯ ರಕ್ಷಣೆ ಮಾಡುವಂತಹ ಎಲ್ಲಾ ಯುವಕರಾಗಿರಲಿ, ನಾವೆಲ್ಲರೂ ಇವತ್ತಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದೀವಿ. ಇವತ್ತು …

Read More »

ಸೋಂಕಿತರ ಜೊತೆ ವಾರಿಯರ್ಸ್ ಸಖತ್ ಸ್ಟೆಪ್ – ವಿಡಿಯೋ ವೈರಲ್

ಬಳ್ಳಾರಿ: ಕೊರೊನಾ ಹೆಮ್ಮಾರಿ ಬಂದ ತಕ್ಷಣ ಜನರೆಲ್ಲ ಒಂದು ರೀತಿಯಲ್ಲಿ ಜೀವನವೇ ಅಂತ್ಯವಾಯಿತು ಎನ್ನುವ ರೀತಿಯಲ್ಲಿ ವರ್ತನೆ ಮಾಡುತ್ತಾರೆ. ಆದರೆ ಕೊರೊನಾ ರೋಗಿಗಳ ಮಾನಸಿಕ ಸ್ಥೈರ್ಯ ತುಂಬುವ ಸಲುವಾಗಿ ಬಳ್ಳಾರಿ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸಖತ್ ಸ್ಟೆಪ್ ಹಾಕಿದ್ದಾರೆ. ಕೊರೊನಾ ಪೀಡಿತರು ಸಾಮಾನ್ಯವಾಗಿ ಆಸ್ಪತ್ರೆಯಲ್ಲಿ ಇದ್ದು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಹೀಗಾಗಿ ಅವರಲ್ಲಿ ಮಾನಸಿಕ ಧೈರ್ಯ ತುಂಬುವ ಸಲುವಾಗಿ ಬಳ್ಳಾರಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ …

Read More »

ಜಿಲ್ಲಾಧಿಕಾರಿ ಕಾಳಜಿಗೆ ಮನಸೋತು ಮಗುವಿಗೆ ಡಿಸಿ ಹೆಸರಿಟ್ಟ ದಂಪತಿ

ಬಳ್ಳಾರಿ: ಜನ್ಮವಿತ್ತ ಮಗುವಿಗೆ ತಮ್ಮ ಜಿಲ್ಲೆಯ ಡಿಸಿ ಹೆಸರನ್ನೇ ನಾಮಕರಣ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ನೆಲೆಸಿರುವ ದಂಪತಿ ತಮ್ಮ ಮಗುವಿಗೆ ಡಿಸಿ ಎಸ್.ಎಸ್.ನಕುಲ್ ಅವರ ಹೆಸರನ್ನಿಟ್ಟಿದ್ದಾರೆ. ಮಹಿಳೆಯ ತವರು ಮನೆ ಬಳ್ಳಾರಿಯಾಗಿದ್ದರಿಂದ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ಬಂದಿದ್ದರು. ಈ ವೇಳೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ವೇಳೆ ಹೆರಿಗೆಯನ್ನು ಯಶಸ್ವಿಯಾಗಿಯೇ ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಲಾಗಿತ್ತು. ಅದೃಷ್ಟವಶಾತ್ ತಾಯಿಗೆ …

Read More »

ತುಂಗಭದ್ರಾ ನದಿ ಸೇತುವೆ ದಿಢೀರನೆ ಕುಸಿದು ಬಿದ್ದಿದ್ದೆ.

ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಮದಗಲಟ್ಟಿ ಬಳಿಯಿರುವ ತುಂಗಭದ್ರಾ ನದಿಗೆ ಕಟ್ಟಲಾಗಿರುವ ಸೇತುವೆ ದಿಢೀರನೆ ಕುಸಿದು ಬಿದ್ದಿದ್ದು, ಸಂಭವಿಸುತ್ತಿದ್ದ ಭಾರೀ ಅನಾಹುತವೊಂದು ತಪ್ಪಿದೆ. ಇದು ಹಡಗಲಿ ಮತ್ತು ಗದಗ ಮಾರ್ಗ ಸಂಪರ್ಕಸುವ ರಸ್ತೆಯಾಗಿದ್ದು, 2002ರಲ್ಲಿ ನಿರ್ಮಾಣಗೊಂಡಿತ್ತು. ಸೇತುವೆ ಸಾಕಷ್ಟು ಶಿಥಿಲಾವಸ್ಥೆಯಲ್ಲಿದ್ದರೂ ಸಹ ಲೋಕೋಪಯೋಗಿ ಇಲಾಖೆ ಇತ್ತ ಗಮನಹರಿಸಿಲ್ಲ ಎನ್ನಲಾಗಿದೆ. ಸೇತುವೆಯ ನವೀಕರಣದ ಬಗ್ಗೆ ಅನೇಕ ಸಲ ದೂರು ಸಲ್ಲಿಸಿದ್ದರು ಸಹ ಅಧಿಕಾರಿಗಳು ಕ್ಯಾರೇ ಎಂದಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಒಂದೆಡೆ ತುಂಗಾಭದ್ರಾ …

