Breaking News

ಬೀದರ್

ಬೀದರ್: ಜಮಾತ್‍ನಿಂದ ಬಂದವರ ತಲಾಶ್‍ಗೆ ಇಳಿದ ವೈದ್ಯರು – ಮಾಹಿತಿ ನೀಡಲು ನಕಾರ

ಬೀದರ್: ಮಹಾಮಾರಿ ಕೊರೊನಾಗೆ ಈಗಾಗಾಲೇ ವಿಶ್ವವೇ ತಲ್ಲಣವಾಗಿದ್ದು, ದೇಶದಲ್ಲಿ ಕೂಡಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಗಡಿ ಜಿಲ್ಲೆ ಬೀದರ್ ನಿಂದ ಜಮಾತ್‍ಗೆ 28 ಜನ ಹೋಗಿದ್ದಾರೆ ಎಂದು ಮೊದಲು ಮಾಹಿತಿ ಸಿಕ್ಕಿತ್ತು. ಆದರೆ ಈಗ 25 ಜನರಲ್ಲ ಈ ಸಂಖ್ಯೆ ಬಹಳ ಜಾಸ್ತಿಯಿದೆ ಎನ್ನುವ ವಿಚಾರ ಜಿಲ್ಲಾಡಳಿತಕ್ಕೆ ಸಿಕ್ಕಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ವಿದೇಶದಿಂದ ಹಾಗೂ ದೆಹಲಿಯ ಜಮಾತ್‍ನಿಂದ ಬಂದವರ ತಲಾಶ್‍ಗೆ ವೈದ್ಯರ ಹಾಗೂ ಆಶಾ ಕಾರ್ಯಕರ್ತೆಯರು ಫೀಲ್ಡಿಗೆ …

Read More »

ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ

ಬೀದರ್: ದೆಹಲಿ ಜಮಾತ್‍ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೆಚ್.ಆರ್.ಮಹಾದೇವ್ ಕೊರೊನಾ ಮಹಾಮಾರಿಗೆ ಗಡಿ ಜಿಲ್ಲೆ ಬೀದರ್ ತತ್ತರಿಸಿ ಹೋಗಿದೆ. ಜಮಾತ್ ಧಾರ್ಮಿಕ ಕಾರ್ಯಕ್ರಮ ಕಂಟವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿ, ಜಮಾತ್ ಗೆ ಹೋಗಿದ್ದ ಬೀದರ್ ಮೂಲದ 28 ಜನರಲ್ಲಿ 10 ಜನರಿಗೆ ಈಗಾಗಾಲೇ ಕೊರೊನಾ ಸೋಂಕು ಧೃಡ ಪಟ್ಟಿದೆ. ಅನುಮಾವಿದ್ದ ಕಾರಣ ಇನ್ನೊಬ್ಬರ ವರದಿ ಬಾಕಿಯಿದೆ. …

Read More »

ಬೀದರ್:ಲಾಕ್‍ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್

ಬೀದರ್: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು 21 ದಿನಗಳ ಕಾಲ ಲಾಕ್‍ಡೌನ್ ಆಗಿದೆ. ಇದೀಗ ಲಾಕ್‍ಡೌನ್ ನಿಯಮವನ್ನು ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದು ಓಡಾಡುತ್ತಿದ್ದವರ ಸುಮಾರು 213 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಮ್‍ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಆದೇಶ ಹೊರಡಿಸಲಾಗಿದೆ. ಆದರೆ ಕಲಂ 144 ಸಿಆರ್‌ಪಿಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಕೊರೊನಾ ವೈರಸ್ ಹರಡದಂತೆ …

Read More »

ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’

ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. …

Read More »

ರಾಜ್ಯದ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ಕಳೆದ 2 ದಶಕದಲ್ಲಿ ರಾಜ್ಯದ ವಿವಿಧ ಜೈಲುಗಳನ್ನು ಕಂಡಿದ್ದೇನೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

ಬೀದರ್‌(ಜ.18): ರಾಜ್ಯದ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ಕಳೆದ 2 ದಶಕದಲ್ಲಿ ರಾಜ್ಯದ ವಿವಿಧ ಜೈಲುಗಳನ್ನು ಕಂಡಿದ್ದೇನೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ಅವರು ಶುಕ್ರವಾರ ನಗರದ ರಂಗಮಂದಿರದಲ್ಲಿ ಡಾ.ಲಿಂ.ಚನ್ನಬಸವ ಪಟ್ಟದ್ದೇವರ 130ನೇ ಜಯಂತಿ ಹಾಗೂ ಕರ್ನಾಟಕ ಏಕಿಕರಣ ಪ್ರಶಸ್ತಿ ಪುರಸ್ಕೃತರಾದ ಡಾ. ಭೀಮಣ್ಣ ಖಂಡ್ರೆ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಂಗಳೂರು ಭಾಷಾ ಅಲ್ಪಸಂಖ್ಯಾತರ ಕೊಂಪೆಯಾಗಿತ್ತು. ಅದರಿಂದ ಮುಕ್ಕಗೊಳಿಸಿದ್ದೇನೆ. 1999ರಲ್ಲಿ …

Read More »