ಬಾಗಲಕೋಟೆ: ಕೊರೊನಾ ಮಹಾಮಾರಿಗೆ ಜಿಲ್ಲೆಯಲ್ಲಿ ಇಂದು ಒಟ್ಟು ಮೂವರು ಬಲಿಯಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕವನ್ನುಂಟು ಮಾಡಿದೆ. ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ 44 ವರ್ಷದ ವ್ಯಕ್ತಿ ಮೃತರಾಗಿದ್ದು, ರೋಗಿ ನಂ.8300 ಸಂಪರ್ಕದಿಂದಾಗಿ ಇವರಿಗೆ ಸೋಂಕು ತಗುಲಿತ್ತು. ಬಾಗಲಕೋಟೆ ನವನಗರದ 28 ಸೆಕ್ಟರ್ ನಿವಾಸಿ, 77 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಇಬ್ಬರು ಸೋಂಕಿತರು ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದರು. ಬಿಪಿ, ಡಯಾಬಿಟಿಸ್ಗೆ ತುತ್ತಾಗಿದ್ದರು. ಜೂನ್ 10ರಂದು ತೀವ್ರ ಉಸಿರಾಟ ತೊಂದರೆ …
Read More »ಬಾಗಲಕೋಟೆಯಲ್ಲಿ ರಿಜಿಸ್ಟರ ಮ್ಯಾರೇಜಗೆ ಮಾತ್ರ ಅವಕಾಶ, ಮದುವೆ, ಸೀಮಂತ ಕಾರ್ಯಗಳಿಗೆ ಅನುಮತಿ ನಿಷೇಧ
ಬಾಗಲಕೋಟೆ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ನಡೆಯುವ ಮದುವೆ, ಸೀಮಂತ ಕಾರ್ಯಕ್ರಮಗಳನ್ನು ಮುಂದಿನ ಆದೇಶದ ವರೆಗೆ ನಿಷೇಧಿಸಲಾಗಿದ್ದು, ರಿಜಿಸ್ಟರ ಮದುವೆಗೆ ಮಾತ್ರ ಅವಕಾಶವಿರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿದ್ದು, ಇದರ ಪರಿಣಾಮ ಕಾರ್ಯಕ್ರಮದಲ್ಲಿ ಭಾಗವಹಿಸಿದರಿಗೂ ಕೊರೊನಾ ಸೋಂಕು ಹರಡುತ್ತಿರುವುದನ್ನು ಗಮನಿಸಿದ ಜಿಲ್ಲಾ ಉಸ್ತುವಾರಿ …
Read More »ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು.
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಗ್ರಾಮಸ್ಥರಿಂದ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮನಿಂದ ಕೂಡಲೇ ಹಣ ಬಿಡುಗಡೆಗೊಳಿಸಬೇಕೆಂದು ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾದವ ಅವರಿಗೆ ಮನವಿ ಸಲ್ಲಿಸಿದರು. ರಬಕವಿಯಲ್ಲಿ ಸುಮಾರು 224 ಫಲಾನುಭವಿಗಳಿಗೆ ರಾಜೀವಗಾಂಧೀ ಗ್ರಾಮೀಣ ವಸತಿ ನಿಗಮ ದಿಂದ ಬರಬೇಕಾದ ಹಣವು ಮೂರು ವರ್ಷಗಳ ಕಳೆದರೂ ಹಣ ಬಂದಿಲ್ಲ ಬಡ ಫಲಾನುಭವಿಗಳ ಪರಿಸ್ಥಿತಿ ಕಂಗಾಲಾಗಿದೆ. ನಮಗೆ ಬರಬೇಕಾದ ಹಣ ಕೊಡಿ ಸ್ವಾಮಿ ನಮ್ಮ ಪರಿಸ್ಥಿತಿ ಹದಗೆಟ್ಟು …
Read More »ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ………
ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …
Read More »ಕೊರೊನಾಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿ
ಬಾಲಗಕೋಟೆ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದ್ದು, ಕೋವಿಡ್ಗೆ ಸಮುದಾಯ ಆರೋಗ್ಯ ಕೇಂದ್ರದ ಡಿ ದರ್ಜೆ ನೌಕರ ಬಲಿಯಾಗಿದ್ದಾರೆ. 59 ವರ್ಷದ ಸಮುದಾಯ ಆರೋಗ್ಯ ಕೇಂದ್ರದ (ಸರ್ಕಾರಿ ಆಸ್ಪತ್ರೆ) ಡಿ ದರ್ಜೆ ನೌಕರ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಗುಳೇದಗುಡ್ಡ ನೌಕರ ಕಳೆದ ನಾಲ್ಕು ದಿನದ ಹಿಂದೆ ತೀವ್ರ ಉಸಿರಾಟದ ತೊಂದರೆಯಿಂದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 27 ರಂದು ಕೊರೊನಾ ದೃಢಪಟ್ಟಿತ್ತು. ಒಂದು ದಿನದಿಂದ ವೆಂಟಿಲೇಟರ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. …
Read More »ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ,……?
