Breaking News

ಬೀದರ್

ರಾಜ್ಯದ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ಕಳೆದ 2 ದಶಕದಲ್ಲಿ ರಾಜ್ಯದ ವಿವಿಧ ಜೈಲುಗಳನ್ನು ಕಂಡಿದ್ದೇನೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

ಬೀದರ್‌(ಜ.18): ರಾಜ್ಯದ ನೆಲ, ಜಲ ಹಾಗೂ ಭಾಷೆಯ ಉಳಿವಿಗಾಗಿ ಕಳೆದ 2 ದಶಕದಲ್ಲಿ ರಾಜ್ಯದ ವಿವಿಧ ಜೈಲುಗಳನ್ನು ಕಂಡಿದ್ದೇನೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ಅವರು ಶುಕ್ರವಾರ ನಗರದ ರಂಗಮಂದಿರದಲ್ಲಿ ಡಾ.ಲಿಂ.ಚನ್ನಬಸವ ಪಟ್ಟದ್ದೇವರ 130ನೇ ಜಯಂತಿ ಹಾಗೂ ಕರ್ನಾಟಕ ಏಕಿಕರಣ ಪ್ರಶಸ್ತಿ ಪುರಸ್ಕೃತರಾದ ಡಾ. ಭೀಮಣ್ಣ ಖಂಡ್ರೆ ಅವರ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಂಗಳೂರು ಭಾಷಾ ಅಲ್ಪಸಂಖ್ಯಾತರ ಕೊಂಪೆಯಾಗಿತ್ತು. ಅದರಿಂದ ಮುಕ್ಕಗೊಳಿಸಿದ್ದೇನೆ. 1999ರಲ್ಲಿ …

Read More »