Breaking News

ಬಾಗಲಕೋಟೆ

ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು

ಬಾಗಲಕೋಟೆ : ಬಿಜೆಪಿ ಜನಾಕ್ರೋಶಯಾತ್ರೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲ್ ಬೀಸಿದ ಕೇಸರಿ ಕಲಿಗಳು ಬಾಗಲಕೋಟೆಯಲ್ಲಿ ಗುರುವಾರ ನಡೆದ ಬಿಜೆಪಿಯ ಜನಾಕ್ರೋಶ ಯಾತ್ರೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾರ್ಕೋಲು ಬೀಸುವುದರ ಮೂಲಕ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಬಾಗಲಕೋಟೆ ಬಸವೇಶ್ವರ ವೃತ್ತದಲ್ಲಿ ನಡೆದ ಜನಾಕ್ರೋಶ ಯಾತ್ರೆ ವೇದಿಕೆ ಮೇಲೆ ಬಿಜೆಪಿ ಮುಖಂಡರು ಬಾರ್ಕೋಲು ಹಿಡಿದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …

Read More »

ಇಲಕಲ್ ಹೆಸ್ಕಾಂ ಕಚೇರಿಯಲ್ಲಿರುವುದಿಲ್ಲ ಯಾವೊಬ್ಬ ಸಿಬ್ಬಂದಿ : ವಿಡಿಯೋ ವೈರಲ್.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ಇರುವುದೇಇಲ್ಲವಂತೆ ಈ ಕುರಿತು ವಿಡಿಯೋ ವೈರಲ್ ಆಗಿದೆ ಪ್ರತಿನಿತ್ಯ ತಮ್ಮ ಕೆಲಸಗಳಿಗಾಗಿ ರೈತರು ಸೇರಿದಂತೆ ನೂರಾರು ಜನರು ಕಚೇರಿಗೆ ಬರುತ್ತಾರೆ ಆದರೆ ಇಲಕಲ್ ಹೇಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳು ಸಿಗುವುದು ದುರ್ಲಭವಂತೆ. ಅಧಿಕಾರಿಗಳು ಕಚೇರಿಗೆ ಚಕ್ಕರ್ ಹೊಡೆದಿದ್ದಾರಂತೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಸ್ಥಳೀಯರು ಭೇಟಿ ನೀಡಿದಾಗ ಇಡೀ ಕಚೇರಿ ಖಾಲಿ ಖಾಲಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ …

Read More »

ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ

ಬಾಗಲಕೋಟೆ : ನಿಯಮ ಮೀರಿ ನಿರಾತಂಕವಾಗಿ ನಡೆದಿರುವ ಗಣಿಗಾರಿಕೆ ಗಣಿಗಾರಿಕೆ ನಿಯಮ ಬದ್ಧವಾಗಿ ನಡೆಸಲು ಅದಕ್ಕಂತೆನೇ ಇಲಾಖೆ ಇದೆ.ಅಕ್ರಮ,ನಿಯಮ ಮೀರಿ ಗಣಿಗಾರಿಕೆ ನಡೆಸುವವರ ಮೇಲೆ ಕ್ರಮ ವಹಿಸುವ ಮತ್ತು ಗಣಿಗಾರಿಕೆ ಸ್ಥಳ ಪರಿಶೀಲನೆ ಮಾಡುವ ಕೆಲಸ ಮೈನಿಂಗ್ ಅಧಿಕಾರಿಗಳದ್ದು,ಆದ್ರೆ ಇಲ್ಲಿ ಸ್ಥಳೀಯರು ದೂರು ನೀಡಿದ್ರು ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.ಅಕ್ರಮ ಮರಂ ಸಾಗಾಟದ ಕುರಿತು ಒಂದು ರಿಪೋರ್ಟ್ ಇಲ್ಲಿದೆ ನೋಡಿ. ಒಂದೆಡೆ ಜೆಸಿಬಿಗಳ ಮೂಲಕ ಅಗೆಯುತ್ತಿರೋ ಗುಡ್ಡ.ಮತ್ತೊಂದೆಡೆ ಮರಂ ಸಾಗಾಟ …

Read More »

ಡಾ. ಅಂಬಾಜಿ ವೆಂಕಪ್ಪ ಸುಗುತೇಕರ ಅವರಿಗೆ 2025ರ ಪದ್ಮಶ್ರೀ ಪ್ರಶಸ್ತಿ ಒಲಿದು ಬಂದಿದೆ.

ಬಾಗಲಕೋಟೆ : “ತಾಯಿ ನಿನ್ನ ಭಜನೆ ನಾನು ಮರೆಯಲಾರೆನು” ಎಂದು ಮನೆ, ಮನೆಗೂ ತೆರಳಿ ಹಾಡುತ್ತಿದ್ದ ಗೋಂಧಳಿ ವೆಂಕಪ್ಪನನ್ನು ದೇವರೂ ಮರೆತಿಲ್ಲ. ಶಾಲೆಯ ಮೆಟ್ಟಿಲನ್ನೇ ಹತ್ತದ ವೆಂಕಪ್ಪ ಗೌರವ ಡಾಕ್ಟರೇಟ್ ಪಡೆದಿದ್ದರಲ್ಲದೇ ಈಗ ಪದ್ಮಶ್ರೀ ಪ್ರಶಸ್ತಿ ಪಡೆಯುವುದರ ಮೂಲಕ ದೇಶವೇ ಬಾಗಲಕೋಟೆಯತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅಂಬಾಜಿ ನಡೆದು ಬಂದ ಹಾದಿಯೇ ರೋಚಕ: ಹೌದು, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಡಾ. ಅಂಬಾಜಿ ವೆಂಕಪ್ಪ ಸುಗುತೇಕರ ನಡೆದು ಬಂದ ಹಾದಿಯೇ ರೋಚಕ. …

