Breaking News

ಬಿಜಾಪುರ

ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ;

ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ; ಮತ್ತೆ ಆಗಮಿಸಿದ ಮಳೆಯಿಂದ ಮತ್ತೆ ಶುರುವಾಯಿತು ಆತಂಕ ವಿಜಯಪುರ ನಗರದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ನಗರದಲ್ಲಿ ಮತ್ತೆ ಮಳೆ ಶುರುವಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು. ಇಂದು ಬೆಳಿಗ್ಗೆ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಮಳೆಯಿಂದ ಆದ ಹಾನಿ ಪರಿಹಾರ ಕುರಿತು ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದರು. ಸಭೆಯಲ್ಲಿ ನಿಗದಿತ ಅವಧಿಯಲ್ಲಿ ಕಾಮಗಾರಿ …

Read More »

ಅರಿಶಿನ – ಕುಂಕುಮ ಪಡೆಯಲು ಹೋಗುತ್ತಿದ್ದ ನವವಿವಾಹಿತೆ ಅಪಘಾತದಲ್ಲಿ ದುರ್ಮರಣ;

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಅರಿಶಿನ – ಕುಂಕುಮಕ್ಕೆ ಹೋಗುತ್ತಿದ್ದ ನವವಿವಾಹಿತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದಿದೆ. ಆಗಸ್ಟ್ 8 ರಂದು ಲಗ್ಗೆರೆ ಮೇಲ್ಸೇತುವೆ ಬಳಿ ಸಂಭವಿಸಿದ ಅಪಘಾತದಲ್ಲಿ ಗೀತಾ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ರಸ್ತೆಯಲ್ಲಿ ಆಕೆಯ ಪತಿ ಸುನೀಲ್ ಅವರ ರೋಧನೆ ಅಲ್ಲಿದ್ದವರ ಮನಕಲುಕುವಂತೆ ಮಾಡಿದೆ. ಅತ್ತ ಚೆನ್ನಪಟ್ಟಣದಲ್ಲಿರುವ ಗೀತಾ ಅವರ ಅಜ್ಜಿ ಸಹ ಮೊಮ್ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು …

Read More »

ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು

ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು ಕಾರ್ಮಿಕ ಸಚಿವ ಸಂತೋಷ ಲಾಡ್ ಜೊತೆ ಸೆಲ್ಪಿ ಕ್ಲಿಕಿಸಿಕೊಳ್ಳಲು ಕೈ ಪಕ್ಷದ ಕಾರ್ಯಕರ್ತರು ಮುಗಿಬಿದ್ದ ಪ್ರಸಂಗ ನಡೆಯಿತು. ವಿಜಯಪುರ ನಗರದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯಪುರ ಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ವಿವಿಧ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ನಗರದ …

Read More »

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ.ಕೆ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಆಗಮಿಸಿದ್ದಾರೆ. ಇನ್ನು ಟಿ. ಭೂಬಾಲನ್ ಕಳೆದ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಇದೀಗ್ ಭೂಬಾಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

Read More »

ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಟೋಲ್ ಪ್ಲಾಜಾದಲ್ಲಿ ಪ್ರತಿಭಟನೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಟೋಲ್ ನಾಕಾ ಸುತ್ತಮುತ್ತಲಿನ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸುತ್ತಿರುವದನ್ನು ಖಂಡಿಸಿ ವಿವಿಧ ಗ್ರಾಮಗಳ ಜನರು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಪ್ಲಾಜಾ ಬಳಿ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ವಿಜಯಪುರ ಜಿಲ್ಲೆಯ ಬಸನಬಾಗೇವಾಡಿ ತಾಲೂಕಿನ ಮುಳವಾಡ ಬಳಿ ಎನ್ ಎಚ್ 50 ರಲ್ಲಿನ ಟೋಲ್ ಪ್ಲಾಜಾದಲ್ಲಿ ಸುತ್ತಮುತ್ತಲಿನ 20 ವ್ಯಾಪ್ತಿಯ ಗ್ರಾಮಗಳ ವಾಹನಗಳಿಗೆ ಶುಲ್ಕ ವಿಧಿಸಬಾರದು ಎಂದು ಆಗ್ರಹಿಸಿ …

Read More »

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ

ಬಸವಣ್ಣನವರ ವಚನಗಳನ್ನು ವಿಶ್ವಕ್ಕೆ ತಲುಪಿಸಿದ ಡಿವೈಎಸ್ಪಿ ಬಸವರಾಜ ಯಲಿಗಾರ ಗುಮ್ಮಟನಗರಿ ವಿಜಯಪುರ ಜಿಲ್ಲೆಯ ಭೀಮಾತೀರದ ಕುಖ್ಯಾತಿ ಹೊಂದಿರುವ ಜಿಲ್ಲೆ. ಇಲ್ಲಿನ ಪೊಲೀಸರಿಗೆ ಅಪರಾಧ ತಡೆಯೋದೆ ದೊಡ್ಡ ಕೆಲಸ. ರಾತ್ರಿ ಹಗಲು ಎನ್ನದೆ ಕೆಲಸ ಮಾಡಬೇಕು. ಅಂತಹ ಜಿಲ್ಲೆಯ ಪೊಲೀಸ್ ಅಧಿಕಾರಿ ಸದ್ದಿಲ್ಲದೆ ಬಸವಣ್ಣನ ವಚನಗಳು ವಿಶ್ವಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಆ ಅಧಿಕಾರಿಗೆ ವಿಜಯಪುರ ಜಿಲ್ಲೆಯಲ್ಲಿ ಅಭಿನಂದನಾ ಸಮಾರಂಭ ಅಭೂತಪೂರ್ವವಾಗಿ ನಡೆಯಿತು. ‌ ವಿಜಯಪುರ ಜಿಲ್ಲೆ ಅಂದ್ರೆ ಸಾಕು ಕ್ರೈಂ …

