ಬಾಗಲಕೋಟೆ, ಮಾರ್ಚ್ 27: ಉಪಚುನಾವಣೆ ಹಿನ್ನೆಲೆ ಬಾಗಲಕೋಟೆ ಮತಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಪಿ. ರಾಜೀವ್ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠರ ಪರವಾಗಿ ಹಾಲೂರು ಎಲ್.ಟಿ. ಗ್ರಾಮದಲ್ಲಿ ಲಂಬಾಣಿ ಸಮುದಾಯದ ನಡುವೆ ಮತಯಾಚನೆ ನಡೆಸಿ ಗಮನ ಸೆಳೆದರು. ಆಲೂರು ಎಲ್,ಟಿ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ ಲಂಬಾಣಿ (ಬಂಜಾರ) ಸಮುದಾಯದ ಸಂಸ್ಕøತಿ, ಪರಂಪರೆ ಹಾಗೂ ಅವರ ಶಕ್ತಿಯ ಕುರಿತು ಮಾತನಾಡಿದ ಅವರು, ಈ …
Read More »ಬಿಜೆಪಿ ಪರ ನವೀನ ಚರಂತಿಮಠ ಮತಯಾಚನೆ
ಬಾಗಲಕೋಟೆ: ವೀರಣ್ಣ ಚರಂತಿಮಠ ಪರ ಮಗ ನವೀನ ಚರಂತಿಮಠ ಬಾಗಲಕೋಟೆಯ 24ನೇಯ ವಾರ್ಡಿನಲ್ಲಿ ಇಂದು ಮತಯಾಚಿಸಿ ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ ಅವರ ಶಾಸಕರಾದ ಅವದಿಯಲ್ಲಿ ರೈತರು ಮತ್ತು ನಿರುದ್ಯೋಗಿಗಳಿಗೆ ಬಿಜೆಪಿ ಸರಕಾರದಿಂದ ಸಾಕಷ್ಟು ಅಭಿವೃದ್ದಿಪರ ಕೆಲಸಗಳಾಗಿದ್ದು 24 ರೈತರಿಗೆ ಪವರ್ ಟೆಲ್ಲರ, 1000ಕ್ಕೂ ಹೆಚ್ಚು ಕೃಷಿ ಉಪಕರಣಗಳು, 46ರೈತರಿಗೆ ಎತ್ತು, 36 ರೈತರಿಗೆ ಬಂಡಿ ಪೂರೈಸಲಾಗಿದೆ. ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 150 ಪೇಂಟರ್ ಕೀಟ್. 170 ಏಲೆಕ್ಟ್ರೀಷನ್ …
Read More »ಈ ಬಾರಿ 50 ಸಾವಿರ ಅಂತರ ಖಚಿತ’ – ಕಾರಜೋಳ ಹೇಳಿಕೆ
ಬಾಗಲಕೋಟೆ: ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪಚುಣಾವನೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಉಪಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಪ್ರಚಾರ ಜೋರಾಗಿದ್ದು, ಅವರು 15–16ನೇ ವಾರ್ಡ್ಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಪರ ಮನೆ ಮನೆಗೆ ತೆರಳಿ ಮತಯಾಚನೆ …
Read More »ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ
ಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನುಮೆಚ್ವಿಕೊಂಡ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೆರ್ಪಡೆಗೊಳ್ಳುತ್ತಿದ್ದಾರೆ. ಪಂಚಮುಖಿ ಆಂಜನೇಯ ದೇವಸ್ಥಾನದ ಹತ್ತಿರ ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಹುಚ್ಚಪ್ಪ ವಾಗನಗೇರಿ, ಶಿವಪ್ಪ ವಾಗನಗೇರಿ, ಅಶೋಕ ಹಗರಟಗಿ, ಸಂಗಪ್ಪ ವಾಗನಗೇರಿ, ಸಂಗಪ್ಪ ಹಗರಟಗಿ, ಸಂಗಪ್ಪ ಕೋಟೆ, ಮುತ್ತಪ್ಪ ಬಡಿಗೇರ, ಧರ್ಮಣ್ಣ ಈರಗಾರ, ಶೈಲಪ್ಪ ವಾಗನಗೇರಿ, ಬಸವರಾಜ ವಾಗನಗೇರಿ, ಬಸವರಾಜ ಅಮ್ಮಿನಗಡೆ, ಚೋಳಪ್ಪ ಯಳ್ಳಿಗುತ್ತಿ, ಈರಪ್ಪ …
