Breaking News

ಬಾಗಲಕೋಟೆ

ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ

ರಬಕವಿ -ಪಡಿತರ ದಾಸ್ತಾನನ್ನು ಅನಧಿಕೃತವಾಗಿ ಸಂಗ್ರಹಿಸಿ ಲಾರಿ ಮೂಲಕ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಬಾಗಲಕೋಟ ರಬಕವಿ-ಬನಹಟ್ಟಿ ತಾಲ್ಲೂಕಿನ ರಬಕವಿಯಲ್ಲಿ ವಶಪಡಿಸಿಕೊಂಡಿದ್ದಾರೆ.ರಬಕವಿ ಬನಹಟ್ಟಿ ತಹಶೀಲ್ದಾರ ಪ್ರಶಾಂತ ಚನಗೋಂಡ ನೇತೃತ್ವದಲ್ಲಿ ದಾಳಿ ನಡೆಸಿ ಲಾರಿ ವಶಕ್ಕೆ ಪಡೆಯಲಾಗಿದೆ. ಹೌದು ಕೊರೋನಾ ವೈರಸ್ ಅಟ್ಟಹಾಸ ಮೆರೆಯುತ್ತಿದು ಜನ್ರು ಪಡಿತರ ಧಾನ್ಯ ಸಿಗದೆ ಪರದಾಡುವಂತಾಗಿದೆ .ಆದ್ರೆ.ರಬಕವಿ ಬನಹಟ್ಟಿಯಲ್ಲಿ ಅಕ್ರಮವಾಗಿ ಪಡಿತರ ಧಾನ್ಯ ಸಂಗ್ರಹಿಸಿ ರಬಕವಿಯಿಂದ ಮಹಾರಾಷ್ಟ್ರ ಕ್ಕೆ ಸಾಗಾಟ ಮಾಡುವ ವೇಳೆ ದಾಳಿ ಮಾಡಿ ಲಾರಿ …

Read More »

ಜಮಖಂಡಿ ಶಾಸಕರು ಖುದ್ದಾಗಿ ಹೊಲಗಳಿಗೆ ಭೇಟ್ಟಿ ನೀಡಿ ಸಮಸ್ಯೆಆಲಿಸಿದರು

ಜಮಖಂಡಿ :ರೈತರ ಜಮೀನಿಗೆ ಖುದ್ದಾಗಿ ಭೇಟಿ ಕೊಟ್ಟು ಅವರು ಬೆಳೆದಿರುವ ಬೆಳೆಗಳನ್ನು ವೀಕ್ಷಣೆ ಮಾಡಿ ಅವರಿಗೆ ಆಗತಕ್ಕಂತಹ ಹಾನಿಯ ಸಂಪೂರ್ಣ ಮಾಹಿತಿ ಪಡೆದುಕೊಂಡು ರೈತರಿಗೆ ಆತ್ಮಸ್ಥೈರ್ಯ ತುಂಬುತ್ತಾ ಅದರ ಜೊತೆ ಇವತ್ತು ಮಾರುಕಟ್ಟೆಯಲ್ಲಿ ಅವರು ಬೆಳೆದ ಬೆಳೆಗಳನ್ನು ಮಾರಲು ಆಗುತ್ತಿಲ್ಲ ಇಂತಹ ಸಂದರ್ಭದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುವಂತಹ ಉದ್ದೇಶವನ್ನು ಇಟ್ಟುಕೊಂಡು ರೈತರಿಂದ ನೇರವಾಗಿ ಖರೀದಿ ಮಾಡಿ ಜಮಖಂಡಿಯಲ್ಲಿ ಇರತಕ್ಕಂತಹ ಬಡಜನರಿಗೆ ಉಚಿತವಾಗಿ ಕೊಡತಕ್ಕಂತಹ ಯೋಜನೆಯನ್ನು ಹಮ್ಮಿಕೊಂಡಿದ್ದೇನೆ ಈ ಯೋಜನೆಯಿಂದ ರೈತರಿಗೆ …

Read More »

ಬಾಗಲಕೋಟೆಯಲ್ಲಿ ಕೊರೊನಾಗೆ ಮೊದಲ ಬಲಿ………….