Read More »

ಕೋವಿಡ್ ಸೋಂಕಿತರೊಂದಿಗೆ ಕಾಲ ಕಳೆದು ಬರುತ್ತೇನೆ. ನನಗೆ ಕೋವಿಡ್ ಸೋಂಕು ಬರುತ್ತಾ ನೋಡುತ್ತೇನೆ: ಮಠದ ಕಲ್ಯಾಣ ಸ್ವಾಮೀಜಿ ಚಾಲೆಂಜ್

ಬಳ್ಳಾರಿ: ಬಿಸಿ ನೀರಿನಿಂದ ಸಾಯೋ ಕೊರೊನಾ ರೋಗಕ್ಕೆ ಕೋಟ್ಯಂತರ ರೂ.ಗಳನ್ನು ವ್ಯಯಿಸಿ ಇಷ್ಟೊಂದು ಪ್ರಚಾರ ನೀಡಲಾಗುತ್ತೆ. ನಾನು ಬೇಕಾದರೆ ಚಾಲೆಂಜ್ ಮಾಡುತ್ತೇನೆ. ಕೋವಿಡ್ ಸೋಂಕಿತರೊಂದಿಗೆ ಕಾಲ ಕಳೆದು ಬರುತ್ತೇನೆ. ನನಗೆ ಕೋವಿಡ್ ಸೋಂಕು ಬರುತ್ತಾ ನೋಡುತ್ತೇನೆ ಎಂದು ಕಮ್ಮರಚೇಡು ಮಠದ ಕಲ್ಯಾಣ ಸ್ವಾಮೀಜಿ ಸವಾಲೆಸೆದಿದ್ದಾರೆ. ಬಳ್ಳಾರಿ ನಗರದ ಸ್ನೇಹ ಸಂಪುಟದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕಿನ ಭಯದಿಂದ ಸಾಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಜಿಲ್ಲಾಡಳಿತವಾಗಲಿ, ಕೇಂದ್ರ ಮತ್ತು …

Read More »

ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕಾರ…..

ಬಳ್ಳಾರಿ: ಯುಪಿಎಸ್‍ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ನಂದಿನಿ ಕೆ.ಆರ್. ಅವರು ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್‍ನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿದ್ದರು. ಈ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಕಡುಬಡತನದ ಹಿನ್ನೆಲೆಯಲ್ಲಿ ಬಂದ ನಂದಿನಿ ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ …

Read More »

ತುಂಗಭದ್ರಾ ಜಲಾಶಯದ ಮೂರು ಗೇಟ್ ಓಪನ್: 4,539 ಕ್ಯೂಸೆಕ್ ನೀರು ಹೊರಕ್ಕೆ

ಬಳ್ಳಾರಿ: ಗಣಿ ಜಿಲ್ಲೆಯ ಜೀವನಾಡಿಯಾಗಿರುವ ತುಂಗ ಭದ್ರಾ ಜಲಾಶಯದ ಮೂರು ಕ್ರಸ್ಟ್ ಗೇಟ್ ನಿಂದ   ಅಂದಾಜು 4,539 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಯಿತು.ಸದ್ಯ ತುಂಗಭದ್ರಾ ಜಲಾಶಯದಲ್ಲಿ 1,632.20 ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಅರ್ಧ ಅಡಿ ಅಷ್ಟೇ ಬಾಕಿಯಿದೆ. 33,737 ಕ್ಯೂಸೆಕ್ ನಷ್ಟು ನೀರು ಈ ಜಲಾಶಯಕ್ಕೆ ಹರಿದು ಬರುತ್ತಿದೆ. ಹೀಗಾಗಿ ಸಂಜೆ ಜಲಾಶಯದಿಂದ ಮೂರು ಕ್ರಸ್ಟ್ ಗೇಟ್ ಮೂಲಕ ಸುಮಾರು 1,513 ಕ್ಯೂಸೆಕ್ ನೀರನ್ನು ಹರಿ …

