ಬಾಗಲಕೋಟೆ: ಕ್ವಾರಂಟೈನ್ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ತುಕಾರಾಮ ಪವಾರ್ (40) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಯಾದಗಿರಿ ಜಿಲ್ಲೆ ಜುಮಲಾಪುರ ತಾಂಡಾದವರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಮೆ 16 ರಂದು ತುಕರಾಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇ15 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ತುಕರಾಮ ಊರಿಗೆ ಬಂದಿದ್ದರು. ಮೇ 16ರ ಬೆಳಗ್ಗೆ ವಿಷಯ ತಿಳಿದು ಆಶಾ ಕಾರ್ಯಕರ್ತೆಯರು, ಪಂಚಾಯ್ತಿಯವರು …
Read More »ಕುಡಿದ ಮತ್ತಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ಎಡವಟ್ಟು- ತಪ್ಪಿದ ಭಾರೀ ಅನಾಹುತ
ಬಾಗಲಕೋಟೆ: ಕುಡಿದ ಮತ್ತಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್ಗೆ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ. ಆಸಂಗಿ ಗ್ರಾಮದ ಜ್ಯೋತೆವ್ವ ಜಾರ್ಜ್ ಆಸಂಗಿ (36), ನವೀನ್ ರತ್ನಪ್ಪ ನಾಗರಾಳ (22) ಹಾಗೂ 8 ವರ್ಷದ ಬಾಲಕಿ ಗಾಯಾಳುಗಳು. ಗುಳೇದಗುಡ್ಡ ತಾಲೂಕಿನ ಮಂಗಳಗುಡ್ಡ ನಿವಾಸಿ ಪರಸಪ್ಪ ಶಿರಗುಪ್ಪಿ ಕುಡಿದು ಬಸ್ ಚಾಲನೆ ಮಾಡಿದ ಚಾಲಕ. ಪರಸಪ್ಪ ಶಿರಗುಪ್ಪಿ ಮಂಗಳೂರಿನಿಂದ …
Read More »ವಿಡಿಯೋ ಕಾಲ್ ಮಾಡಿದ ವೈದ್ಯಾಧಿಕಾರಿ- ಮನೆಗೆ ಯಾವಾಗ ಬರ್ತಿಯಪ್ಪಾ ಎಂದ ಮಕ್ಕಳು
ಬಾಗಲಕೋಟೆ: ಕೊರೊನಾ ಯುದ್ಧದಲ್ಲಿ ತಿಂಗಳುಗಟ್ಟಲೇ ಪತ್ನಿ, ಮಕ್ಕಳು ತಂದೆ ತಾಯಿಯಿಂದ ದೂರವಾದ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರು ವಿಡಿಯೋ ಕಾಲ್ ಮೂಲಕ ಕುಟುಂಬಸ್ಥರ ಕುಶಲೋಪರಿ ವಿಚಾರಿಸಿದರು. ಬಾಗಲಕೋಟೆ ಕೋವಿಡ್ ಆಸ್ಪತ್ರೆಯಲ್ಲಿ ನೂಡಲ್ ಅಧಿಕಾರಿಯಾಗಿರುವ ಚಂದ್ರಕಾಂತ ಜವಳಿ ಕಳೆದ ಒಂದೂವರೆ ತಿಂಗಳಿಂದ ಕೊರೊನಾ ಪ್ರಕರಣಗಳ ಮಾಹಿತಿ ಅಂಕಿ ಅಂಶ ದಾಖಲಾತಿ ಕಾರ್ಯ ನಿಭಾಯಿಸುತ್ತಿದ್ದಾರೆ. ಹೀಗಾಗಿ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ಪಟ್ಟಣದಲ್ಲಿರುವ ತಂದೆ, ತಾಯಿ, ಪತ್ನಿ ಮಕ್ಕಳ ಭೇಟಿ ಮಾಡಿಲ್ಲ. ಕೊರೊನಾ ಕರ್ತವ್ಯದಲ್ಲಿರುವ ವೈದ್ಯ ಚಂದ್ರಕಾಂತ …