ಬಾಗಲಕೋಟೆ: ಹೆಣ್ಣುಮಕ್ಕಳಿಗೆ ಸಂತೋಷ ತರುವ ಹಬ್ಬ ಗುಳ್ಳವನ ಹಬ್ಬ, ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಗುಳ್ಳವ್ವನ ಹಬ್ಬ ಬಲು ಜೋರಾಗಿ ಗುಳ್ಳವ್ವನ ತಯಾರಿಸುತ್ತಿರುವ ರಬಕವಿ ಗ್ರಾಮದ ಬಸಪ್ಪ ಕುಂಬಾರ ಒಂದರಿಷಿನ ಕ್ಯಾದಗಿ ಪರಿಮಳ ಗೂಳ್ಳವನ ಹೆಣ್ಣುಮಕಳ್ಳು ಆಡುತ್ತಾ ಬಂದಿದ್ದಾರೆ. ಉತ್ತತಿ ಬನಕ ತೊಟ್ಟಿಲ ಕಟ್ಟಿ ಜಯ ಒಂದು ಜಯ ಒಂದು ಎಂಬ ಜನಪದ ಹಾಡುಗಳು ಆಶಾಡ ಮಾಸದ ನಾಲ್ಕು ಮಂಗಳವಸರಗಳಂದು ಉತ್ತರ ಕರ್ನಾಟಕದ ಬಾಲೆಯರ ಕಂಟದಿಂದ ಪುಂಖಾಣಿ ಪುಂಕವಾಗಿ ಕೇಳಿಬರುತ್ತಿದೆ. …
Read More »ಕಾಡು ಮೊಲ, ನವಿಲು ಹಿಡಿದು ಟಿಕ್ ಟಾಕ್- ಆರೋಪಿ ಅಂದರ್
ಬಾಗಲಕೋಟೆ: ಕಾಡು ಮೊಲ ಹಾಗೂ ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆ ನಡೆದಿದೆ. ಹುನಗುಂದ ತಾಲೂಕಿನ ಅಮೀನಗಡ ಬಳಿಯ ಮದಾಪುರ ಗ್ರಾಮದ ವಿಠ್ಠಲ್ ವಾಲಿಕಾರ ಬಂಧಿತ ಆರೋಪಿ. ವಿಠ್ಠಲ್ ರಾಷ್ಟ್ರಪಕ್ಷಿಯಾದ ನವಿಲು ಹಾಗೂ ಕಾಡು ಮೊಲವನ್ನು ಬೇಟೆಯಾಡುತ್ತಿದ್ದ. ಅಷ್ಟೇ ಅಲ್ಲದೆ ಅದನ್ನು ಹಿಡಿದು ವಿಡಿಯೋ ಮಾಡಿ ಟಿಕ್ ಟಾಕ್ನಲ್ಲಿ ಅಪ್ಲೋಡ್ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಚಾರ …
Read More »ಎರಡನೇ ಮದ್ವೆಯಾದ ಪತಿ- ಪ್ರಶ್ನಿಸಿದ ಮೊದಲ ಪತ್ನಿ ಮೇಲೆ ಹಲ್ಲೆ………
ಬಾಗಲಕೋಟೆ: ಮೊದಲ ಪತ್ನಿ ಇದ್ದರೂ ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ ಕಾರಣಕ್ಕೆ ಮೊದಲ ಪತ್ನಿಯ ಮೇಲೆ ಪಾಪಿ ಪತಿಯೋರ್ವ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನಲ್ಲಿ ನಡೆದಿದೆ. ಬಾದಮಿಯ ಚಿಂಚಲಕಟ್ಟಿ ತಾಂಡಾದ ನಿವಾಸಿ ಶಂಕರ್ ಪಮ್ಮಾರ ಹಲ್ಲೆ ಮಾಡಿದ ಪತಿ ಎಂದು ಗುರುತಿಸಲಾಗಿದೆ. ಮೊದಲ ಪತ್ನಿ ಭಾರತಿ ಪಮ್ಮಾರಳನ್ನು ಮನಬಂದಂತೆ ಎಳೆದಾಡಿ ಥಳಿಸಿದ್ದಾನೆ. ಇದರ ಜೊತೆಗೆ ಪತ್ನಿ ಜೊತೆಗೆ ಇದ್ದ 15 ವರ್ಷದ ಮಗಳು ಸುಪ್ರೀತಾ ಮೇಲೂ ಹಲ್ಲೆ …