Read More »

ಲಡಾಖ್​ನಲ್ಲಿ ಹಾರಲು ಸಿದ್ಧವಾಗ್ತಿದೆ ವಿಶೇಷ ರಾಷ್ಟ್ರಧ್ವಜ

ಬಳ್ಳಾರಿ: ರಾಜ್ಯದಲ್ಲಿ ತಯಾರಾಗುವ ರಾಷ್ಟ್ರ ಧ್ವಜಕ್ಕೆ ಎಲ್ಲಿಲ್ಲದ ಬೇಡಿಕೆ ಇದೆ. ಹುಬ್ಬಳ್ಳಿ ಖಾದಿ ಗ್ರಾಮೋದ್ಯೋಗ ಧಾರವಾಡ ಗರಗದಲ್ಲಿ ತಯಾರಾಗುವ ರಾಷ್ಟ್ರ ಧ್ವಜಗಳು ದೇಶದ ಮೂಲೆ ಮೂಲೆಗಳಲ್ಲಿ ಹಾರಾಡುತ್ತವೆ. ಗಣಿಜಿಲ್ಲೆಯಲ್ಲಿ ತಯಾರಾಗುತ್ತಿರುವ ರಾಷ್ಟ್ರಧ್ವಜ ಲಡಾಖ್ ನಲ್ಲಿ ಹಾರಲಿದೆ. ಈ ರಾಷ್ಟ್ರ ಧ್ವಜ ಸಾಮಾನ್ಯವಾದುದಲ್ಲಾ ರಾಜ್ಯದ ಪ್ರತಿ ಜಿಲ್ಲೆ ತಾಲೂಕು ಕೇಂದ್ರದಿಂದ ಜನರು ಹೊಲಿಗೆ ಹಾಕಿ ತಯಾರಿಸಲಾಗುತ್ತಿದೆ. ರಾಷ್ಟ್ರ ಧ್ವಜ ಅಂದ್ರೆ ಸಾಕು ನಮಗೆ ನೆನಪಿಗೆ ಬರುವುದು ಧಾರವಾಡದ ಗರಗ, ದೆಹಲಿಯ ಕೆಂಪು …

Read More »

ಹೆತ್ತ ತಾಯಿಯನ್ನೇ ಕಾಮದಾಟಕ್ಕೆ ಕರೆದ ಮಗ –ಸಹೋದರರ ಕೈಯಲ್ಲೇ ಹೆಣವಾದ

ಬಳ್ಳಾರಿ‌: ಹೆತ್ತತಾಯಿಯನ್ನೇ ಕಾಮದಾಟಕ್ಕೆ ಕರೆದಿದ್ದಕ್ಕೆ ರೊಚ್ಚಿಗೆದ್ದು ಸಹೋದರನನ್ನು ಇಬ್ಬರು ಸಹೋದರರು ಕೊಡಲಿಯಿಂದ ಹತ್ಯೆಗೈದ ಘಟನೆ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಹೋಬಳಿಯಲ್ಲಿ ನಡೆದಿದೆ.ಬಸವರಾಜ (26) ಕೊಲೆಯಾದ ವ್ಯಕ್ತಿ. ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕೊಲೆಗೆ ಕಾರಣರಾದ ಆ ಇಬ್ಬರ ಬಂಧನಕ್ಕೆ ಕಾನಾಹೊಸಳ್ಳಿ ಪೊಲೀಸರು ಈಗ ಮುಂದಾಗಿದ್ದಾರೆ. ಏನಿದು ಪ್ರಕರಣ? ಬಸವರಾಜ ತಾಯಿಯ ಜೊತೆ ಲೈಂಗಿಕ ಸಂಪರ್ಕಕ್ಕೆ ಮಾಡುವಂತೆ ಒತ್ತಾಯಿಸುತ್ತಿದ್ದ. ಈತನ ಕಾಟವನ್ನು ಸಹಿಸಲಾಗದೇ ತಾಯಿ ಈ ವಿಚಾರವನ್ನು ಮಕ್ಕಳ …

Read More »