Read More »ಬಾಗಲಕೋಟೆ ಗರ್ಭಿಣಿ ಕುಟುಂಬದವರ 8 ಜನರ ವರದಿ ನೆಗೆಟಿವ್
ಬಾಗಲಕೋಟೆ: ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿಯ ಕುಟುಂಬಸ್ಥರ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬುಧವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಧ್ಯಮ ಬುಲೆಟಿನ್ ನಲ್ಲಿ 12 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 9 ಜನರಿಗೆ ಸೋಂಕು ತಗುಲಿಲ್ಲ ಎಂಬುವುದು ವರದಿಯಲ್ಲಿ ಬಂದಿದೆ. ಜಿಲ್ಲಾಡಳಿತ ಇಂದು ಗ್ರಾಮದ 45 ಜನರ ಗಂಟಲು ದ್ರವ ಪರೀಕ್ಷೆ ವರದಿ ನಿರೀಕ್ಷೆಯಲ್ಲಿದೆ. ಸದ್ಯ ಡಾಣಕಶಿರೂರು ಗ್ರಾಮಸ್ಥರಲ್ಲಿ ಯಾರ ವರದಿ ಪಾಸಿಟಿವ್ …
Read More »ಕೊರೊನಾ ಸೋಂಕಿತೆ ಗರ್ಭಿಣಿ ಪತಿಯಿಂದ ಗ್ರಾಮದ ಮನೆ ಮನೆಗೆ ತೆರಳಿ ಕಜ್ಜಾಯ ಭಿಕ್ಷೆ………..
ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್ಡೌನ್ -ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ -ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. …
Read More »ಕಳ್ಳಬಟ್ಟಿ ಅಡ್ಡೆಗಳ ಮೇಲೆ ದಾಳಿ- ಸಾವಿರ ಲೀಟರ್ ಕಳ್ಳಬಟ್ಟಿ ನಾಶ……….
ಬಾಗಲಕೋಟೆ: ಒಂದೇ ದಿನ 3 ವಿವಿಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಜಿಲ್ಲಾ ಅಬಕಾರಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 1 ಸಾವಿರ ಲೀಟರ್ ಗೂ ಅಧಿಕ ಕಳ್ಳಬಟ್ಟಿ ನಾಶಪಡಿಸಿದ್ದಾರೆ. ತಾಲೂಕಿನ ನಾಯನೇಗಲಿ, ಸೀತಿಮನಿ ತಾಂಡಾದಲ್ಲಿನ ಅಡ್ಡೆಗಳ ಮೇಲೆ ದಾಳಿ ವೇಳೆ 800 ಲೀಟರ್ ಬೆಲ್ಲದ ಕೊಳೆ, ಬೀಳಗಿ ತಾಲೂಕಿನ ಬಿಸನಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಸುಮಾರು 200 ಲೀಟರ್ ಬೆಲ್ಲದ ಕೊಳೆ ಪತ್ತೆಯಾಗಿದೆ. ಒಟ್ಟು …
Read More »ಕ್ವಾರಂಟೈನ್ನಲ್ಲಿದ್ದ ಬಾಗಲಕೋಟೆಯ 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್…….
