ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ ಜಾತ್ರೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುವುದು ಸರ್ವೇ ಸಾಮಾನ್ಯ ಆದರೆ ಜೋಡೆತ್ತುಗಳ ತೆರೆಬಂಡಿ ಸ್ಪರ್ಧೆ ಆಯೋಜಿಸುವುದು ತೀರಾ ವಿರಳ ಅದರಲ್ಲೂ ವಿಜೇತರಿಗೆ ಬಹುಮಾನ ನೀಡುವುದರಲ್ಲಿರುವ ವಿಶೇಷ ಇದೇಯಲ್ಲಾ ಅದು ಮತ್ತಷ್ಟು ವಿಶೇಷವಾಗಿದೆ ಈ ಕುರಿತು ಒಂದು ವರದಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪಟ್ಟಣದ ಬಸವೇಶ್ವರ ಜಾತ್ರಾ ಕಮೀಟಿ ವತಿಯಿಂದ ಸಾಧುನ ಗುಡಿ ಹತ್ತಿರ ಆಯೋಜಿಸಲಾಗಿದ್ದ ತೆರೆಬಂಡಿ ಸ್ಪರ್ಧೆಯಲ್ಲಿ ಮಹಾಲಿಂಗಪೂರ ರನ್ನ ಬೆಳಗಲಿ ಸೇರಿದಂತೆ …
Read More »ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ
ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ ಕಳೆದಕೊಂಡ ಅಂಗಡಿಗೆ ಪರಿಹಾರವೋ ಅಥವಾ ಸ್ಮಶಾನವೋ ಎನ್ನುತ್ತಾ ಕಳೆದ 6-7 ತಿಂಗಳುಗಳಿಂದ ಗಟಾರ ನಿರ್ಮಾಣದ ಹೆಸರಿನಲ್ಲಿ ತೆರವುಗೊಂಡ ಅಂಗಡಿಯ ಮುಂದೆ ಕಣ್ಣೀರುಡುತ್ತಾ ಕಾಯುತ್ತಿರುವ ಕ್ಷೌರಿಕನ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಇದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದ ದಾನಪ್ಪಾ ಮಹಾಲಿಂಗಪ್ಪ ಹಡಪದ ಅವರ ಕಥೆಯಾಗಿದೆ. ದಾನಪ್ಪನ ತಂದೆ ಮಹಾಲಿಂಗಪ್ಪ ಖುಲ್ಲಾ ಜಾಗೆಯನ್ನು 1951 ರಲ್ಲಿ …
Read More »ಎಂಬಿಬಿಎಸ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್ನಲ್ಲಿದ್ದ ವಿದ್ಯಾರ್ಥಿ ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಸೋಮವಾರ ಬೆಂಗಳೂರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಜೆ ಮೇಲೆ ಸಂಬಂಧಿಕರ ಜೊತೆ ಲಕ್ಷ್ಮೀಪುತ್ರ ಬೆಂಗಳೂರಿಗೆ ಹೋಗಿದ್ದರು. ಅಲ್ಲಿಂದ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಲಕ್ಷೀಪುತ್ರ ಮೂಲತಃ ವಿಜಯಪುರ …
Read More »ಸಕ್ಕರೆ ಕಾರ್ಖಾನೆಗಳಿಂದ ಬಿಲ್ ಪಾವತಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ
ಬಾಗಲಕೋಟೆ: ಸಕ್ಕರೆ ಕಾರ್ಖಾನೆಗಳಿಂದ ಬಿಲ್ ಪಾವತಿಸುವಂತೆ ಒತ್ತಾಯಿಸಿ ರೈತರು ಇಲ್ಲಿನ ಜಿಲ್ಲಾಡಳಿತ ಭವನದೆದುರು ಗುರುವಾರ ಪ್ರತಿಭಟನೆ ನಡೆಸಿದರು. ಕಳೆದ ಒಂದು ವರ್ಷದಿಂದ ಸಕ್ಕರೆ ಕಾರ್ಖಾನೆಯವರು ಕಬ್ಬು ನುರಿಸಿದ ರೈತರ ಬಿಲ್ ಹಾಗೂ ಬಾಕಿ ಹಣ ಪಾವತಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ರೈತ ಮುಖಂಡರಾದ ಮುತ್ತಪ್ಪ ಕೋಮಾರ್, ಈರಣ್ಣ ಹಂಚಿನಾಳ ಹಾಗೂ ಯಲ್ಲಪ್ಪ ಹೆಗಡೆ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಿದರು. ಜಿಲ್ಲಾಡಳಿತ ಭವನದೊಳಗೆ ಹೋಗಲು ಪೊಲೀಸರು ತಡೆಯೊಡ್ಡಿದ್ದರಿಂದ ರೈತರು …
Read More »ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ
ಬಾಗಲಕೋಟೆ ನೂತನ ಡಿಸಿಯಾಗಿ ಸಂಗಪ್ಪ ಎಂ. ಅಧಿಕಾರ ಸ್ವೀಕಾರ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಎಂ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪವಿಭಾಗ ಅಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಆಯಾ …
Read More »ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರಭಾಗ್ಯ ಹಾಲಿನಪುಡಿ & ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣ…
ಬಾಗಲಕೋಟೆ : ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರಭಾಗ್ಯ ಹಾಲಿನಪುಡಿ & ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣ… ವಿಚಾರಣಾ ವರದಿಗೆ 2 ತಿಂಗಳ ಗಡುವು ನೀಡಿದ ಶಿಕ್ಷಣ ಇಲಾಖೆ… ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕ್ಷೀರ ಭಾಗ್ಯ ಹಾಲಿನಪುಡಿ ಮತ್ತು ರಾಗಿ ಮಾಲ್ಟ್ ಮಾರಾಟ ಗೋಲಮಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆ ಶಿಕ್ಷಣ ಇಲಾಖೆ ವಿಚಾರಣಾ ವರದಿಗೆ ಎರಡು ತಿಂಗಳ ಗಡುವು ನೀಡಿದೆ ಬಾಗಲಕೋಟೆ ಜಿಲ್ಲೆಯಲ್ಲಿ ನೋಟಿಸ್ ಪಡೆದ ಶಿಕ್ಷಕ ಸಮುದಾಯದಲ್ಲಿ ಶುರುವಾಯ್ತು ಆತಂಕ …
Read More »ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು..