Read More »

ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ

ವಿಜಯಪುರ…ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ ಆ್ಯಂಕರ್: ಸಂವಿಧಾನನದಲ್ಲಿ ಸಮಾಜವಾದ ಹಾಗೂ ಜಾತ್ಯಾತೀತ ಶಬ್ದಗಳ ಕುರಿತು ಇದೀಗ ಚರ್ಚೆ‌ ಮುನ್ನಲೆಗೆ ಬಂದ ಹಿನ್ನೆಲೆಯಲ್ಲಿ ಚರ್ಚೆಗಳು ಜೋರಾಗಿ ನಡೆದಿವೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಕೂಡಾ ಪ್ರತಿಕ್ರಿಯಿಸಿದ್ದಾರೆ. ಜಾತ್ಯತೀತ ಹಾಗೂ ಸಮಾಜವಾದಿ ಪರಿಕಲ್ಪನೆಯಡಿ ರಚನೆಯಾದ ಡಾ.ಬಾಬಾಸಾಹೇಬ ಅಂಬೇಡ್ಕ‌ರ್ ಅವರ ಸಂವಿಧಾನವನ್ನು ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ …

Read More »

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

ವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ ಕೇಳಿ ಬಂದಿದೆ. ಸಾಲ ಪಡೆದ ಹಣ ನೀಡದೇ ಇದ್ದ ಕಾರಣಕ್ಕೆ ಕಳೆದ 27 ದಿನಗಳಿಂದ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದ ಉದಯಕುಮಾರ ಬಾವಿಮನಿ ಎಂಬುವವರನ್ನು ಬಸವನಬಾಗೇವಾಡಿ ಪಟ್ಟಣದ ನಿವಾಸಿ ಪ್ರಭಾಕರ ಢವಳಗಿ ಎಂಬುವವರು ಕೂಡಿಟ್ಟುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಇತ್ತ ಉದಯಕುಮಾರನನ್ನು ಬಿಡಿಸಲು ಕುಟುಂಬಸ್ಥರು ಪರದಾಡುತ್ತಿದ್ದಾರೆ.ಉದಯಕುಮಾರ ಬೆಂಗಳೂರಿನಲ್ಲಿ ಖಾಸಗಿ ಶಾಲಾ …

Read More »

ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ

ಅಕ್ರಮವಾಗಿ ಕಳ್ಳಭಟ್ಟಿ ಮಾರಾಟ ಅಡ್ಡೆ ಮೇಲೆ ಗೋಳಗುಮ್ಮಟ ಪೊಲೀಸರ ದಾಳಿ ವಿಜಯಪುರ ನಗರದ ಗೋಳಗುಮ್ಮಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡುವಾಗ ಪೊಲೀಸರು ದಾಳಿಗೈದು ಕಳ್ಳಬಟ್ಟಿ ಮದ್ಯ ಜಪ್ತಿಗೈದಿದ್ದಾರೆ . ವಿಜಯಪುರ ನಗರದ ಗೋಳಗುಮ್ಮಟ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಗೋಳಗುಮ್ಮ ಟ್ ಹಾಗೂ ಜಲನಗರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು …

Read More »

ನರೇಗಾದಲ್ಲಿ ಶಾಲಾ ಮೈದಾನ ನಿರ್ಮಾಣ, ವಿದ್ಯಾರ್ಥಿಗಳೇ ಕಾರ್ಮಿಕರು!

ವಿಜಯಪುರ, (ಜೂನ್ 14): ವಿಜಯಪುರ (Vijayapura) ಜಿಲ್ಲೆ ಕ್ಯಾಡಗಿ ಗ್ರಾಮ ಪಂಚಾಯತಿಯಲ್ಲಿ (kyadgi Gram panchayat) ನರೇಗಾ (nrega) ಯೋಜನೆಯಲ್ಲಿ ಬಾರೀ ಗೋಲ್ಮಾಲ್ ನಡೆದಿದ್ದು, ಶಾಲಾ ಮಕ್ಕಳನ್ನೇ ಕಾರ್ಮಿಕರು ಎಂದು ದಾಖಾತಿಗಳಲ್ಲಿ ಫೋಟೋ ಅಪ್ಲೋಡ್ ಮಾಡಲಾಗಿದೆ. ಹೌದು.. ಎನ್ ಎನ್ ಎಂ ಎಸ್ ತಂತ್ರಾಂಶದಲ್ಲಿ ಶಾಲಾ ಮೈದಾನ ನಿರ್ಮಾಣ ಕಾಮಗಾರಿ ಫೋಟೋ ಅಪ್ ಲೋಡ್ ಮಾಡಲಾಗಿದ್ದು, ಇದರಲ್ಲಿ ಮಕ್ಕಳ ಫೋಟೋಗಳು ಇವೆ. ಮಕ್ಕಳೇ ಕಾರ್ಮಿಕರೆಂದು ಬಿಂಬಿಸಿ ಕ್ಯಾಡಗಿ ಗ್ರಾಮ ಪಂಚಾಯತಿ ಪಿಡಿಓ ಬಿಲ್ ಪಾವತಿಸಿದ್ದಾರೆ. ಇದರ ಜೊತೆ ಇತರೆ ಬೇರೆ …

Read More »