Read More »ಸ್ಮಾರಕಗಳು ಇತಿಹಾಸದ ಮೂಲ : ಹೊಸಕೇರಿ
ಬಾಗಲಕೋಟೆ : ಇತಿಹಾಸದ ಘಟನೆಗಳನ್ನು ಸ್ಮರಿಸುವುದು ಮುಖ್ಯ . ರಾಜರು ಸ್ಮರಣೆಗಾಗಿ ಕಟ್ಟಿದ ಸ್ಮಾರಕಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕಲಾದಗಿಯ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಸರೋಜಿನಿ ಹೊಸಕೇರಿ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳಿಂದ ದತ್ತು ಗ್ರಾಮವಾದ ಯಡಹಳ್ಳಿಯ ಶ್ರೀ ಗುರು ಅಜಾತ ನಾಗಲಿಂಗೇಶ್ವರ ಸಾಧುಮಠದಲ್ಲಿ ಹಮ್ಮಿಕೊಂಡ ವಾರ್ಷಿಕ ವಿಶೇಷ ಶಿಬಿರದ …
Read More »ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ: ಚರಂತಿಮಠ ಗೆಲುವಿಗೆ ಪೂರಕ ವಾತಾವರಣ
ಬಾಗಲಕೋಟೆ: ನಗರದ ಶಿವಾನಂದ ಜೀನದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಅಮೀನಗಡ ಹಾಗೂ ಶಿರಗುಪ್ಪಿ ಭಾಗಗಳ ಕಾಂಗ್ರೆಸ್ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, ಬಾಗಲಕೋಟ ಮತಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿರುವುದರ ಜೊತೆಗೆ ಮುಳುಗಡೆ ಸಂತ್ರಸ್ತರಿಗೆ ಸಹಾಯ ಮಾಡಿರುವುದು ಗಮನಾರ್ಹವಾಗಿದೆ …
Read More »ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಚರಂತಿಮಠ
ಬಾಗಲಕೋಟೆ: ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ಬಗ್ಗೆ ಮತದಾರರಿಗೆ ನಂಬಿಕೆ ಮತ್ತು ವಿಶ್ವಾಸ ಇದೆ. ಹೀಗಾಗಿ ಬಾಗಲಕೋಟೆ ಉಪ ಚುನಾವಣೆಯಲ್ಲಿ ಜನರು ಬಿಜೆಪಿಗೆ ಸ್ಪಷ್ಟ ಬೆಂಬಲ ನೀಡುವ ಮೂಲಕ ಗೆಲುವು ತಂದು ಕೊಡಲಿದ್ದಾರೆ ಎಂದು ಬಾಗಲಕೋಟೆ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ವಿಶ್ವಾಸ ವ್ಯಕ್ತಪಡಿಸಿದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ನಗರದ 5ನೇ ವಾರ್ಡ್ 7ನೇ ವಾರ್ಡ್, ಜೈನಪೇಟೆ, ಬಾದೋಡಗಿ ಚಾಳ, ಕುಂಬಾರ ಮಡುವು ಇತ್ಯಾದಿ ಪ್ರದೇಶಗಳಲ್ಲಿ ಬೆಳಗ್ಗೆ ಮನೆ …