Read More »ಕ್ವಾರಂಟೈನ್ಗೆ ಹೆದರಿ ವಿಷ ಸೇವಿಸಿದ್ದ ವ್ಯಕ್ತಿ ಸಾವು
ಬಾಗಲಕೋಟೆ: ಕ್ವಾರಂಟೈನ್ಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ತುಕಾರಾಮ ಪವಾರ್ (40) ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಯಾದಗಿರಿ ಜಿಲ್ಲೆ ಜುಮಲಾಪುರ ತಾಂಡಾದವರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ಮೆ 16 ರಂದು ತುಕರಾಮ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮೇ15 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ತುಕರಾಮ ಊರಿಗೆ ಬಂದಿದ್ದರು. ಮೇ 16ರ ಬೆಳಗ್ಗೆ ವಿಷಯ ತಿಳಿದು ಆಶಾ ಕಾರ್ಯಕರ್ತೆಯರು, ಪಂಚಾಯ್ತಿಯವರು …
Read More »ಕುಡಿದ ಮತ್ತಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ಎಡವಟ್ಟು- ತಪ್ಪಿದ ಭಾರೀ ಅನಾಹುತ
ಬಾಗಲಕೋಟೆ: ಕುಡಿದ ಮತ್ತಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ನೀರಿನ ಟ್ಯಾಂಕ್ಗೆ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮದಲ್ಲಿ ನಡೆದಿದೆ. ಆಸಂಗಿ ಗ್ರಾಮದ ಜ್ಯೋತೆವ್ವ ಜಾರ್ಜ್ ಆಸಂಗಿ (36), ನವೀನ್ ರತ್ನಪ್ಪ ನಾಗರಾಳ (22) ಹಾಗೂ 8 ವರ್ಷದ ಬಾಲಕಿ ಗಾಯಾಳುಗಳು. ಗುಳೇದಗುಡ್ಡ ತಾಲೂಕಿನ ಮಂಗಳಗುಡ್ಡ ನಿವಾಸಿ ಪರಸಪ್ಪ ಶಿರಗುಪ್ಪಿ ಕುಡಿದು ಬಸ್ ಚಾಲನೆ ಮಾಡಿದ ಚಾಲಕ. ಪರಸಪ್ಪ ಶಿರಗುಪ್ಪಿ ಮಂಗಳೂರಿನಿಂದ …
Read More »
Laxmi News 24×7