ಬಾಗಲಕೋಟೆ: ಕೊರೊನಾ ವೈರಸ್ ಗೆ ಜಿಲ್ಲೆಯಲ್ಲಿ ಮೊದಲ ಬಲಿ(ರೋಗಿ ನಂಬರ್. 125)ಯಾಗಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. 75 ವರ್ಷದ ವೃದ್ಧ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಕಿರಾಣಿ ಹಾಗೂ ಅಡುಗೆ ಎಣ್ಣೆ ವರ್ತಕರಾಗಿದ್ದ ವೃದ್ಧ ಮಾರ್ಚ್ 31ರಂದು ಬಾಗಲಕೋಟೆಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೃದ್ಧ ಯಾವುದೇ ವಿದೇಶ, ರಾಜ್ಯ, ಪರ ಜಿಲ್ಲೆಗೂ ಪ್ರವಾಸ ಮಾಡಿರಲಿಲ್ಲ. ಗುರುವಾರ ವೃದ್ಧನಿಗೆ ಸೋಂಕು ತಗುಲಿರೋದು ದೃಢಪಟ್ಟಿತ್ತು. ವೃದ್ಧನ ಮಗ ಮತ್ತು ಮಗಳು ಹತ್ತು …

Read More »

ಜನತಾ ಕರ್ಫ್ಯೂ: ಬಾಗಲಕೋಟೆ ಸಂಪೂರ್ಣ ಬೆಂಬಲ

ಬಾಗಲಕೋಟೆ: ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್‌ ಮಹಾಮಾರಿಗೆ ತಡೆಯೊಡ್ಡಲು ಪ್ರಧಾನಿ ನರೇಂದ್ರ ಮೋದಿಜನತಾ ಕರ್ಫ್ಯೂ ಆಚರಿಸುವಂತೆ ನೀಡಿದ್ದ ಕರೆಗೆ ಬಾಗಲಕೋಟೆಯಲ್ಲಿ ಬೆಳಿಗ್ಗೆಯಿಂದಲೇ ಹೋಟೆಲ್ ಗಳು, ಅಂಗಡಿಗಳು ಸಂಪೂರ್ಣ ಮುಚ್ಚಿ ಬೆಂಬಲ ಸೂಚಿಸಿದೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಚ್ಚಿದ್ದು, ವ್ಯಾಪಾರ ವಹಿವಾಟುಗಳು ಬಂದ್ ಆಗಿವೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಪ್ಯೂ೯ ಹಿನ್ನೆಲೆಯಲ್ಲಿ ಮನೆಯಿಂದ ಹೊರಗಡೆ ಜನ ಬರುತ್ತಿಲ್ಲ. ಟ್ಯಾಕಿ ಚಾಲಕರ ಸಂಘ, ಹೊಟೇಲ್, ಉಪಹಾರ …

Read More »

ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಫುಟ್ ಪಾತ್ ಮೇಲೆ:

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಫುಟ್ ಪಾತ್ ಮೇಲೆ ನಿಂತಿದ್ದವರ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಕೆರೂರು ಪಟ್ಟಣದ ಲಕ್ಷ್ಮಣ ಹಾದಿಮನಿ (32), ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದ ಮಾನಂದಪ್ಪ ಕರಿ (17) ಹಾಗೂ ಹುಬ್ಬಳ್ಳಿಯ ಪೂಜಾ ಹಳಪೇಟೆ (22) ಮೃತ ದುರ್ದೈವಿಗಳು. ಗದಗ ಜಿಲ್ಲೆ ನರಗುಂದದ ನಿವಾಸಿ ಮಂಜುಳಾ ಜವಳಿ (16) ಹಾಗೂ …

Read More »

): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು

ವಿಜಯಪುರ(ಫೆ.28): ಒಂದೇ ಕುಟುಂಬದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರ ಶವಗಳು ಅನಾಥವೆಂದು ಪೊಲೀಸರೇ ಅಂತ್ಯಕ್ರಿಯೆ ನಡೆಸಿದ್ದರು. ಆದರೆ, ಆತ್ಮಹತ್ಯೆ ಮಾಡಿಕೊಂಡವರ ಸಂಬಂಧಿಗಳು ಈಗ ಬಂದು ಅವರ ಬಟ್ಟೆಗಳ ಮೂಲಕ ಪತ್ತೆ ಮಾಡಿದ್ದಾರೆ. ಇಂತಹ ಹೃದಯವಿದ್ರಾವಕ ಘಟನೆ ನಡೆದಿದ್ದು ವಿಜಯಪುರ ಜಿಲ್ಲೆಯಲ್ಲಿ. ಜಿಲ್ಲೆಯ ಕೊಲ್ಹಾರ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯಿಂದ ಮೂವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವಗಳು ದೊರೆತ ನಂತರ ಪೊಲೀಸರೇ ಅನಾಥ ಶವಗಳೆಂದು …

Read More »

ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಗಂಗೂಬಾಯಿ ಮಾನಕರ್ ರೈತರ ಜಮೀನುಗಳಿಗೆ ಭೇಟಿ ನೀಡಿ ಉದ್ಯೋಗಖಾತ್ರಿ ಯೋಜನೆಯ ವಿವಿಧ ಪ್ರಯೋಜನಗಳ ಕುರಿತು ಮನವರಿಕೆ ಮೂಡಿಸುವ ಕಾರ್ಯ ನಡೆಸಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಕೇವಲ ಗ್ರಾಮದಲ್ಲಿ ರಸ್ತೆ, ಕೆರೆ, ಸೇತುವೆ ನಿರ್ಮಾಣ ಮಾಡುವುದಕ್ಕೆ ಅಷ್ಟೇ ಸಿಮೀತವಲ್ಲ. ರೈತರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವುದಕ್ಕೂ ಬಳಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಂಗೂಬಾಯಿ …

