ಬಾಗಲಕೋಟೆ,ಜ.19- ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಪತನವಾದ ಬಳಿಕ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದಾರೆ. 24 ಗಂಟೆಯಲ್ಲಿ ಸಂಪುಟ ವಿಸ್ತರಣೆ …
Read More »ನಕಲಿ ಲೋಕಾಯುಕ್ತನ ಬಂಧನ
ಬಾಗಲಕೋಟೆ: ಜಮಖಂಡಿಯಲ್ಲಿ ನಕಲಿ ಲೋಕಾಯುಕ್ತನ ಬಂಧನ ಅಧಿಕಾರಿಗಳಿಗೆ ತಾನೇ ಕರೆ ಮಾಡಿ ಕಛೇರಿಗಳಿಗೆ ಭೇಟಿ ನೀಡಿ ಸಾಹೇಬರ ಆಪ್ತ ನಾನು ನಿಮಗೆ ಕರೆ ಮಾಡಿ ಹೇಳಿದ್ದಾರಂತೆ ನನಗೆ ಕಳಿಸಿದ್ದಾರೆ ಮುಂದಿನ ವ್ಯವಸ್ಥೆ ಮಾಡಿ ಎಂದು ಹೇಳಿ ವಂಚಿಸಿ ಮೋಸ ಮಾಡುತ್ತಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ . ನಗರದ ರಮಾನಿವಾಸ ನಿರೀಕ್ಷಣಾ ಮಂದಿರ ಹತ್ತಿರ ನಕಲಿ ಲೋಕಾಯುಕ್ತ ಅಧಿಕಾರಯಾದ ರಾಯಬಾಗ ತಾಲ್ಲೂಕಿನ ಹಾರೂಗೆರಿಯ (ಅಪ್ಪು ) ಆಪಯ್ಯಾ. ಬಸಯ್ಯ. …
Read More »ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದು ಸವದಿ ಉದ್ಘಾಟಿಸಿದರು
ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸರಕಾರಿ ಉರ್ದು ಪ್ರೌಢ ಶಾಲೆ ರಬಕವಿಯಲ್ಲಿ ನೂತನ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ತೇರದಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿದ್ದು ಸವದಿಯವರು ರಿಬ್ಬನ್ ಕಟ್ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಶಾಸಕರಾದ ಸಿದ್ದು ಸವರಿಯವರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನ್ಯಾಮಗೌಡ ಸರ್ ಅವರಿಗೆ, ಶಿಕ್ಷಣ ಸಂಯೋಜಕರಾದ ಶ್ರೀಶೈಲ ಬುರ್ಲಿಯವರಿಗೆ ಸನ್ಮಾನ ಮಾಡುವುದರ ಮೂಲಕ …
Read More »
Laxmi News 24×7