ಬಾಗಲಕೋಟೆ: ಜಿಲ್ಲೆಯ ಪೊಲೀಸರಲ್ಲಿ ತಲ್ಲಣ ಸೃಷ್ಟಿಸಿದ್ದ 130ಕ್ಕೂ ಹೆಚ್ಚು ಪೊಲೀಸರ ಕ್ವಾರಂಟೈನ್ ಪ್ರಕರಣ ಇದೀಗ ಖಾಕಿ ಪಡೆಯನ್ನು ನಿಟ್ಟುಸಿರು ಬಿಡುವಂತೆ ಮಾಡಿದ್ದು, 80ಕ್ಕೂ ಹೆಚ್ಚು ಪೊಲೀಸರ ವರದಿ ನೆಗೆಟಿವ್ ಬಂದಿದೆ. ಮುಧೋಳ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇವರೊಂದಿಗೆ ಪ್ರಾಥಮಿಕ, ದ್ವಿತೀಯ ಹಂತದ ಸಂಪರ್ಕ ಹೊಂದಿದ್ದ ಹಿನ್ನೆಲೆ 130ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಇದರಲ್ಲಿ ಶೇ.90ರಷ್ಟು ಸಿಬ್ಬಂದಿಯ ಗಂಟಲು ದ್ರವ, ರಕ್ತ …
Read More »ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು : ಜಿಲ್ಲಾಧಿಕಾರಿ ಕೆ. ರಾಜೇಂದ್ರ
ಜಮಖಂಡಿ. ಏ. 23 : ಬಾಗಲಕೋಟೆ ಜಿಲ್ಲೆಯಲ್ಲಿ ಮೂರುದಿಂದ ಯಾವುದೆ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತಿದ್ದೆವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು. ನಗರದ ಬಾರ್ಪೆಟ್ಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೋತೆ ಮಾತನಾಡಿದರು. ಜಿಲ್ಲೆ ರೆಡ್ ಜೋನ್ನಲ್ಲಿರುವದರಿಂದ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು …
Read More »ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ*
:- ಮಹಾಮಾರಿ ಕೊರೋನಾ ತಡೆಗಟ್ಟುವ ಹಿನ್ನಲೆ ಲಾಕ್ ಡೌನ. ಬಾಗಲಕೋಟ ಜಿಲ್ಲೆಯ ಇಬ್ಬರು ಕೊರೋನಾ ಸೋಂಕಿನಿಂದ ಗುಣಮುಖ ಕೊರೋನಾ ಸೋಂಕಿನಿಂದ ಮೃತ್ತಪಟ್ಟಿದ ವ್ಯಕ್ತಿಯ ಪತ್ನಿ ಹಾಗೂ ಸಹೋದರ ಗುಣಮುಖ ಬಾಗಲಕೋಟ ಜಿಲ್ಲಾ ಕೋವಿಡ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಬಿಡುಗಡೆ ಆದ್ರೂ ೧೪ ದಿನಗಳ ಕಾಲ ಹೋಮ್ ಕ್ವಾರಂಟೈನ ಇರಲು ಸೂಚನೆ ಬಾಗಲಕೋಟ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ, ಕೆ ರಾಜೇಂದ್ರ ಹೇಳಿಕೆ ಕೋವಿಡ್ ಗುಣಮುಖರನ್ನು ಸಸಿ ನೀಡುವ ಮೂಲಕ ಕಳುಹಿಸಿಕೊಟ್ಟ ಜಿಲ್ಲಾ …
Read More »ಮಗನಿಗೆ ಕೊರೊನಾ ಸೋಂಕು- ಹೃದಯಾಘಾತದಿಂದ ತಾಯಿ ಸಾವು…….
ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕಿರುವ ವಿಷಯ ತಿಳಿಯುತ್ತಿದ್ದಂತೆ ರೋಗಿ ನಂ.381 ಅವರ 70 ವರ್ಷದ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಂಯ ಜಮಖಂಡಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ನಿವಾಸಿಯಾಗಿರುವ ಸೋಂಕಿತ ತಾಯಿ, ಹೃದಯಸಂಬಂಧಿ ಖಾಯಿಲೆ, ರಕ್ತದೊತ್ತಡದಿಂದ ಬಳಲುತ್ತಿದ್ದರು. ಇತ್ತೀಚೆಗೆ ಜಮಖಂಡಿ ಖಾಸಗಿ ಆಸ್ಪತ್ರೆಯಲ್ಲಿ ಒಂದು ದಿನ ದಾಖಲಾಗಿ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ಕುಟುಂಬದ ಜೊತೆಗಿದ್ದರು. ಇಂದು ಮಗನಿಗೆ ಕೊರೊನಾ ಸೋಂಕಿರುವುದು ದೃಢವಾಗಿತ್ತು. ಇದರಿಂದ ಶಾಕ್ಗೆ …
Read More »