Read More »ನುಡಿದಂತೆ ನಡೆದ ಕಾಂಗ್ರೆಸ್ ಬೆಂಬಲಿಸಿ
ಬಾಗಲಕೋಟೆ: ನುಡಿದಂತೆ ನಡೆದ ಪಕ್ಷ ಕಾಂಗ್ರೆಸ್. ಗ್ಯಾರಂಟಿ ಯೋಜನೆಗಳ ಮೂಲಕ ಜನ ಸಾಮಾನ್ಯರ ಬದುಕಿಗೆ ಆಸರೆಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲೂ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಸಿಸುವAತೆ ಉಪ ಚುನಾವಣೆ ಅಭ್ಯರ್ಥಿ ಉಮೇಶ ಮೇಟಿ ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಆಲೂರ, ಆಲೂರ ಎಲ್ಟಿ ಗ್ರಾಮದಲ್ಲಿ ಗುರುವಾರ ಪ್ರಚಾರ ಸಭೆ ನಡೆಸಿದ ಅವರು, ಗ್ರಾಮೀಣ ಜನರ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ. ನಮ್ಮ ತಂದೆ ದಿ.ಎಚ್.ವೈ.ಮೇಟಿ ಅವರು ಈ ಭಾಗದಲ್ಲಿ …
Read More »ಬಿಜೆಪಿಯಿಂದ ಗ್ರಾಮೀಣದಲ್ಲಿ ಭರ್ಜರಿ ಪ್ರಚಾರ
ಬಾಗಲಕೋಟೆ: ಮತಕ್ಷೇತ್ರದ ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಡಾ.ವೀರಣ್ಣ ಚರಂತಿಮಠ ಅವರಿಂದ ಭರ್ಜರಿ ಪ್ರಚಾರ ಮಾಡಿ ಮತಯಾಚನೆ ಮಾಡಿದರು. ಮತಕ್ಷೆತ್ರದ ಸುತಗುಂಡಾರ, ನಾಯನೇಗಲಿ, ನಾಯನೇಗಲಿ ಎಲ್.ಟ, ಮದುವಿನಕೊಪ್ಪ, ಚಿಟಗಿನಕೊಪ್ಪ, ದೇವಲಾಪುರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ಸೇರಿ ಮಾತನಾಡಿದ ಅವರಿ ಗ್ರಾಮೀಣ ಭಾಗದಲ್ಲಿ ತಮ್ಮ ಅವಧಿಯಲ್ಲಿ ಆದಂತಹ ನೂತನ ಶಾಲೆಗೆಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಿದ್ಯುತ್ ಕೇಂದ್ರಗಳು, ಡಿಜಿಟಲ್ ಗ್ರಂಥಾಲಯ, ಜಲಜೀವನ ಮೀಷನ ಅಡಿಯಲ್ಲಿ ಕುಡಿಯುವ ನೀರು, ಕಾಂಕ್ರೆಟ್ ರಸ್ತೆ ಸಮುದಾಯಭವನಳು …
Read More »ಬೊಮ್ಮಣಗಿಯಲ್ಲಿ ಛಲವಾದಿ ಸಮಾಜ ಬಿಜೆಪಿ ಸೇರ್ಪಡೆ
ಬಾಗಲಕೋಟೆ: ಉಪಚುನಾವಣೆಯ ಹಿನ್ನೆಲೆ ಮತಕ್ಷೇತ್ರದ ಬೊಮ್ಮಣಗಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಭಾಗವಹಿಸಿ ಮತಯಾಚನೆ ನಡೆಸಿದರು. ಈ ವೇಳೆ ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಚಂದ್ರಶೇಖರ ಕವಟಗಿ, ಜಿ.ಎನ್. ಪಾಟೀಲ, ಸಂಗಣ್ಣ ಕಲಾದಗಿ, ದುಂಡಪ್ಪ ಏಳಮ್ಮಿ, ಮಂಜುನಾಥ ಮಿಶೆ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಮೂರ, ಜಿಲ್ಲಾ ಓಬಿಸಿ ಪ್ರಧಾನ ಕಾರ್ಯದರ್ಶಿ ಸುಭಾಸಚಂದ್ರ ಬಸಪ್ಪ ರಾಮೋಡಗಿ, ರಾಚಯ್ಯ ಬಸಯ್ಯ ಹಿರೇಮಠ್, ಹಣಮಂತ …
Read More »
Laxmi News 24×7