Read More »

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ; ಬೇಸಿಗೆಯಲ್ಲಿ ಲೋಡ ಶೆಡ್ಡಿಂಗ್ ಇಲ್ಲ: ಸಚಿವ ಜಾರ್ಜ್‌

ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು. ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ …

Read More »

ಪೊಲೀಸರ ಹೆಸರಿನಲ್ಲಿ ಸ್ವಾಮೀಜಿಗೆ ₹1 ಕೋಟಿ ವಂಚನೆ

ಬಾಗಲಕೋಟೆ: ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿಗೆ ಉನ್ನತ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ₹1 ಕೋಟಿ ವಂಚನೆ ಮಾಡಲಾಗಿದೆ. ಜೆಡಿಎಸ್‌ ಮುಖಂಡ ಪ್ರಕಾಶ ಮುಧೋಳ ಎನ್ನುವವರು ಡಿವೈಎಸ್‌ಪಿ ಹೆಸರಿನಲ್ಲಿ, ಇಬ್ಬೊಬ್ಬರು ಎಡಿಜಿಪಿ ಹೆಸರಿನಲ್ಲಿ ರಾಮಾರೂಢ ಮಠದ ಪರಮಹಂಸ ಪರಮರಾಮರೂಢ ಸ್ವಾಮೀಜಿಗೆ ಕರೆ ಮಾಡಿ, ಗೃಹ ಸಚಿವರ ಕಚೇರಿಯಿಂದ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ. ಅವುಗಳನ್ನು ವಿಚಾರಣೆ ಮಾಡಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ. ಜೈಲಿಗೆ ಕಳುಹಿಸುತ್ತೇವೆ …

Read More »

ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು

ಮುಧೋಳ : ಅತ್ಯಾಚಾರದಂತಹ ಹೇಯ ಕೃತ್ಯದಲ್ಲಿ ಯಾವುದೇ ಧರ್ಮದವರು ಭಾಗಿಯಾದರೂ ದೊಡ್ಡ ಅಪರಾಧ. ಅಂತಹ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಸಿಬೇಕು ಎಂದು ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಅಲ್ಪಸಂಖ್ಯಾತ ಸೌಹಾರ್ದ ಸಂಘಟನೆಗಳ ಒಕ್ಕೂಟದ‌ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ‌ ಪಾಲ್ಗೊಂಡು ತಹಸೀಲ್ದಾರ್ ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಅತ್ಯಾಚಾರದಂತಹ ಪ್ರಕರಣಗಳನ್ನು ಮುಂದಿಟ್ಟುಕೊಂಡು ಕೆಲವು ಕೋಮುವಾದ ಸಂಘಟನೆಗಳು ಸಮಾಜದಲ್ಲಿ …

Read More »

ಯತ್ನಾಳ್-ಕಾಶಪ್ಪನವರ್ ನಡುವೆ ‘ಟಿಪ್ಪು-ಔರಂಗಜೇಬ’ ಗಲಾಟೆ! ನಾಲಿಗೆ ಹರಿಬಿಟ್ಟ ನಾಯಕರು!

ಬಾಗಲಕೋಟೆ: ಟಿಪ್ಪು ಸುಲ್ತಾನ್ (Tipu Sultan) ಹಾಗೂ ಔರಂಗಜೇಬ್ (Aurangzeb) ವಿಚಾರಕ್ಕೆ ವಿಜಯಪುರ ಶಾಸಕ (Vijayapura MLA) ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹಾಗೂ ಬಾಗಲಕೋಟೆಯ (Bagalkot) ಹುನಗುಂದ ಶಾಸಕ (Hungunda MLA) ವಿಜಯಾನಂದ ಕಾಶಪ್ಪನವರ್ (Vijayananda Kashappanaar) ಟಾಕ್ ಫೈಟ್ ಜೋರಾಗಿದೆ. ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬ್ ವಿರುದ್ಧ ಯತ್ನಾಳ್ ಏಕವಚನದಲ್ಲಿ ಟೀಕಿಸಿದ್ದರು. ಇದಕ್ಕೆ ವಿಜಯಾನಂದ ಕಾಶಪ್ಪನವರ್ ಏಕವಚನದಲ್ಲಿಯೇ ತಿರುಗೇಟು ನೀಡಿದ್ದಾರೆ. ಈ ದೇಶ ಕಂಡ ವೀರ …

Read More »

ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದೆ. ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ.   ಬೈಕ್ ನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.   …

Read More »

ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ: ಸೂಕ್ತ ಕ್ರಮಕ್ಕೆ ಆಗ್ರಹ

ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಲೇಔಟ್ ಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಇದ್ದು ಲೇಔಟ್ ಗಳ ಮಾಲೀಕರು ನಗರಸಭೆಯ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಮತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ ಮತ್ತು ಸುಳ್ಳು ಮಾಹಿತಿಯನ್ನು ನಗರಸಭೆಗೆ ನೀಡುತ್ತಿದ್ದಾರೆ. ಅಂಥವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸದಸ್ಯರು ನಗರಸಭೆಯ ಅಧಿಕಾರಿಗಳನ್ನು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂಥ ಲೇಔಟ್ ಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ನಗರಸಭೆಯ ಸಾಮಾನ್ಯ ಸಭೆಯ ಅನುಮತಿಯನ್ನು …

Read More »