Read More »

ದೆಹಲಿ ಫಲಿತಾಂಶ ಪಕ್ಷದ ಮೇಲೆ ಪರಿಣಾಮ ಬೀರಿಲ್ಲ: ಗೋವಿಂದ ಕಾರಜೋಳ

ಬಾಗಲಕೋಟೆ: ಮೀಸಲಾತಿ ವ್ಯವಸ್ಥೆ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಅಸ್ಪೃಶ್ಯತೆಯಿಂದ ಬಳಲುವವರನ್ನು ಮೇಲೆತ್ತಲು ತೆಗೆದುಕೊಂಡ ವ್ಯವಸ್ಥೆ ಆಗಿದೆ ಅಂತ ಬಾಗಲಕೋಟೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ. ಮೀಸಲಾತಿ ಬಗ್ಗೆ ಕೋರ್ಟ್ ತೀರ್ಪು ವಿಚಾರವಾಗಿ ಬಾಗಲಕೋಟೆಯಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ, 2012ರಲ್ಲಿ ಉತ್ತರಾಖಂಡ್‍ನಲ್ಲಿ ತೆಗೆದುಕೊಂಡ ನಿರ್ಧಾರ ಕೋರ್ಟಿಗೆ ಹೋಯ್ತು. ಅಂದಿನ ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪಿನಿಂದ ಇಂದು ಜಡ್ಜ್ ಮೆಂಟ್ ಬಂದಿದೆ ಎಂದು ತಿಳಿಸಿದ್ರು. ಬಿಜೆಪಿ ಸರ್ಕಾರವಿರುವ ರಾಜ್ಯದಲ್ಲಿ ಮೀಸಲಾತಿಗೆ ಧಕ್ಕೆ ತರದಂತೆ ಕಾಪಾಡಿಕೊಂಡು …

Read More »

ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ.

.. ಯಾವುದೇ ದೇಶದ ಆರ್ಥಿಕ ಬೆಳವಣಿಗೆಗೆ ಬಹುದೊಡ್ಡ ಸವಾಲು ವ್ಯವಸ್ಥೆಯೊಳಗಿನ ಭ್ರಷ್ಟಾಚಾರವೇ ಆಗಿರುತ್ತದೆ. ಮಾಡುವ ಕೆಲಸಕ್ಕೆ ತಕ್ಕಂತೆ ಸಂಬಳ ಪಡೆಯುತ್ತಿದ್ದರೂ ಕರ್ತವ್ಯ ಪಾಲನೆಗಾಗಿ ಸಾರ್ವಜನಿಕರಿಂದ ಲಂಚ ಸ್ವೀಕರಿಸುವ, ಬೇಕಾದವರಿಗೆ ಅನುಕೂಲ ಮಾ ಡಿಕೊಡುವ, ಹಣಕ್ಕಾಗಿ ಕೆಲಸ ವಿಳಂಬ ಮಾಡುವುದು.. ಹೀಗೆ ಭ್ರಷ್ಟಾಚಾರದ ಮುಖಗಳು ನೂರಾರಿವೆ. ಪ್ರಾಮಾಣಿಕತೆ ಇಲ್ಲದ ಸಮಾಜವನ್ನು ಭ್ರಷ್ಟಾಚಾರ ಆಕ್ರಮಿಸಿಕೊಂಡು ದೇಶವನ್ನು ಕಾಡಲಾರಂಭಿಸುವುದು ಸಹಜ. ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಹೋಲಿಸಿಕೊಂಡರೆ ಭಾರತದಲ್ಲಿ ಲಂಚಾವತಾರದ ಪ್ರಮಾಣ ಭಾರಿ ಹೆಚ್ಚಾಗಿದೆ. ಅದರ ಪರಿಣಾಮವನ್ನು …

Read More »

ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ.

  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದತಪ್ಪಿನಿಂದ ನೆಹರು ಓರ್ವ ಅಯೋಗ್ಯ ವ್ಯಕ್ತಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್   ಬಾಗಲಕೋಟೆ: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಮಾಡಿದ ತಪ್ಪಿನಿಂದ ವಿಲಾಸಿ ಜೀವನ ನಡೆಸುತ್ತಿದ್ದ ನೆಹರು ಅಂತಹ ಓರ್ವ ಅಯೋಗ್ಯ ವ್ಯಕ್ತಿ ಈ ದೇಶದ ಮೊದಲ ಪ್ರಧಾನಿಯಾದರು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ವಿವಾದ ಸೃಷ್ಟಿಸಿದ್ದಾರೆ. …

Read More »