ಬಾಗಲಕೋಟೆ : ಮುಧೋಳದ 4 ಮನೆಗಳಿಗೆ ನುಗ್ಗಿದ 4 ಜನ ಕಳ್ಳರ ಗುಂಪು.. ಬಾಗಲಕೋಟೆ ಜಿಲ್ಲೆ ಮುಧೋಳ ಮಹಾಲಕ್ಷ್ಮಿ ಬಡಾವಣೆಯಲ್ಲಿ ಕಳ್ಳರ ಗುಂಪೊಂದು ನುಗ್ಗಿ ಮನೆಯನ್ನು ತಡಕಾಡಿದ ಘಟನೆ ನಡೆದಿದೆ ಮುಖಕ್ಕೆ ಮಾಸ್ಕ್ ಧರಿಸಿ ಬಂದ 4 ಜನರಿರುವ ಕಳ್ಳರ ಗುಂಪು.. 3 ಮನೆಗಳ ಬಾಗಿಲು ಒಡೆದು, ಮನೆಯಲ್ಲಿ ಎಲ್ಲ ಕಡೆ ತಡಕಾಡಿ ಮತ್ತೊಂದು ಮನೆಗೆ ನುಗ್ಗಲು ಯತ್ನಿಸಿದ್ದಾರೆ ಮನೆಯಲ್ಲಿ ಜನರಿರೋದು ಮನಗಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಮುಧೋಳ ಪೊಲೀಸ್ ಠಾಣೆ …
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ….
ಬಾಗಲಕೋಟೆ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ…. ಬಾಗಲಕೋಟೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಸತಿ ಶಾಲೆಗಳ ನೌಕರರಿಂದ ಪ್ರತಿಭಟನೆ ನಡೆಯಿತು. ಕರ್ನಾಟಕ ರಾಜ್ಯ ವಸತಿ ಶಾಲೆಗಳ ಸಂಘದಿಂದ ಪ್ರತಿಭಟನೆಗೆ ಕರೆ ನೀಡಲಾಗಿತ್ತು ನವನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳ ಈಡೇರಿಕಿಗೆ ಆಗ್ರಹಿಸಲಾಯಿತು ವಸತಿ ಶಾಲೆ ಮತ್ತು ಸಿಬ್ಬಂದಿಗಳನ್ನ ಆಯಾ ಇಲಾಖೆ ವಶಕ್ಕೆ ಒಪ್ಪಿಸುವುದು, ಜ್ಯೋತಿ ಸಂಜೀವಿನಿ ಅನುಷ್ಠಾನ & ವಿಶೇಷ ಭತ್ಯೆ …
Read More »ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ
ಬಾಗಲಕೋಟೆಯ ಜಿ.ಪಂ. ಅಕೌಂಟೆಂಟ್ ಮನೆ ಮೇಲೆ ದಾಳಿ ಏಕಕಾಲಕ್ಕೆ ಮೂರು ಮನೆಗಳ ಮೇಲೆ ದಾಳಿ ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತರು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಕೌಂಟೆಂಟ್ ಶ್ರೀಶೈಲ್ ತತ್ರಾಣಿ ಅವರಿಗೆ ಸೇರಿದ ಮೂರು ಮನೆಗಳ ಏಕಕಾಲಕಕ್ಕೆ ದಾಳಿ ನಡೆಸಲಾಗಿದೆ ಹುನಗುಂದ ತಾಲೂಕಿನ ಅಮೀನಗಢದಲ್ಲಿ ಇವರ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ದೊರೆತ ದಾಖಲೆ ಪತ್ರಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದ್ದಾರೆ. ಅಲ್ಲದೇ, ಕಾರ್ಯಾಲಯದಲ್ಲಿಯೂ ಅಧಿಕಾರಿಗಳಿಂದ …
Read More »ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು…
ಸೇನೆಗೆ ಸೇರಿ ಮೂರು ತಿಂಗಳಲ್ಲೇ ಹೃದಯಾಘಾತದಿಂದ ಯೋಧನ ಸಾವು… ಬಾಗಲಕೋಟೆಯ ಜಿಲ್ಲೆಯ ಚಿಂಚಲಕಟ್ಟಿಯಲ್ಲಿ ನಿರವ ಮೌನ… ಸೇನೆಗೆ ಸೇರಿ ಮೂರು ತಿಂಗಳಲ್ಲಿ ಬಾಗಲಕೋಟೆ ಮೂಲದ ಯೋಧ ಹೃದಯಾಘಾತದಿಂದ ಸಾವಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಚಿಂಚಲಕಟ್ಟಿ ಎಲ್.ಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್ನಲ್ಲಿ ಅಸ್ಸಾಂ ರೈಫಲ್ಸ್ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ …
Read More »